XE ಸೋಂಕಿನ ಹೊಸ ರೂಪಾಂತರಿ ಪತ್ತೆ : WHO ಅಧ್ಯಯನದಿಂದ ದೃಢ


Team Udayavani, Apr 4, 2022, 6:50 AM IST

XE ಸೋಂಕಿನ ಹೊಸ ರೂಪಾಂತರಿ ಪತ್ತೆ : WHO ಅಧ್ಯಯನದಿಂದ ದೃಢ

ನವದೆಹಲಿ/ಲಂಡನ್‌: ಕೊರೊನಾ ರೂಪಾಂತರಿಗಳಾಗಿರುವ ಬಿಎ1 ಮತ್ತು ಬಿಎ2ರ ಸಮ್ಮಿಳನದಿಂದ ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ “ಎಕ್ಸ್‌ಇ’ ಎಂಬ ಹೊಸ ರೂಪಾಂತರಿ ಸೃಷ್ಟಿಯಾಗಿದೆ.

ಇದು ಒಮಿಕ್ರಾನ್‌ ರೂಪಾಂತರಿಗಿಂತ ಹೆಚ್ಚು ಪ್ರಭಾವಶಾಲಿಯಾಗಿದೆ ಮತ್ತು ಹತ್ತು ಪಟ್ಟು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ. ಜನವರಿಯಲ್ಲಿ ನಡೆಸಲಾಗಿದ್ದ 600 ಮಾದರಿಗಳ ಅಧ್ಯಯನದಿಂದ ಹೊಸ ಅಂಶ ದೃಢಪಟ್ಟಿದೆ ಎಂದು WHO ಅಧ್ಯಯನದಲ್ಲಿ ಉಲ್ಲೇಖೀಸಲಾಗಿದೆ. ಇದುವರೆಗೆ ಯುಕೆಯಲ್ಲಿ 632 XE ಕೇಸುಗಳು ದೃಢಪಟ್ಟಿವೆ.

ಲಕ್ಷಣಗಳೇನು?
ಹೊಸ ರೂಪಾಂತರಿಯ ಸ್ಪಷ್ಟ ಲಕ್ಷಣಗಳೇನು ಎನ್ನುವುದು ಇದುವರೆಗೆ ಪತ್ತೆಯಾಗಿಲ್ಲ. ಆದರೆ, ಅದು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ.

ಪೂರೈಕೆ ರದ್ದು:
ಹೈದರಾಬಾದ್‌ನ ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಲಸಿಕೆಯನ್ನು ವಿಶ್ವಸಂಸ್ಥೆ ಮೂಲಕ ಪೂರೈಸುವುದನ್ನು ಡಬ್ಲೂéಎಚ್‌ಒ ರದ್ದು ಮಾಡಿದೆ. ಇದರಿಂದ ಲಸಿಕೆ ಪೂರೈಕೆ ಮೇಲೆ ವ್ಯತ್ಯಯ ಉಂಟಾಗಲಾರದು ಎಂದು ಸಂಸ್ಥೆ ತಿಳಿಸಿದೆ.

1,096 ಕೇಸು :
ಶನಿವಾರದಿಂದ ಭಾನುವಾರದ ಅವಧಿಯಲ್ಲಿ ದೇಶದಲ್ಲಿ 1,096 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಮತ್ತು 18 ಮಂದಿ ಅಸುನೀಗಿದ್ದಾರೆ. ಚೇತರಿಕೆ ಪ್ರಮಾಣ ಶೇ.98.76 ದಾಖಲಾಗಿದೆ.

ಚೀನಾದಲ್ಲಿ ಹೊಸ ರೂಪಾಂತರಿ:
ಜಗತ್ತಿಗೆ ಸೋಂಕು ಪಸರಿಸಿದ ಚೀನಾದಲ್ಲಿ ಭಾನುವಾರ ಒಂದೇ ದಿನ 13 ಸಾವಿರ ಹೊಸ ಕೇಸುಗಳು ದೃಢಪಟ್ಟಿವೆ. ಎರಡು ವರ್ಷಗಳ ಹಿಂದೆ ಸೋಂಕು ದೃಢಪಟ್ಟ ಬಳಿಕದ ಅತ್ಯಂತ ಗರಿಷ್ಠ ಪ್ರಕರಣ ಇದಾಗಿದೆ. ಶಾಂಘೈನಿಂದ 70 ಕಿಮೀ ದೂರದಲ್ಲಿರುವ ನಗರದಲ್ಲಿ ಬಿಎ1.1 ರೂಪಾಂತರಿಯ ಮತ್ತೂಂದು ರೂಪಾಂತರಿ ಪತ್ತೆಯಾಗಿದೆ. ವ್ಯಕ್ತಿಯಲ್ಲಿ ದೃಢಪಟ್ಟಿರುವ ಹೊಸ ಮಾದರಿಯಲ್ಲಿ ಅಲ್ಪ ಪ್ರಮಾಣದ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ಶನಿವಾರ ಕೂಡ 12 ಸಾವಿರ ಕೇಸುಗಳು ದೃಢಪಟ್ಟಿದ್ದವು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.