ಮಂತ್ರಿ ಸ್ಥಾನಕ್ಕಾಗಿ ಬಿಎಸ್ ವೈ ಮೇಲೆ ಒತ್ತಡ ಹಾಕದೆ ಅವಕಾಶಕ್ಕಾಗಿ ಕಾಯಬೇಕು: ಶ್ರೀರಾಮುಲು
Team Udayavani, Feb 8, 2020, 5:15 PM IST
ಹಾವೇರಿ: ಬಿಜೆಪಿಯಲ್ಲಿ ಸಚಿವರಾಗಲು ಅರ್ಹರಾಗಿರುವ ಹಿರಿಯ ಶಾಸಕರು ಬಹಳಷ್ಟಿದ್ದಾರೆ. ಅವರೆಲ್ಲ ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕುವ ಬದಲಿಗೆ ಅವಕಾಶಕ್ಕಾಗಿ ಕಾಯುವುದು ಸೂಕ್ತ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಭಿಪ್ರಾಯ ಪಟ್ಟಿದ್ದಾರೆ.
ಅವರು ತಮ್ಮ ಮಗಳ ಮದುವೆ ಆಹ್ವಾನ ನೀಡಲು ಶನಿವಾರ ನಗರಕ್ಕೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಲ್ಕೈದು ಬಾರಿ ಶಾಸಕರಾದ ಹಿರಿಯರು ಮಂತ್ರಿ ಆಗಬೇಕೆಂಬ ಕೂಗು ದೊಡ್ಡ ಮಟ್ಟದಲ್ಲಿದೆ. ನಾನು ಅವರಲ್ಲಿ ವಿನಂತಿ ಮಾಡುವುದೇನೆಂದರೆ, ಪ್ರಸ್ತುತ ಯಡಿಯೂರಪ್ಪ ಅವರ ಮೇಲೆ ಇದಕ್ಕಾಗಿ ಒತ್ತಡ ಹಾಕಿದರೆ ಏನೂ ಪ್ರಯೋಜನ ಆಗಲ್ಲ. ಪ್ರತಿಯೊಬ್ಬರನ್ನೂ ಅವರೇ ಗುರುತಿಸುತ್ತಾರೆ. ಕಾಲಾವಕಾಶ ಕೊಡಿ. ಅವಕಾಶ ಸಿಕ್ಕಾಗ ಎಲ್ಲರಿಗೂ ಮಂತ್ರಿ ಸ್ಥಾನ ಕೊಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ