ಕನಸು ನನಸಾಗಿಸಲು ವಯಸ್ಸಿನ ಹಂಗೇಕೆ?82ನೇ ವಯಸ್ಸಿನಲ್ಲಿ ಬಾಹ್ಯಾಕಾಶ ಪ್ರಯಾಣ…

ಈಕೆ ಅಮೇರಿಕಾ ಮೂಲದವಳಾಗಿದ್ದು ಹುಟ್ಟು ಕನಸುಗಾರ್ತಿ ಇವರಾಗಿದ್ದಾರೆ.

Team Udayavani, Sep 24, 2021, 3:23 PM IST

ಕನಸು ನನಸಾಗಿಸಲು ವಯಸ್ಸಿನ ಹಂಗೇಕೆ?82ನೇ ವಯಸ್ಸಿನಲ್ಲಿ ಬಾಹ್ಯಾಕಾಶ ಪ್ರಯಾಣ…

ರಾಧಿಕಾ ಕುಂದಾಪುರ

ಕನಸೊಂದು ಮಾಯೆಯಂತೆ. ಸ್ವಾಮಿ ವಿವೇಕಾನಂದರು ಹೇಳುವಂತೆ ನಾವು ಕಾಣುವ ಕನಸು ಹೇಗಿರಬೇಕೆಂದರೆ ನಿದ್ದೆಯಲ್ಲೂ ನಮ್ಮನ್ನು ಎಚ್ಚರಿಸುವಂತಿರಬೇಕು. ಹಾಗೆಂದು ಪ್ರತಿಯೊಬ್ಬರು ತಮ್ಮ ಬಾಲ್ಯದ ವಯಸ್ಸಿನಲ್ಲಿ ಭವಿಷ್ಯತ್ತಿನ ಕನಸು ಕಾಣುತ್ತಲೇ ಇರುತ್ತಾರೆ. ಆದರೆ ಅದು ಕಾಲ ಕಳೆದಂತೆ ಬದಲಾಗುತ್ತಾ ಕೊನೆಗೊಂದು ಬೇರೆ ಆಯಾಮವನ್ನೇ ಪಡೆಯುತ್ತಾ ಜೀವನ ಕಟ್ಟಿಕೊಳ್ಳುವ ಸಲುವಾಗಿ ತಮ್ಮ ಕನಸಿಗೂ ಒಲ್ಲದ ಮಗದೊಂದು ಉದ್ಯೋಗದಲ್ಲಿ ತೊಡಗಿಸಿಕೊಂಡು ಬಿಡುತ್ತಾರೆ.

ಹಾಗೆಂದು ಅವರು ಕಂಡ ಕನಸು ಈಡೇರಲು ಬೇಕಾದ ಪರಿಶ್ರಮ ಪಡುವಲ್ಲಿ ಅವರು ಹಿಂದಡಿ ಇಟ್ಟಿದ್ದೇ ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗಲಿಲ್ಲವೆನ್ನಬಹುದು. ಇನ್ನೂ ಕೆಲವರಿಗೇ ತಾನು ಸಾಧಿಸಬೇಕೆನ್ನುವ ಹಂಬಲವಿರುತ್ತದೆ ಆದರೆ ಹೇಗೆ? ಏನು? ಮುಂತಾದವುಗಳಿಗೆ ಉತ್ತರ ಹುಡುಕದೆ ಸೋತು ಬಿಡುತ್ತಾರೆ. ವಯಸ್ಸಿನ ಕಾರಣ ನೀಡಿ ಕನಸಿನ ಬೆನ್ನಟ್ಟಲು ಸಾಧ್ಯವಾಗಿಲ್ಲ ಎನ್ನುವ ಗುಂಪು ಒಂದೆಡೆಯಾದರೆ ವಯಸ್ಸಿಗೂ ಕನಸಿಗೂ ಸಂಬಂಧವಿಲ್ಲ ಎಂಬಂತೆ ಬದುಕುವವರೂ ಇನ್ನೊಂದೆಡೆ ಅಂತವರ ಪಟ್ಟಿಯಲ್ಲಿ ನಾವು ವಾಲಿ ಫಂಕ್ ಅವರನ್ನು ಕಾಣಬಹುದಾಗಿದೆ.

ಈಕೆ ಅಮೇರಿಕಾ ಮೂಲದವಳಾಗಿದ್ದು ಹುಟ್ಟು ಕನಸುಗಾರ್ತಿ ಇವರಾಗಿದ್ದಾರೆ. ಫೆಬ್ರವರಿ 1, 1939ರಂದು ಜನಿಸಿದ್ದು ಬಾಲ್ಯದಿಂದಲೂ ವಿಮಾನ ಏರುವ ಕನಸಿನೊಂದಿಗೆ ತನ್ನ ಬದುಕನ್ನು ಕಳೆಯುತ್ತಿದ್ದರಂತೆ. ತನ್ನ ಪ್ರೌಢ ಶಿಕ್ಷಣದ ಅವಧಿಯಲ್ಲಿ ಆಟೋ ಮೆಕ್ಯಾನಿಕಲ್‌ ಕೋರ್ಸ್‌ ಕಲಿಯಲು ಆಸಕ್ತಿ ಈಕೆಗಿತ್ತು ಆದರೆ ಹುಡುಗಿ ಎಂಬ ಕಾರಣಕ್ಕೆ ಅವಳನ್ನು ಅಲ್ಲಿ ನಿರ್ಲಕ್ಷಿಸಿದ್ದು ಹತಾಶೆ ಭಾವನೆ ಈಕೆಯಲ್ಲಿ ಮೂಡಿಸಿತಂತೆ.

ಸ್ಟೀಫ‌ನ್‌ ಕಾಲೇಜಿನಲ್ಲಿ ಏವೀಯೇಷನ್‌ ಸಂಬಂಧಿತ ಕೋರ್ಸ್‌ಗೆ ಸೇರಿಕೊಂಡು ತನ್ನ 18ನೇ ವಯಸ್ಸಿನಲ್ಲಿ ಪೈಲಟ್‌ ಆಗಲು ಪರವಾನಿಗೆಯನ್ನು ಸಹ ಪಡೆಯುತ್ತಾಳೆ. ಸ್ಟೀಫ‌ನ್‌ ಕಾಲೇಜಿನಲ್ಲಿ ಅಲ್ಯುಮಿನಿಯಂ ಅಚೀವ್‌ ಮೆಂಟ್‌ ಅನ್ನು ಅತೀ ಸಣ್ಣ ವಯಸ್ಸಿಗೆ ಪಡೆದವರೆಂಬ ಹೆಗ್ಗಳಿಕೆಯೂ ಈಕೆಗಿದೆ. 1994ರಲ್ಲಿ ನ್ಯಾಷನಲ್‌ ಟ್ರಾನ್ಸ್‌ಫೋರ್ಟ್‌ ಸೇಫ್ ಬೋರ್ಡ್‌ಗೆ ಪ್ರಥಮ ಮಹಿಳಾ ಸೇಫ್ಟಿ ಸೇಫ‌ರ್‌ ಆಗಿ ನೇಮಕವಾಗುತ್ತಾರೆ. ಇಲ್ಲಿ 11ವರ್ಷ ಸೇವೆ ಸಲ್ಲಿಸಿ 450ಕ್ಕೂ ಅಧಿಕ ವಿಮಾನ ಅಪಘಾತ ತಡೆಯಲು ಯಶಸ್ವಿಯಾಗುತ್ತಾರೆ. ತಮ್ಮ 82ನೇ ವಯಸ್ಸಿನಲ್ಲಿ ಅಮೇಜಾನ್‌ ಸಂಸ್ಥೆಯ ಖಾಸಗಿ ಒಡೆತನದ ಬ್ಲೂ ಒರಿಜಿನ್‌ ಬಾಹ್ಯಾಕಾಶ ಪ್ರಯಾಣ ಮಾಡಿದ ಅತೀ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆ ಈಕೆಗಿದ್ದು ಈ ಕನಸು ಈಡೇರಿಕೆಗೆ 60ವರ್ಷ ಕಾದಿದ್ದರು. ಶ್ರಮಿಸಿದ್ದರು ಎಂಬುದು ಇಲ್ಲಿ ಸ್ಮರಿಸಲೇ ಬೇಕಾಗಿದೆ. ಹೀಗಾಗಿಯೇ ಕನಸು ಕಾಣುವುದು ಸುಲಭ ಅದರ ಈಡೇರಿಕೆಗಾಗಿ ಪಡುವ ಶ್ರಮ ಕಷ್ಟ. ಕನಸಿನ ಈಡೇರಿಕೆಗೆ ವಯಸ್ಸಿನ ಹಂಗು ತೊರೆದ ಈಕೆಯ ವ್ಯಕ್ತಿತ್ವ ಎಲ್ಲರಿಗೂ ಮಾದರಿ ಎನ್ನಬಹುದು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.