ಪಶ್ಚಿಮ ಆಫ್ರಿಕದ 4.3 ಕೋಟಿ ಮಂದಿಯನ್ನು ಕಾಡಲಿದೆ ಹಸಿವು


Team Udayavani, May 20, 2020, 4:45 PM IST

ಪಶ್ಚಿಮ ಆಫ್ರಿಕದ 4.3 ಕೋಟಿ ಮಂದಿಯನ್ನು ಕಾಡಲಿದೆ ಹಸಿವು

ಮಣಿಪಾಲ : ಕೋವಿಡ್‌ ವೈರಸ್‌ ನಿಯಂತ್ರಣಕ್ಕೆ ಜಾರಿ ಮಾಡಲಾಗಿರುವ ಲಾಕ್‌ಡೌನ್‌ ಜಾಗತಿಕವಾಗಿ ನಾನಾ ಸಮಸ್ಯೆಗಳನ್ನು ಹುಟ್ಟಿ ಹಾಕಿದೆ. ಬಡರಾಷ್ಟ್ರಗಳು ಕೋವಿಡ್‌ ಜತೆಗೆ ಹಸಿವಿನ ವಿರುದ್ಧವೂ ಹೋರಾಡುವ ಅನಿವಾರ್ಯತೆಗೆ ಸಿಲುಕಿವೆ.

ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳೇ ತುಂಬಿರುವ ಆಫ್ರಿಕಾದ ಖಂಡ ಕೋವಿಡ್‌ನಿಂದ ಅತಿ ಹೆಚ್ಚು ಹಾನಿ ಅನುಭವಿಸುತ್ತಿದೆ. ಕೋವಿಡ್‌ನಿಂದಾದ ಸಾವುನೋವು ಕಡಿಮೆಯಿದ್ದರೂ ಅದರ ಪಶ್ಚಾತ್‌ ಪರಿಣಾಮವಾಗಿ ಉಂಟಾದ ಆರ್ಥಿಕ ವಿಪ್ಲವ ಈ ದೇಶವನ್ನು ಕಂಗಾಲುಗೊಳಿಸಿದೆ. ಕೂಲಿನಾಲಿ, ಮನೆಗೆಲಸ ಅಂತ ನಿತ್ಯ ದುಡಿದು ತಿನ್ನುವ ಬಡ ಸಮುದಾಯಗಳ ದೊಡ್ಡ ಪೆಟ್ಟು ಬಿದಿದ್ದೆ. ಈಗಾಗಲೇ ಸಂಪೂರ್ಣವಾಗಿ ತತ್ತರಿಸಿ ಹೋಗಿರುವ ಆಫ್ರಿಕಾ ಖಂಡದಲ್ಲಿ ಮುಂಬರುವ ದಿನಗಳಲ್ಲಿ ಈ ಸಮಸ್ಯೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ವಿಶ್ವ ಆಹಾರ ಸಂಸ್ಥೆ ಎಚ್ಚರಿಸಿದೆ.

ಪಶ್ಚಿಮ ಆಫ್ರಿಕದಲ್ಲಿ ಸುಮಾರು 43 ದಶಲಕ್ಷಕ್ಕೂ ಹೆಚ್ಚು ಜನರಿಗೆ ತುರ್ತು ಆಹಾರ ಸರಬರಾಜು ಮಾಡಬೇಕಾಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ವೈರಸ್‌ ಹರಡುವಿಕೆಯೂ ಹೆಚ್ಚು ತೀವ್ರವಾಗುತ್ತಿರುವುದರಿಂದ ಆಹಾರದ ಜತೆಗೆ ಔಷಧೋಪಚಾರಗಳ ಪೂರೈಕೆಯೂ ಆಗಬೇಕಿದೆ. ಈ ವರ್ಷ ಆಹಾರ ಕೊರತೆ ದ್ವಿಗುಣಗೊಳ್ಳಲಿರುವುದರಿಂದ ಆಫ್ರಿಕ ಖಂಡದಾದ್ಯಂತ 26.5 ಕೋಟಿ ಜನರು ಹಸಿವಿನಿಂದ ಬಳಲಿದ್ದಾರೆ.

ಕೋವಿಡ್‌ ಹಾವಳಿ ಪ್ರಾರಂಭವಾಗುವ ಮುಂಚೆಯೇ ಆಫ್ರಿಕ ಖಂಡದಲ್ಲಿ ಆಹಾರ ಸಮಸ್ಯೆ ತಲೆದೋರಿತ್ತು.ಸೋಂಕು ನಿಯಂತ್ರಣಕ್ಕಾಗಿ ಜಾರಿ ಮಾಡಿರುವ ಲಾಕ್‌ಡೌನ್‌ ನಿಯಮಗಳು ಪರಿಸ್ಥಿತಿಯನ್ನು ಮತ್ತಷ್ಟು ಹದೆಗಡಿಸಿದೆ. ಸೋಂಕಿನಿಂದ ಎದುರಾಗಿರುವ ಬಿಕ್ಕಟ್ಟು ಈ ವರ್ಷ ಪಶ್ಚಿಮ ಆಫ್ರಿಕದಲ್ಲಿ 2.1ಕೋಟಿ ಜನರನ್ನು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಈಡು ಮಾಡಬಹುದು ಎಂದು ವಿಶ್ವ ಆಹಾರ ಪರಿಯೋಜನೆ ಅಂದಾಜಿಸಿತ್ತು. ಆದರೆ ಇದೀಗ ಈ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಯಾವುದೇ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಆಗಸ್ಟ್‌ ವೇಳೆಗೆ 4.3 ಕೋಟಿ ಜನರು ಆಹಾರಕ್ಕಾಗಿ ಬಾಹ್ಯ ನೆರವಿನ ನಿರೀಕ್ಷೆಯಲ್ಲಿರುತ್ತಾರೆ ಎಂದು ಹೇಳಲಾಗಿದೆ.

ಶಾಲೆಗಳನ್ನು ಮುಚ್ಚಿರುವುದರಿಂದ ಶಾಲೆಯಲ್ಲಿ ನೀಡಲಾಗುತ್ತಿದ್ದ ಪೌಷಿಕ ಆಹಾರವಿಲ್ಲದೆ 6.5ಕೋಟಿ ಮಕ್ಕಳ ಬೆಳವಣಿಗೆ ಕುಂಠಿತವಾಗಲಿದೆ. ಇಲ್ಲಿಯವರಗೆ ಖಂಡದಾದ್ಯಂತ 75,000 ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 2,563 ಮಂದಿ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.