ಗುಂಡು ಹಾರಿಸಿಯಾದರೂ ಆಜಾನ್ ವಿರುದ್ಧ ನಾವೇ ಕ್ರಮ ಕೈಗೊಳ್ಳುತ್ತೇವೆ: ಪ್ರಮೋದ್ ಮುತಾಲಿಕ್


Team Udayavani, Jun 2, 2022, 1:12 PM IST

ಗುಂಡು ಹಾರಿಸಿಯಾದರೂ ಆಜಾನ್ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಶಬ್ದ ಮಾಲಿನ್ಯ ಉಂಟು ಮಾಡುವ ಆಜಾನ್ ವಿರುದ್ದ ಕ್ರಮ ಕೈಗೊಳ್ಳುವಲ್ಲಿ ರಾಜ್ಯದ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಇವರ ವೈಫಲ್ಯ ಖಂಡಿಸಿ ಜೂ.8 ರಂದು ರಾಜ್ಯದ ಎಲ್ಲಾ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಮೈಕ್ ಗಳನ್ನು ತೆರುವುಗೊಳಿಸುವಂತೆ ಮಾಡಿರುವ ಸುಪ್ರಿಂ ಕೋರ್ಟ್ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. ಹಿಂದುತ್ವದ ಹೆಸರಿನಲ್ಲಿ ಆಯ್ಕೆಯಾಗಿರುವ ಬಿಜೆಪಿ ಶಾಸಕರು ಈ ವಿಚಾರದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಇವರ ಮೇಲಿದ್ದ ಹಿಂದೂಗಳ ಭರವಸೆ ಕೂಡ ಹುಸಿಯಾಗಿದೆ. ಇವರಿಗೆ ತಕ್ಕ ಪಾಠ ಕಲಿಸಬೇಕು ಎನ್ನುವ ಕಾರಣಕ್ಕೆ ಎಲ್ಲಾ ಬಿಜೆಪಿ ಶಾಸಕರ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

ಗುಂಡು ಹಾರಿಸಿ ಪಾಲನೆ ಮಾಡಿಸುತ್ತೇನೆ: ಹಿಂದುತ್ವದ ಕೆಲಸ ಮಾಡಲು ಆಗದಿದ್ದರೆ ನನಗೆ ಅವಕಾಶ ಕೊಟ್ಟು ನೋಡಿ. ಗುಂಡು ಹಾರಿಸಿ ಪಾಲನೆ ಮಾಡಿಸುತ್ತೇನೆ. ಸುಪ್ರಿಂ ಕೋರ್ಟ್ ಆದೇಶ ಪಾಲನೆ ಮಾಡದ ಸರಕಾರ ಹಾಗೂ ಪಾಲನೆ ಮಾಡದವರ ಮೇಲೆ ಗುಂಡು ಹಾರಿಸಿಯಾದರೂ ಜಾರಿಗೆ ತರುತ್ತೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹಿಂದುತ್ವ ಹಾಗೂ ಅಭಿವೃದ್ಧಿಯಲ್ಲಿ ಶೇ.25 ರಷ್ಟಾದರೂ ಅಳವಡಿಸಿಕೊಳ್ಳಬೇಕು. ಹಿಂದೂಪರ ಕಾರ್ಯ ಮಾಡದಿದ್ದರೆ ಮುಂದಿನ ಚುನಾವಣೆ ಬಿಜೆಪಿಗೆ ಕಠಿಣವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:ನೆಹರು ಮತ್ತು ಜಿನ್ನಾ ಬುದ್ಧಿವಂತಿಕೆ ಮೂಲಕ ದೇಶವನ್ನು ವಿಭಜಿಸಿದ್ದರು:ಕಾಂಗ್ರೆಸ್ ಶಾಸಕ ವರ್ಮಾ

ಅಕ್ಷಮ್ಯ ಅಪರಾಧ: ಜೀರ್ಣೋದ್ಧಾರದ ಹೆಸರಲ್ಲಿ ಪಂಪ ಸರೋವರದಲ್ಲಿ ವಿದ್ಯಾರಣ್ಯರು ಸ್ಥಾಪಿಸಿದ ಶ್ರೀಚಕ್ರ ಹಾಗೂ ಗರ್ಭಗುಡಿ ಸ್ಥಳಾಂತರ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಶ್ರೀರಾಮ ಸೇನೆಯ ವಿಭಾಗ ಅಧ್ಯಕ್ಷರ ಮೂಲಕ ವರದಿ ತರಿಸಿಕೊಂಡು ಮುಂದಿನ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.