ರಾಮನಗರ : ಚೌತಿಯ ದಿನವೇ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಆನೆ
Team Udayavani, Sep 10, 2021, 11:02 AM IST
ರಾಮನಗರ: ಗಣೇಶ ಹಬ್ಬದ ದಿನವೇ ಒಂಟಿ ಸಲಗವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
35-40 ವರ್ಷದ ಗಂಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಸಮೀಪದ ಎನ್.ಆರ್. ಕಾಲೋನಿ ಗ್ರಾಮದ ಪಕ್ಕದ ತೋಟದಲ್ಲಿ ಈ ಘಟನೆ ನಡೆದಿದೆ.
ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಆನೆಗಳ ಗುಂಪಿನಲ್ಲಿ ಈ ಒಂಟಿ ಸಲಗ ಮಾತ್ರ ತಂತಿಗೆ ಅಳವಡಿಸಿದ್ದ ವಿದ್ಯುತ್ ಸಂಪರ್ಕದ ಶಾಕ್ ನಿಂದ ಸಾವನ್ನಪ್ಪಿದೆ.
ಮೊದಲು ಸಲಗ ವಿದ್ಯುತ್ ಸ್ಪರ್ಶದಿಂದ ಕಿರುಚಿದಾಗ ಈ ಆನೆಯ ಜೊತೆ ಬಂದಿದ್ದ ಇತರೆ ಆನೆಗಳು ಪಲಾಯನ ಮಾಡಿವೆ.
ಇದನ್ನೂ ಓದಿ :ಹಾರಾಡಿ ಸಂಪರ್ಕ ರಸ್ತೆಯಲ್ಲಿ ಸಂಚಾರವೇ ನರಕ ಸದೃಶ
ಕಳೆದ ತಿಂಗಳು ಕಬ್ಬಾಳು ಅರಣ್ಯದಲ್ಲಿ 35 ವರ್ಷದ ಗಂಡಾನೆಯೊಂದು ಮೃತಪಟ್ಟಿತ್ತು. ಈ ಬೆನ್ನಲ್ಲೆ ಈ ಆನೆ ಕೂಡ ಮೃತಪಟ್ಟಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲೆ ಮರಣೋತ್ತರ ಪರೀಕ್ಷೆ ನಡೆಸಿ ಅಂತಿಮ ಸಂಸ್ಕಾರ ಕೂಡ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ