ಬುಧವಾರದ ರಾಶಿ ಫಲ : ಹಣಕಾಸಿನ ವಿಚಾರದಲ್ಲಿ ಈ ರಾಶಿಯವರು ಎಚ್ಚರ ವಹಿಸಿ, ದೂರ ಪ್ರಯಾಣ ಸಂಭವ


Team Udayavani, Nov 9, 2022, 7:28 AM IST

ಬುಧವಾರದ ರಾಶಿ ಫಲ : ಹಣಕಾಸಿನ ವಿಚಾರದಲ್ಲಿ ಈ ರಾಶಿಯವರು ಎಚ್ಚರ ವಹಿಸಿ

ಮೇಷ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮ. ಸಂದರ್ಭೋಚಿತ ವಿಚಾರದಿಂದ ಸಹೋದರಾದಿ ಸುಖ. ಗೃಹ ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ದಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಸತ್ಕಾರ್ಯಕ್ಕೆ ಧನ ವ್ಯಯ.

ವೃಷಭ: ಆರೋಗ್ಯ ವೃದ್ಧಿ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಸಾಂಸಾರಿಕ ಸುಖ ಮದ್ಯಮ. ಧರ್ಮಕರ್ಮದಲ್ಲಿ ಶ್ರೇಯಸ್ಸು. ಲೆಕ್ಕಾಚಾರದ ಧನವ್ಯಯ.

ಮಿಥುನ: ಉತ್ತಮ ಸುದೃಢ ಆರೋಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಸಹೋದರಾದಿ ಸುಖ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಮುನ್ನಡೆ. ಅಧ್ಯಯನ ನಿಮಿತ್ತ ಪ್ರಯಾಣ. ದಾಂಪತ್ಯ ತೃಪ್ತಿಕರ. ವ್ಯವಹಾರದಲ್ಲಿ ಉತ್ತಮ ಬದಲಾವಣೆ.

ಕರ್ಕ: ಉತ್ತಮ ಆರೋಗ್ಯ. ಪರಿಶ್ರಮದಿಂದ ಧನಾರ್ಜನೆ. ಸಹೋದರಾದಿ ಸುಖ ಲಭ್ಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸ್ಪರ್ಧೆಯಲ್ಲಿ ಜಯ. ಸಾಂಸಾರಿಕ ಸುಖ ವೃದ್ಧಿ. ಧಾರ್ಮಿಕ ಆಚರಣೆಯಲ್ಲಿ ತಲ್ಲೀನತೆ. ಸ್ಥಾನ ಪ್ರಾಪ್ತಿ.

ಸಿಂಹ: ಸುಸ್ಥಿರ ಆರೋಗ್ಯ. ಉತ್ತಮ ಧನಾರ್ಜನೆ. ದೈರ್ಯ ಶೌರ್ಯಾದಿ ಪ್ರದರ್ಶನ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸೌಕರ್ಯ ಪ್ರಾಪ್ತಿ. ಹೆಚ್ಚಿದ ಸ್ಪರ್ಧೆ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಕಾರ್ಯಾಸಕ್ತಿ. ವ್ಯವಹಾರ ಉದ್ಯೋಗದಲ್ಲಿ ಸಂದರ್ಭೋಚಿತ ನಿರ್ಣಯ.

ಕನ್ಯಾ: ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಸಹೋದರಾದಿ ಸುಖ ಪ್ರಾಪ್ತಿ. ಆಸ್ತಿ ವಿಚಾರದಲ್ಲ ಹೆಚ್ಚಿದ ಪರಿಶ್ರಮ ಜಾಗೃತೆ ಅಗತ್ಯ. ಅಧ್ಯಯನ ಪ್ರಗತಿದಾಯಕ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಬದಲಾವಣೆ.

ತುಲಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಲ್ಲಿ ಅನಿರೀಕ್ಷಿತ ಪ್ರಗತಿ. ಗೌರವ ಆದರಣ ಸುಖ. ನೂತನ ಮಿತ್ರರ ಸಮಾಗಮ. ಪರಸ್ಪರ ಸಹಕಾರ. ಸಹೋದರಾದಿಗಳಿಂದ ಪ್ರೋತ್ಸಾಹ. ಹೆಚ್ಚಿದ ಧನಲಾಭ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಎಚ್ಚರಿಕೆ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.

ಧನು: ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿದಾಯಕ.

ಮಕರ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮೂಹದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಅನ್ಯರ ಮೇಲೆ ಅವಲಂಬಿತರಾಗದೆ ಕಾರ್ಯ ಪ್ರವೃತ್ತರಾಗಿರಿ.

ಕುಂಭ: ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ. ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿಗಳು ಬಂಧುಮಿತ್ರರಿಂದ ಜವಾಬ್ದಾರಿಯುತ ಸಹಕಾರ.

ಮೀನ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲಬಾದೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ಮಾತಿನಲ್ಲಿ ದಾಕ್ಷಿಣ್ಯತೆ ತೋರದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅತ್ಯಧಿಕ ಪರಿಶ್ರಮ ಸಂಭವ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.