Rain ಕರಾವಳಿಯಲ್ಲಿ ಹಿಂಗಾರು ನಿಧಾನ; ದ.ಕ.ದಲ್ಲಿ ಮಾತ್ರ ವಾಡಿಕೆ ಮಳೆ


Team Udayavani, Nov 22, 2023, 6:15 AM IST

Rain ಕರಾವಳಿಯಲ್ಲಿ ಹಿಂಗಾರು ನಿಧಾನ; ದ.ಕ.ದಲ್ಲಿ ಮಾತ್ರ ವಾಡಿಕೆ ಮಳೆ

ಮಂಗಳೂರು: ರಾಜ್ಯಕ್ಕೆ ಹಿಂಗಾರು ಪ್ರವೇಶಿಸಿ ಒಂದೂವರೆ ತಿಂಗಳು ಕಳೆಯುತ್ತಿದ್ದು, ಕರಾವಳಿ ಭಾಗದಲ್ಲಿ ನಿಧಾನವಾಗಿ ಆರಂಭ ಪಡೆದುಕೊಳ್ಳುತ್ತಿದೆ. ರಾಜ್ಯದ ಇತರ ಜಿಲ್ಲೆಗೆ ಹೋಲಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸದ್ಯಕ್ಕೆ ಗರಿಷ್ಠ ಹಿಂಗಾರು ಮಳೆ ಸುರಿದಿದೆ.

ದಕ್ಷಿಣ ಒಳನಾಡಿನಲ್ಲಿ ಸದ್ಯ ಶೇ. 30, ಉತ್ತರ ಒಳನಾಡಿನಲ್ಲಿ ಶೇ. 74, ಮಲೆನಾಡಿನಲ್ಲಿ ಶೇ. 17ರಷ್ಟು ಮಳೆ ಕೊರತೆ ಇದೆ. ಆದರೆ ಕರಾವಳಿ ಭಾಗದಲ್ಲಿ ಶೇ. 6ರಷ್ಟು ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ವಾಡಿಕೆಗಿಂತ ಶೇ. 46ರಷ್ಟು ಮಳೆ ಹೆಚ್ಚಾಗಿದೆ. ಉಡುಪಿಯಲ್ಲಿ ಶೇ. 1 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ. 29ರಷ್ಟು ಮಳೆ ಕೊರತೆ ಇದೆ. ಕರಾವಳಿಯಲ್ಲಿ ಒಟ್ಟು ಶೇ. 6ರಷ್ಟು ಮಳೆ ಏರಿಕೆಯಾಗಿದೆ.

ಕರಾವಳಿ ಭಾಗದಲ್ಲಿ ಈ ಬಾರಿ ಹಿಂಗಾರು ಆರಂಭ ಉತ್ತಮವಾಗಿರಲಿಲ್ಲ. ಮುಂಗಾರಿ ನಂತೆಯೇ ಕ್ಷೀಣಿಸಿತ್ತು. ಕೆಲ ವಾರಗಳ ಹಿಂದೆ ಅರಬಿ ಸಮುದ್ರದಲ್ಲಿ ನಿಮ್ನ ಇತ್ತಡ ನಿರ್ಮಾಣಗೊಂಡು ಉತ್ತಮ ಮಳೆ ಸುರಿದಿತ್ತು. ಮಳೆ ಪ್ರಮಾಣ ತುಸು ಏರಿಕೆಗೆ ಇದೇ ಕಾರಣ. ಬಳಿಕ ಮಳೆ ಕ್ಷೀಣಗೊಂಡಿದೆ. ಅಕ್ಟೋಬರ್‌ ಎರಡನೇ ವಾರದಲ್ಲಿ ಕರಾವಳಿಯಲ್ಲಿ ಹಿಂಗಾರು ಆರಂಭ ಪಡೆದುಕೊಂಡಿದ್ದು, ಈ ಬಾರಿ ಉತ್ತಮ ಮಳೆಯ ನಿರೀಕ್ಷೆ ಇದೆ.

ಮುಂಗಾರು ಅವಧಿಯಲ್ಲಿ ಮಳೆ ಸರಾಸರಿಗಿಂತ ಕಡಿಮೆ ಬಂದಾಗ ವಾತಾವರಣದಲ್ಲಿ, ಭೂಮಿಯಲ್ಲಿ ನೀರಿನ ಅಂಶ ಕಡಿಮೆ ಇರುತ್ತದೆ. ಆಗ ಉಷ್ಣಾಂಶ ತನ್ನಿಂತಾನೇ ಏರಿಕೆಯಾಗುತ್ತದೆ. ಆ ವೇಳೆ ವಾತಾವರಣದಲ್ಲಿ ಒತ್ತಡ ಕಡಿಮೆಯಾಗುತ್ತದೆ. ಆಗ ಸುತ್ತಲಿನ ಮೋಡ ಚಲನೆಯಿಂದಾಗಿ ಮಳೆಯಾಗುತ್ತದೆ. ಇದೇ ಕಾರಣಕ್ಕೆ ಮುಂಗಾರು ಕಡಿಮೆಯಾದ ವರ್ಷಗಳಲ್ಲಿ ಹಿಂಗಾರು ಜಾಸ್ತಿ ಇರುತ್ತದೆ. ಸದ್ಯ ಕರಾವಳಿಯಲ್ಲಿ ಸದ್ಯ ಬಿಸಿಲು, ಸೆಕೆ ಮತ್ತು ಬೆಳಗ್ಗೆ ಚಳಿಯ ವಾತಾವರಣ ಇದೆ. ಮುಂದಿನ ದಿನಗಳಲ್ಲಿ ಮಳೆಯಾಗುವ ನಿರೀಕ್ಷೆಯಲ್ಲಿ ಕರಾವಳಿಗರು ಇದ್ದಾರೆ.

261 ಮಿ.ಮೀ. ವಾಡಿಕೆ ಮಳೆ
ಕರಾವಳಿ ಭಾದಲ್ಲಿ ಹಿಂಗಾರು ಅವಧಿಯಲ್ಲಿ 261 ಮಿ.ಮೀ. ವಾಡಿಕೆ ಮಳೆಯಾಗಬೇಕು. ಆದರೆ ಕಳೆದ ವರ್ಷ ವಾಡಿಕೆಗಿಂತ ಕಡಿಮೆಯಿತ್ತು. 2016ರಲ್ಲಿ ಶೇ. -57, 2017ರಲ್ಲಿ ಶೇ. -25, 2018ರಲ್ಲಿ ಶೇ. -28, 2019ರಲ್ಲಿ ಶೇ. 124. 2020ರಲ್ಲಿ ಶೇ. 27, 2021ರಲ್ಲಿ ಶೇ. 122 ಮತ್ತು 2022 ಶೇ. -14 ರಷ್ಟು ಮಳೆಯಾಗಿತ್ತು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.