ಮುಂದಿನ ಚುನಾವಣೆಯಲ್ಲಿ ಪತ್ನಿ ಸ್ಪರ್ಧಿಸಲ್ಲ: ಎಚ್ಡಿಕೆ
Team Udayavani, Feb 10, 2022, 6:40 AM IST
ಬೆಂಗಳೂರು: ಕೆಲ ಹೋರಾಟಗಾರರು ನಮ್ಮ ಕುಟುಂಬ ರಾಜಕಾರಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಈಗ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ನಾನು ರಾಜಕಾರಣಕ್ಕೆ ಬರದೇ ಇದ್ದಿದ್ದರೆ ಇಂದು ನಮ್ಮ ಪಕ್ಷ ಇರುತ್ತಿರಲಿಲ್ಲ. ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನು ಚುನಾವಣಾ ಕಣಕ್ಕಿಳಿಸಬೇಕಾಯಿತು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಕ್ಷವನ್ನು ಉಳಿಸಿಕೊಳ್ಳಲು ಕುಟುಂಬದವರು ಕೆಲವರು ರಾಜಕೀಯಕ್ಕೆ ಬಂದಿದ್ದಾರೆ ನಿಜ, ಅದರ ಹೊರತಾಗಿ ಯಾವ ಕಾರ್ಯಕರ್ತರನ್ನೂ ಹರಕೆಯ ಕುರಿ ಮಾಡಿಲ್ಲ. ನನಗೆ ಕುಟುಂಬ ವ್ಯಾಮೋಹಕ್ಕಿಂತಲೂ ರಾಜ್ಯದ ಮೇಲೆ ವ್ಯಾಮೋಹ, ಪ್ರೀತಿ ಹೆಚ್ಚು ಎಂದು ಎಚ್ಡಿಕೆ ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿ 5,339 ಹೊಸ ಪ್ರಕರಣ ಪತ್ತೆ, 48ಮಂದಿ ಸಾವು: ಪಾಸಿಟಿವ್ ದರ ಶೇ.4.14ಕ್ಕೆ ಇಳಿಕೆ
ಕನ್ನಡಿಗರ ಸರಕಾರ ಬರಲಿ: ಬುಧವಾರ ಬೆಂಗಳೂರಿನ ಪುರಭವನದಲ್ಲಿ ಕನ್ನಡಪರ ಹೋರಾಟಗಾರರ ಜತೆ ಮುಕ್ತ ಮಾತುಕತೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕನ್ನಡಪರ ಹೋರಾಟಗಾರರು ವಿಧಾನ ಮಂಡಲ ಪ್ರವೇಶ ಮಾಡಬೇಕು 2023ರಲ್ಲಿ ಕರ್ನಾಟಕದಲ್ಲಿ ಕನ್ನಡಿಗರ ಸರಕಾರ ಅಧಿಕಾರಕ್ಕೆ ಬರಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್