ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳಿಂದ ಪರೇಡ್ : ಸಕಲೇಶಪುರದಲ್ಲಿ ಮಿತಿಮೀರಿದ ಕಾಡಾನೆಗಳ ಸಮಸ್ಯೆ
ತಾಲೂಕಿನಲ್ಲಿ ಮಿತಿಮೀರಿದ ಕಾಡಾನೆಗಳ ಸಮಸ್ಯೆ
Team Udayavani, Feb 20, 2022, 1:05 PM IST
ಸಕಲೇಶಪುರ: ತಾಲೂಕಿನ ಕಿರೇಹಳ್ಳಿ ಗ್ರಾಮದಲ್ಲಿ ಭಾನುವಾರ ಮುಂಜಾನೆ ಕಾಡಾನೆಗಳ ಹಿಂಡೊಂದು ರಸ್ತೆ ದಾಟಲು ಪರೇಡ್ ನಡೆಸಿರುವುದು ಕಂಡು ಬಂದಿದೆ.
ತಾಲೂಕಿನಲ್ಲಿ ಕಾಡಾನೆ ಸಮಸ್ಯೆ ಮಿತಿಮೀರಿದ್ದು ಕಾಡಾನೆಗಳ ಹಾವಳಿಯಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗುತ್ತಿರುವುದಲ್ಲದೆ ಹಲವು ಸಾವು ನೋವುಗಳು ಸಹ ಸಂಭವಿಸಿದೆ.
ತಾಲೂಕಿನ ಹಲಸುಲಿಗೆ ಗ್ರಾಮದಿಂದ ಕಿರೇಹಳ್ಳಿ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳು ತನ್ನ ಮರಿಗಳೊಂದಿಗೆ ರಸ್ತೆ ದಾಟುತ್ತಿರುವುದನ್ನು ಕೆಲವರು ವಿಡಿಯೋ ಮಾಡಿರುವುದು ವೈರಲ್ ಆಗಿದೆ.
ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಹಲವು ಪ್ರತಿಭಟನೆಗಳು ನಡೆದರು ಪ್ರಯೋಜನವಾಗಿಲ್ಲ. ನಾಯಿಗಳ ಹಿಂಡಿನಂತೆ ತಿರುಗಾಡುತ್ತಿರುವ ಕಾಡಾನೆಗಳ ಸಮಸ್ಯೆ ಗೆ ಸೂಕ್ತ ಪರಿಹಾರ ಹುಡುಕಬೇಕೆಂದು ಭತ್ತದ ವ್ಯಾಪಾರಿ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಭಾರತದ 156 ಕಾನೂನುಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅನ್ವಯಿಸುತ್ತಿರಲಿಲ್ಲ: ಜೆಪಿ ನಡ್ಡಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು