ಯುದ್ಧಾಪರಾಧಿ ಯಾರು?ತೀರ್ಮಾನ ಹೇಗೆ…ಯಾವುದು ವಾರ್‌ಕ್ರೈಂ

2ನೇ ಮಹಾಯುದ್ಧದ ಅನಂತರ ಏರ್ಪಟ್ಟ ಜಿನಿವಾ ಒಪ್ಪಂದಗಳನ್ನು ಇಂದಿಗೂ ಅನುಸರಿಸಬೇಕಿರುತ್ತದೆ.

Team Udayavani, Mar 18, 2022, 11:43 AM IST

ಯುದ್ಧಾಪರಾಧಿ ಯಾರು?ತೀರ್ಮಾನ ಹೇಗೆ…ಯಾವುದು ವಾರ್‌ಕ್ರೈಂ

ಪುತಿನ್‌ರನ್ನು ಅಮೆರಿಕ ಅಧ್ಯಕ್ಷ ಯುದ್ಧಾಪರಾಧಿ (ವಾರ್‌ ಕ್ರಿಮಿನಲ್‌) ಎಂದು ನೇರವಾಗಿ ಆರೋಪಿಸಿದ್ದಾರೆ. ಆದರೆ ಯಾವುದೇ ವ್ಯಕ್ತಿಯನ್ನು ಸುಲಭವಾಗಿ ಯುದ್ಧಾಪರಾಧಿ ಎಂದು ಕರೆಯುವು ದಕ್ಕಾಗದು. ಯುದ್ಧಕ್ಕೆ ಸಂಬಂಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಾಲ್ತಿಯಲ್ಲಿರುವ ಕಾನೂನನ್ನು ಉಲ್ಲಂ ಸಿದರೆ ಮಾತ್ರ ಅವರನ್ನು ಹಾಗೆ ಕರೆಯಲಾಗುತ್ತದೆ. ಆ ಕಾನೂನು ಏನು, ಅದರಲ್ಲಿರುವ ಅಂಶಗಳು ಯಾವುವು? ಇತ್ಯಾದಿಗಳ ಬಗ್ಗೆ ಕಿರು ಮಾಹಿತಿ ಇಲ್ಲಿದೆ.

ಇದನ್ನೂ ಓದಿ:ಪೊಲೀಸರಿಂದ ಮೋಸ ಆರೋಪ: ಸಿಎಂ ಎದುರೇ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ

ಕಾನೂನು ಮುರಿದರೆ ಅಪರಾಧಿಯಾಗಿ ಪರಿಗಣನೆ
ಶತಮಾನಗಳ ಹಿಂದೆ, ವಿಶ್ವ ನಾಯಕ ರೆಲ್ಲರೂ ಒಟ್ಟಾಗಿ ರೂಪಿಸಿರುವ “ಲಾ ಆಫ್ ಆರ್ಮ್ಡ್ ಕಾನ್ ಪ್ಲಿಕ್ಟ್’ ಎಂಬ ಕಾನೂನನ್ನು ಉಲ್ಲಂ ಸುವವರನ್ನು ಯುದ್ಧಾಪರಾಧಿ ಎಂದು ಕರೆಯಬಹುದು. ಕಾಲಾನುಕ್ರಮದಲ್ಲಿ ಈ ಕಾನೂನಿನಲ್ಲಿ ಹಲವಾರು ಬದಲಾವಣೆಗಳು, ಪರಿಷ್ಕರಣೆಗಳು ಆಗಿವೆ. 2ನೇ ಮಹಾಯುದ್ಧದ ಅನಂತರ ಏರ್ಪಟ್ಟ ಜಿನಿವಾ ಒಪ್ಪಂದಗಳನ್ನು ಇಂದಿಗೂ ಅನುಸರಿಸಬೇಕಿರುತ್ತದೆ.

ಜಿನಿವಾ ಒಪ್ಪಂದದ ಪ್ರಮುಖಾಂಶಗಳೇನು?
ಯುದ್ಧದಲ್ಲಿ ಪಾಲ್ಗೊಳ್ಳದ ಜನರ ರಕ್ಷಣೆಗೆ ಯುದ್ಧ ಮಾಡುವ ಎರಡೂ ರಾಷ್ಟ್ರಗಳು ಬದ್ಧರಾಗಿರಬೇಕು ಎಂಬುದು ಈ ಕಾನೂನಿನಲ್ಲಿರುವ ಪ್ರಮುಖ ನಿಯಮ. ವೈದ್ಯರು, ಶುಶ್ರೂಷಕಿಯರಿಗೆ, ಗಾಯಗೊಂಡ ಸೈನಿಕರಿಗೆ, ಕೈದಿಗಳಿಗೆ ಸೂಕ್ತವಾದ ರಕ್ಷಣೆ ನೀಡಬೇಕು ಎಂದೂ ಈ ಕಾನೂನಿನಲ್ಲಿ ಉಲ್ಲೇಖೀಸಲಾಗಿದೆ. ಇದಲ್ಲದೆ, ಎಂಥ ಪರಿಸ್ಥಿತಿಯಲ್ಲಿ ಯುದ್ಧ ಮಾಡಬೇಕು, ಯುದ್ಧ ಮಾಡುವುದೇ ಆದರೆ ಯಾವ ಶಸ್ತ್ರಾಸ್ತ್ರಗಳನ್ನು ಬಳಸಬೇಕು, ಯಾವುದನ್ನು ಬಳಸಬಾರದು ಎಂಬ ನಿಯಮಗಳಿವೆ.

ಯಾವುದು ವಾರ್‌ಕ್ರೈಂ?
*ಉದ್ದೇಶಪೂರ್ವಕವಾಗಿ ನಗರಗಳನ್ನು ವ್ಯಾಪಕವಾಗಿ ಹಾನಿಗೊಳಿಸುವುದು.

*ಆವಶ್ಯಕತೆ ಇಲ್ಲದ ಕಡೆಯಲ್ಲೆಲ್ಲ ದಾಳಿ ನಡೆಸುವುದು.

*ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡುವುದು ಅಥವಾ ಅವರನ್ನು ಸೆರೆಹಿಡಿದು ಅವರನ್ನು ತಮ್ಮ ಗುರಾಣಿಯನ್ನಾಗಿ ಬಳಸುವುದು

*ಸೆರೆ ಹಿಡಿಯಲ್ಪಟ್ಟ ನಾಗರಿಕರನ್ನು ಕೊಲ್ಲುವುದು, ನಿರ್ನಾಮಗೊಳಿಸುವುದು, ಬಲವಂತವಾಗಿ ಬೇರೆಡೆ ರವಾನಿಸುವುದು, ಹಿಂಸಿಸುವುದು, ಅತ್ಯಾಚಾರ ಹಾಗೂ ಇನ್ನಿತರ ಹೇಯ ಕೃತ್ಯಗಳನ್ನು ಮಾಡುವುದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.