ಲಜ್ಜೆಗೆಟ್ಟ ಸರ್ಕಾರಕ್ಕೆ ಯಾವ ಸಲಹೆ ನೀಡುತ್ತೀರಿ?: ಸಚಿವ ಗಡ್ಕರಿಗೆ ಜೆಡಿಎಸ್ ಪ್ರಶ್ನೆ


Team Udayavani, Jan 5, 2023, 12:21 PM IST

ಲಜ್ಜೆಗೆಟ್ಟ ಸರ್ಕಾರಕ್ಕೆ ಯಾವ ಸಲಹೆ ನೀಡುತ್ತೀರಿ?: ಸಚಿವ ಗಡ್ಕರಿಗೆ ಜೆಡಿಎಸ್ ಪ್ರಶ್ನೆ

ಬೆಂಗಳೂರು: 40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸ್ವಾಗತ! ಪ್ರಧಾನಿ ನರೇಂದ್ರ ಮೋದಿ ಬಂದಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಕಿತ್ತು ಹೋದ ಸಂಗತಿ ರಾಜ್ಯದ ಜನತೆಗೆ ಗೊತ್ತಿದೆ. ಇಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ, ಅದೇ ಪಕ್ಷದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಯ ಕೇಂದ್ರ ಸಚಿವರಾಗಿರುವ ತಾವು ಯಾವ ಸಲಹೆ ಕೊಡಲು ಬಯಸುತ್ತೀರಿ ಎಂದು ಜೆಡಿಎಸ್ ಪ್ರಶ್ನಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿದ್ದು, ಬೆಂಗಳೂರು-ಮೈಸೂರು ದಶಪಥ ಮುಖ್ಯ ಹೆದ್ದಾರಿಯು ಮಳೆಯ ಕಾರಣದಿಂದ ಜಲಾವೃತಗೊಂಡಾಗ ಜನರ ಸಂಕಷ್ಟ ಆಲಿಸಲು ಬಾರದ ಕೇಂದ್ರ ಸಚಿವರೆ, ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? ಈಗ ಅದೇ ರಸ್ತೆ ಕಾಮಗಾರಿಯ ವೈಮಾನಿಕ ಸಮೀಕ್ಷೆ ಮಾಡಲು ಬಂದಿರುವ ತಮಗೆ ಅಲ್ಲಿನ ಅಸಮರ್ಪಕತೆ ವಿಷಯಗಳು ತಿಳಿದಿಲ್ಲವೆ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ:‘ಛೂ ಮಂತರ್‌’ ದೆವ್ವ ಓಡಿಸಲು ರೆಡಿಯಾದ ಶರಣ್

ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ? ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು? ಅಪಘಾತ ತಡೆ ಸಂಬಂಧ ಪೆಟ್ರೋಲಿಂಗ್ ಯಾಕೆ ಇನ್ನೂ ಆರಂಭವಾಗಿಲ್ಲ? ಸರ್ವೀಸ್ ರಸ್ತೆಯಲ್ಲಿ ವೇಗ ಮಿತಿಗಾಗಿ ವೈಜ್ಞಾನಿಕವಾಗಿ ಹಂಪ್ ಗಳನ್ನು ನಿರ್ಮಿಸಿಲ್ಲ. ಇದೇ ದಶಪಥ ರಸ್ತೆಯ ಭೂಸ್ವಾಧೀನ ಪ್ರಕ್ರಿಯೆಗೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರು ಮಾಡಿದ ಸಭೆಗಳು, ನೀಡಿದ ನೆರವು ಮರೆತುಬಿಟ್ರಾ? ಇದೆಲ್ಲ ಹೋಗಲಿ, ನೀವು ಮಾಡಿರುವ ಕೆಲಸವಾದರೂ ನೆಟ್ಟಗಿದೆಯಾ? ಬಿಜೆಪಿ ಆಡಳಿತ ಬಂದ ನಂತರ ಈ ಯೋಜನೆಗೆ ಅವೈಜ್ಞಾನಿಕವಾಗಿ ಭೂ ಸ್ವಾಧೀನ ಪಡಿಸಿಕೊಂಡು ಲೂಟಿ ಹೊಡೆದ ವಿಷಯಗಳು ತಮಗೆ ತಿಳಿದಿಲ್ಲವೇ, ನಿತಿನ್ ಗಡ್ಕರಿ ಅವರೆ? ಅಥವಾ 40% ಕಮಿಷನ್ ಹೊಡೆಯುವ ದಂಧೆಯಲ್ಲಿ ನಿರತರಾಗಿರುವ ನಿಮ್ಮದೇ ರಾಜ್ಯ ಸರ್ಕಾರದಿಂದ ತಮಗೂ ಏನಾದರೂ ಪಾಲು ಸಿಕ್ಕಿದೆಯಾ ಎಂದು ಖಾರವಾಗಿ ಪ್ರಶ್ನಿಸಿದೆ.

ಈ ರಸ್ತೆಯ ಕಾಮಗಾರಿಗೆ ಸಂಬಂಧಿಸಿದ ಮಹತ್ವದ ಕಾರ್ಯಗಳಿಗೆ ಅನುಕೂಲವಾಗುವ ಹಲವು ನಿರ್ಧಾಗಳನ್ನು ತೆಗೆದುಕೊಂಡಿದ್ದು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು. ವೈಮಾನಿನ ಸಮೀಕ್ಷೆಗೆ ಬಂದಿರುವ ಗಡ್ಕರಿ ಅವರೆ, ಈ ರಸ್ತೆ ಕಾಮಗಾರಿಯಲ್ಲಿ ನಡೆದ ಅಕ್ರಮದ ಬಗ್ಗೆ ತುಟಿ ಬಿಚ್ಚುತ್ತೀರೋ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.