ಮತ ಹಾಕದವರನ್ನು ಮುಂದೆ ನೋಡಿಕೊಳ್ಳುತ್ತೇವೆ : ಟಿಎಂಸಿ ನಾಯಕನ ಬೆದರಿಕೆ..!
ಟಿಎಂಸಿ ಶಾಸಕ ಹಮಿದುಲ್ ರಹಮನ್ ಮತದಾರರಿಗೆ ಬೆದರಿಗೆ
Team Udayavani, Mar 4, 2021, 7:28 PM IST
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಅಲ್ಲದೆ ಪ್ರಚಾರ ಕಾರ್ಯ ಚುರುಕಿನಿಂದ ಸಾಗುತ್ತಿದೆ. ಆದ್ರೆ ಪ್ರಚಾರದ ವೇಳೆ ಟಿಎಂಸಿ ಶಾಸಕ ಹಮಿದುಲ್ ರಹಮನ್ ಮತದಾರರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಹಮಿದುಲ್ ರಹಮಾನ್ ಮಾರ್ಚ್ 2 ರಂದು ನಡೆದ ಪ್ರಚಾರದಲ್ಲಿ ಟಿಎಂಸಿಗೆ ಮತಹಾಕದವರನ್ನ ಚುನಾವಣೆಯ ನಂತರ ನೋಡಿಕೊಳ್ಳುತ್ತೇವೆ ಎಂಬ ದಾಟಿಯಲ್ಲಿ ಭಾಷಣ ಮಾಡಿದ್ದಾರೆ.
ಭಾಷಣೆದ ವೇಳೆ ಮಾತನಾಡಿರು ಹಮಿದುಲ್, ಉಪ್ಪನ್ನು ತಿಂದು ದ್ರೋಹ ಮಾಡಬಾರದು ಎಂದು ನಮ್ಮ ಪೂರ್ವಜರು ಹೇಳಿದ್ದಾರೆ. ಮತದಾನದ ನಂತ್ರ ನಮಗೆ ಮೋಸ ಮಾಡಿದವರನ್ನು ಭೇಟಿಯಾಗುತ್ತೇವೆ. ಅಪ್ರಾಮಾಣಿಕ ಮತದಾರರ ಜೊತೆ ಆಟ ಆಡಲಾಗುತ್ತದೆ ಎಂದಿದ್ದಾರೆ.
ಹಮಿದುಲ್ ಹೇಳಿಕೆಯನ್ನು ವಿರೋಧಿಸಿರುವ ಬಿಜೆಪಿ ದೆಹಲಿಯ ಚುನಾವಣಾ ಆಯೋಗಕ್ಕೆ ತೆರಳಿ ದೂರು ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ. ಬಂಗಾಳ ಬಿಜೆಪಿ ಉಸ್ತುವಾರಿ ಅಮಿತ್ ಮಾಳವಿಯ, ಟಿಎಂಸಿಯು ಚುನಾವಣೆಯ ಮುಂಚೆಯೇ ಮತದಾರರಿಗೆ ಬೆದರಿಕೆ ಹಾಕುತ್ತಿದೆ. ತಮಗೆ ಮತ ಹಾಕದಿದ್ದರೆ ನಿಮ್ಮ ಜೊತೆ ಆಟ ಆಡುತ್ತೇವೆ ಎಂದು ಹೇಳಿರುವುದು ಮುಂದಿನ ಹಿಂಸಾಚಾರದ ಮುನ್ಸೂಚನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ