ನಿರ್ಭಯಾ ಪ್ರಕರಣದಲ್ಲಿ ಬಾಯಿ ಬಡಿದುಕೊಳ್ಳುತ್ತಿದ್ದ ಬಿಜೆಪಿ ಮನೀಷಾ ಪ್ರಕರಣದಲ್ಲಿ ಮೌನ ಯಾಕೆ?


Team Udayavani, Oct 7, 2020, 4:41 PM IST

ನಿರ್ಭಯಾ ಪ್ರಕರಣದಲ್ಲಿ ಬಾಯಿ ಬಡಿದುಕೊಳ್ಳುತ್ತಿದ್ದ ಬಿಜೆಪಿ ಮನೀಷಾ ಪ್ರಕರಣದಲ್ಲಿ ಮೌನ ಯಾಕೆ

ಬಳ್ಳಾರಿ: ಉತ್ತರ ಪ್ರದೇಶದ ದಲಿತ ಯುವತಿ ಮನೀಷಾ ವಾಲ್ಮೀಕಿ ಅತ್ಯಾಚಾರ, ಹತ್ಯೆ ಘಟನೆಗೆ ಖಂಡನೆ- ವಾಲ್ಮೀಕಿ ಸಮಯದಾಯದ ಸ್ವಾಭೀಮಾನಿ ಶ್ರೀ ರಾಮುಲು ಯಾಕೆ ಮಾತನಾಡ್ತಿಲ್ಲಾ- ರಮೇಶ್ ಜಾರಕಿಹೊಳಿ ಯಾಕೆ ಮಾತನಾಡುತ್ತಿಲ್ಲಾ. ಯಾರು ಮಾತನಾಡದೇ ಇದ್ರೂ ಶ್ರೀ ರಾಮುಲು, ರಮೇಶ್ ಜಾರಕಿಹೊಳಿ ಮಾತನಾಡುತ್ತಾರೆ ಅಂದುಕೊಂಡಿದ್ದೆ. ಆದರೆ ಮಾತನಾಡಿಲ್ಲಾ ಯಾಕೆ ಎಂದು ಉಗ್ರಪ್ಪ ಪ್ರಶ್ನೆ ಮಾಡಿದ್ದಾರೆ.

ನಿರ್ಭಯಾ ಪ್ರಕರಣದಲ್ಲಿ ಬಾಯಿ‌ ಬಡಿದುಕೊಳ್ಳುತಿದ್ದ ಬಿಜೆಪಿಯವರು ಮನೀಷಾ ಪ್ರಕರಣದಲ್ಲಿ ಮೌನ ವಹಿಸುತ್ತಿರುವುದು ಏಕೆ ? ರಾಜ್ಯದ ಸಿಎಂ ಯಡಿಯೂರಪ್ಪ RTGS ಮೂಲಕ ಲಂಚ ಪಡೆಯುತ್ತಿದ್ದಾರೆ. ಈ ಹಿಂದೆ ಚೆಕ್ ಮೂಲಕ ಪಡೆದಿದ್ದರು. ಸಾವಿರಾರು ಕೋಟಿ ರೂ.ಗಳನ್ನು ಕಿಕ್ ಬ್ಯಾಕ್ ಪಡೆದು ಸಿಎಂ ಯಡಿಯೂರಪ್ಪ ಅವರು ಭೂಸುಧಾರಣೆ, ಎಪಿಎಂಸಿ ಕಾಯ್ದೆಗಳನ್ನು ತಿದ್ದುಪಡಿ ಮಾಡಿದ್ದಾರೆ.

ಇದನ್ನೂ ಓದಿ:ಮಾಸ್ಕ್ ದಂಡ ಹೆಚ್ಚಳ ಮಾಡಿರುವುದು ಸರ್ಕಾರದ ಅಧಿಕ ಪ್ರಸಂಗತನ: ಬಸವರಾಜ ಹೊರಟ್ಟಿ ಆಕ್ರೋಶ

KPCC ಅಧ್ಯಕ್ಷ ಡಿಕೆ. ಶಿವಕುಮಾರ್ ಅವರ ಮನೆ ಮೇಲೆ CBI ದಾಳಿ ಖಂಡನೀಯ- ಉಪ ಚುನಾವಣೆ ಸಮಯದಲ್ಲಿ ಈ ದಾಳಿ ಸರಿಯಲ್ಲಾ. ಕೋವಿಡ್ ವಿಚಾರದಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಉಗ್ರಪ್ಪ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.