ಬುಧವಾರ ಭಾರತ ಬಂದ್:ಯಾವೆಲ್ಲಾ ಸೇವೆಗಳು ರದ್ದಾಗಲಿವೆ? ಏನೆಲ್ಲ ಇರುತ್ತವೆ ?:ಇಲ್ಲಿದೆ ಮಾಹಿತಿ


Team Udayavani, Jan 7, 2020, 8:04 AM IST

bandh

ಬೆಂಗಳೂರು: ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಲವು ಕಾರ್ಮಿಕ ಸಂಘಟನೆಗಳು ಮತ್ತು ಎಡಪಕ್ಷಗಳು ಬುಧವಾರ (ಜ.8) ಭಾರತ ಬಂದ್​ಗೆ ಕರೆ ನೀಡಿವೆ. ಭಾರತ ಬಂದ್​ ಗೆ ಹಲವು ಸಂಘ-ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ನೌಕರರು ಬೆಂಬಲ ನೀಡಿದ್ದಾರೆ. ಆ ದಿನದ ಪರಿಸ್ಥಿತಿ ಅವಲೋಕಿಸಿ, ಶಾಲಾ-ಕಾಲೇಜಿಗೆ ರಜೆ ನೀಡಲು ಆಯಾ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗೆಳಿಗೆ ಊಚನೆ ನೀಡಲಾಗಿದೆ.

ಕರ್ನಾಟಕ ಸರ್ಕಾರ ಕೂಡ ಆ ದಿನ ಶಾಲಾ-ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿಲ್ಲ. ಸಾರಿಗೆ ಸೇವೆ, ಆರೋಗ್ಯ ಸೇವೆ ಹಾಗೂ ಅಂಗಡಿ-ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ, ಬಂದ್​ ಪ್ರಭಾವದ ಮೇಲೆ ಹಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರದ ಆರ್ಥಿಕ ನೀತಿ, ಬ್ಯಾಂಕಿಂಗ್ ವ್ಯವಸ್ಥೆ ಸುಧಾರಣೆ ಕ್ರಮಗಳಿಗೆ ವಿರೋಧ, ಕನಿಷ್ಠ ವೇತನ 21 ಸಾವಿರದಿಂದ 24 ಸಾವಿರ ರೂ. ಏರಿಕೆಗೆ ಆಗ್ರಹ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ವಿರೋಧ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಿಂಪಡೆದುಕೊಳ್ಳಲು ಆಗ್ರಹ, 10 ಸಾರ್ವಜನಿಕ ವಲಯದ ಬ್ಯಾಂಕ್​ಗಳನ್ನು ವಿಲೀನಗೊಳಿಸಿ 4 ಅತಿದೊಡ್ಡ ಬ್ಯಾಂಕ್​ಗಳಾಗಿ ಪರಿವರ್ತಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಭಾರತ ಬಂದ್​ಗೆ ಕರೆ ನೀಡಲಾಗಿದೆ. ಕಾರ್ಮಿಕ ಸಂಘಟನೆಗಳು, ಕೇಂದ್ರ-ರಾಜ್ಯ ಸರ್ಕಾರಿ ನೌಕರರು, ಬ್ಯಾಂಕ್ ನೌಕರರು, ಎಲ್​ಐಸಿ ನೌಕರರು, ಸಹಕಾರಿ ಬ್ಯಾಂಕ್ ನೌಕರರು, ಸರ್ಕಾರಿ ಶಿಕ್ಷಕರು ಹಾಗೂ ಸಂಘಟಿತ ವಲಯದ ಕಾರ್ಮಿಕರು ಬಂದ್​ಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಹಲವು ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಅಲ್ಲದೇ, ಭಾರತ ಬಂದ್ ಯಶಸ್ವಿಗೊಳಿಸುವಂತೆ ಎಡಪಕ್ಷಗಲು ಕರೆ ನೀಡಿವೆ.

ಯಾವೆಲ್ಲಾ ಸೇವೆಗಳು ಇರಲಿದೆ.

ಆ್ಯಪ್‌ ಆಧಾರಿತ ಕ್ಯಾಬ್‌ಗಳು, ಕೆಎಸ್‌ ಆರ್‌ ಟಿಸಿ, ಬಿಎಂಟಿಸಿ, ಹಾಲು, ಪೇಪರ್‌, ಆಟೋ ಸೇವೆಗಳು ದೊರೆಯಲಿವೆ. ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಮೆಡಿಕಲ್ ಸ್ಟೋರ್, ತುರ್ತುಸೇವೆ, ಹೋಟೆಲ್​ ಸೇವೆ, ಶಾಲಾ-ಕಾಲೇಜು, ಮೆಟ್ರೋ ಸಂಚಾರ, ಎಟಿಎಂ ಸೇವೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು ಎಂದಿನಂತೆ ತೆರೆದಿರುತ್ತವೆ.

ಯಾವ ಸೇವೆಗಳ ಇರುವುದಿಲ್ಲ.

ಬ್ಯಾಂಕುಗಳು, ಎಲ್ ​ಐಸಿ ಕಚೇರಿ, ಸಹಕಾರಿ ಬ್ಯಾಂಕ್​ಗಳು ಸಹ ಬಂದ್​ ಆಗಿರುತ್ತವೆ. ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಾಸ ಉಂಟಾಗಲಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.