ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ
Team Udayavani, Sep 26, 2020, 2:22 PM IST
ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಗೆ ಕಾಫಿ, ಏಲಕ್ಕಿ, ಬಾಳೆ , ಅಡಿಕೆ ತೋಟಗಳು ನಾಶವಾಗಿದ್ದು ಅಪಾರ ಹಾನಿ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿರುವ ಸುರೇಶ್, ಗಿರೀಶ್, ಸಂದೀಪ್, ನಾರಾಯಣ ಎಂಬುವರಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದ್ದು ಆನೆಗಳ ದಾಳಿಯಿಂದ 80ಕ್ಕೂ ಹೆಚ್ಚು ಅಡಿಕೆ ಮರಗಳು ಧರೆಗುರುಳಿವೆ ಅಲ್ಲದೆ ಕಾಫಿ, ಏಲಕ್ಕಿ, ಬಾಳೆ ತೋಟಗಳಿಗೂ ಆನೆ ಲಗ್ಗೆ ಇಟ್ಟಿದ್ದು ಜನರು ಕಂಗಾಲಾಗಿದ್ದಾರೆ.
ಕಳೆದ ಹಲವಾರು ದಿನಗಳಿಂದ ಜಿಲ್ಲೆಯ ನಾನಾ ಕಡೆ ಆನೆಗಳ ಉಪಟಳ ಹೆಚ್ಚಾಗಿದ್ದು ಇದರಿಂದ ರೈತರ ಕಣ್ಣೆದುರೇ ಕೃಷಿ ತೋಟಗಳನ್ನು ನಾಶವಾಗುವ ದೃಶ್ಯಗಳನ್ನು ಕಂಡು ರೈತರು ಕಂಗಾಲಾಗಿದ್ದಾರೆ.
ಇದನ್ನೂ ಓದಿ ;ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ