ತ್ಯಾಜ್ಯ ನಿರ್ವಹಣೆ: ದ.ಕ. ಮತ್ತೂಂದು ಮಹತ್ವದ ಹೆಜ್ಜೆ

ತೆಂಕ ಎಡಪದವಿನಲ್ಲಿ ರಾಜ್ಯದ 2ನೇ ಎಂಆರ್‌ಎಫ್ ಘಟಕ

Team Udayavani, Jan 7, 2022, 5:10 AM IST

ತ್ಯಾಜ್ಯ ನಿರ್ವಹಣೆ: ದ.ಕ. ಮತ್ತೂಂದು ಮಹತ್ವದ ಹೆಜ್ಜೆ

ಮಹಾನಗರ: ತ್ಯಾಜ್ಯ ನಿರ್ವಹಣೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತೂಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದು ರಾಜ್ಯದ 2ನೇ ಎಂಆರ್‌ಎಫ್ (ಮೆಟೀರಿಯಲ್‌ ರಿಕವರಿ ಫೆಸಿಲಿಟಿ- ಸಮಗ್ರ ಘನತ್ಯಾಜ್ಯ ನಿರ್ವಹಣೆ)ಘಟಕ ಶೀಘ್ರ ಮಂಗಳೂರು ತಾಲೂಕಿನ ತೆಂಕ ಎಡಪದವಿನಲ್ಲಿ ಕಾರ್ಯಾರಂಭಗೊಳ್ಳಲಿದೆ.

ಯೋಜನೆ ಮಂಜೂರಾಗಿದ್ದರೂ ಸ್ಥಳದ ಅಲಭ್ಯತೆಯಿಂದಾಗಿ ಘಟಕ ನಿರ್ಮಾಣಕ್ಕೆ ಹಿನ್ನಡೆಯಾಗಿತ್ತು. ಇದೀಗ ತೆಂಕ ಎಡಪದವು ಗ್ರಾಮದಲ್ಲಿ ನಿರ್ಮಾಣ ಆರಂಭಿಸಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆಯಲ್ಲಿ ರಾಜ್ಯದ ಮೊದಲ ಎಂಆರ್‌ಎಫ್ ಘಟಕ ಆರಂಭಗೊಂಡ ಬಳಿಕ ದ.ಕ.ದಲ್ಲಿ ನಿರ್ಮಾಣಗೊಳ್ಳುತ್ತಿದೆ. ಒಣ ಹಾಗೂ ಪ್ಲಾಸ್ಟಿಕ್‌ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಮರು ಉತ್ಪಾದನೆಗೆ ಯೋಗ್ಯವಾಗಿಸುವ ಕೇಂದ್ರ ಇದಾಗಿದೆ. ಗ್ರಾಮೀಣ ಭಾಗದ ಒಣಕಸ ನಿರ್ವಹಣೆ ಇದರಿಂದಾಗಿ ಸುಲಭ, ವ್ಯವಸ್ಥಿತವಾಗಲಿದೆ.

10 ಮೆಟ್ರಿಕ್‌ ಟನ್‌ ಸಾಮರ್ಥ್ಯ
ಎಲ್ಲ ರೀತಿಯ ಒಣಕಸಗಳನ್ನು ಸಂಗ್ರ ಹಿಸಿ ವೈಜ್ಞಾನಿಕವಾಗಿ ವರ್ಗೀಕರಿಸಿ ಬೈಲಿಂಗ್‌ ಮೆಷಿನ್‌, ಶ್ರೆಡ್ಡರ್‌ ಮೆಷಿನ್‌ ಮೊದಲಾದವು ಗಳ ಮೂಲಕ ಸಂಸ್ಕರಿಸಿ ಮರು ಉತ್ಪಾದನೆಗೆ ಸಿದ್ಧಗೊಳಿಸಿ ಮಾರಾಟ ಮಾಡಲಾಗುತ್ತದೆ.

ನಿರ್ಮಾಣ ಆರಂಭ
ಸ್ವತ್ಛ ಭಾರತ್‌ ಮಿಷನ್‌ನಡಿ (ಗ್ರಾಮೀಣ) ತೆಂಕ ಎಡಪದವು ಗ್ರಾಮದಲ್ಲಿ ಎಂಆರ್‌ಎಫ್ ಘಟಕ ನಿರ್ಮಾಣ ಆರಂಭಿಸಲಾಗಿದೆ. ಇದರಲ್ಲಿ ಒಣತ್ಯಾಜ್ಯ ನಿರ್ವಹಣೆ ಹೆಚ್ಚು ವೈಜ್ಞಾನಿಕವಾಗಿ ನಡೆಯಲಿದೆ. 2.50 ಕೋ.ರೂ. ಮಂಜೂರಾಗಿದ್ದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುಷ್ಠಾನಗೊಳಿಸುತ್ತಿದೆ.
-ಡಾ| ಕುಮಾರ್‌, ಸಿಇಒ, ದ.ಕ. ಜಿ.ಪಂ.

–  ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.