ವನಿತಾ ಏಕದಿನ ವಿಶ್ವಕಪ್‌: ಭಾರತಕ್ಕಿಂದು ನ್ಯೂಜಿಲೆಂಡ್‌ ಸವಾಲು

ಮಿಥಾಲಿ ಪಡೆಯ ಬ್ಯಾಟಿಂಗ್‌, ಬೌಲಿಂಗ್‌ ಸುಧಾರಣೆ ಅಗತ್ಯ

Team Udayavani, Mar 10, 2022, 6:00 AM IST

ವನಿತಾ ಏಕದಿನ ವಿಶ್ವಕಪ್‌: ಭಾರತಕ್ಕಿಂದು ನ್ಯೂಜಿಲೆಂಡ್‌ ಸವಾಲು

ಹ್ಯಾಮಿಲ್ಟನ್‌: ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಖುಷಿಯಲ್ಲಿರುವ ಭಾರತಕ್ಕೆ ಗುರುವಾರ ಕಠಿಣ ಸವಾಲೊಂದು ಎದುರಾಗಲಿದೆ.

ಮಿಥಾಲಿ ಪಡೆ ಆತಿಥೇಯ ನ್ಯೂಜಿಲೆಂಡ್‌ ವಿರುದ್ಧ ಅಗ್ನಿಪರೀಕ್ಷೆಗೆ ಇಳಿಯಲಿದೆ. ಇಲ್ಲಿ ಗೆದ್ದರೆ ಭಾರತ ದೊಡ್ಡ ಹರ್ಡಲ್ಸ್‌ ಒಂದನ್ನು ದಾಟಿದಂತಾಗುತ್ತದೆ.

ಪಾಕಿಸ್ತಾನ ವಿರುದ್ಧ ಭಾರತದ ಗೆಲುವು ನಿರೀಕ್ಷಿತ. ಏಕೆಂದರೆ ಅದು ಕೂಟದಲ್ಲೇ ಅತ್ಯಂತ ದುರ್ಬಲ ತಂಡ. ಜತೆಗೆ ಪಾಕ್‌ ವಿಶ್ವಕಪ್‌ ದಾಖಲೆ ಕೂಡ ಕಳಪೆ. ಆದರೆ ಪಾಕಿಸ್ತಾನ ವಿರುದ್ಧ ಭಾರತದ ಬ್ಯಾಟಿಂಗ್‌ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. 114 ರನ್‌ ಗಳಿಸುವಷ್ಟರಲ್ಲಿ 6 ವಿಕೆಟ್‌ ಕಳೆದುಕೊಂಡು ತೀವ್ರ ಒತ್ತಡ ಎದುರಿಸಿತ್ತು. ಕೊನೆಯಲ್ಲಿ ಸ್ನೇಹ್‌ ರಾಣಾ-ಪೂಜಾ ವಸ್ತ್ರಾಕರ್‌ ದಿಟ್ಟ ಜತೆಯಾಟ ನಡೆಸಿದ ಫ‌ಲವಾಗಿ ಸ್ಕೋರ್‌ 244ರ ತನಕ ಸಾಗಿತು.

ಆದರೆ ಪಾಕ್‌ಗಿಂತ ನ್ಯೂಜಿಲೆಂಡ್‌ ಬಳಿಷ್ಠ ಎಂಬುದು ಭಾರತಕ್ಕೆ ಈಗಾಗಲೇ ಚೆನ್ನಾಗಿ ಅರಿವಾಗಿದೆ. ವಿಶ್ವಕಪ್‌ಗೆ ಒಂದು ತಿಂಗಳಿರುವಾಗಲೇ ಇಲ್ಲಿಗೆ ಆಗಮಿಸಿ ಒಂದು ಟಿ20, 5 ಪಂದ್ಯಗಳ ಏಕದಿನ ಸರಣಿ ಆಡಿತ್ತು. ಕೊನೆಯ ಏಕದಿನ ಹೊರತುಪಡಿಸಿ ಉಳಿದೆಲ್ಲದರಲ್ಲೂ ಭಾರತಕ್ಕೆ ಸೋಲೇ ಸಂಗಾತಿಯಾಗಿತ್ತು.

ಈ ಸರಣಿಯಲ್ಲಿ ಭಾರತದ ಬ್ಯಾಟಿಂಗ್‌ ಗಮನಾರ್ಹ ಮಟ್ಟದಲ್ಲಿದ್ದರೂ ಬೌಲಿಂಗ್‌ ಕೈಕೊಟ್ಟಿತ್ತು. 270-280ರ ಮೊತ್ತವನ್ನು ಉಳಿಸಿಕೊಳ್ಳಲೂ ಮಿಥಾಲಿ ಬಳಗದಿಂದ ಸಾಧ್ಯವಾಗಿರಲಿಲ್ಲ. ಇದೇ ಸಮಸ್ಯೆ ಪುನರಾವರ್ತನೆಗೊಳ್ಳದಂತೆ ನೋಡಿಕೊಂಡರಷ್ಟೇ ಭಾರತದ ಮೇಲುಗೈ ನಿರೀಕ್ಷಿಸಬಹುದು.

ಶಫಾಲಿ ಬ್ಯಾಟಿಂಗ್‌ ಚಿಂತೆ
ಭಾರತದ ಪಾಲಿನ ಚಿಂತೆಯ ಸಂಗತಿಯೆಂದರೆ ಹಾರ್ಡ್‌ ಹಿಟ್ಟರ್‌ ಶಫಾಲಿ ವರ್ಮ ಅವರ ಕೈಕೊಟ್ಟ ಫಾರ್ಮ್. ಒಂದು ಅಭ್ಯಾಸ ಪಂದ್ಯ ಸೇರಿದಂತೆ ಕಳೆದ 7 ಪಂದ್ಯಗಳಲ್ಲಿ ಶಫಾಲಿಯಿಂದ ಗಳಿಸಲು ಸಾಧ್ಯವಾದದ್ದು ಒಂದು ಅರ್ಧ ಶತಕ ಮಾತ್ರ. ಉಳಿದೆಲ್ಲವೂ ಲೋ ಸ್ಕೋರ್‌. ಕಿವೀಸ್‌ ವಿರುದ್ಧ ಶಫಾಲಿ ಸಿಡಿದರೆ ಭಾರತಕ್ಕೆ ಅದು ಬಂಪರ್‌ ಆಗಲಿದೆ. ಪಾಕಿಸ್ಥಾನ ವಿರುದ್ಧ ಮಿಥಾಲಿ, ಹರ್ಮನ್‌ಪ್ರೀತ್‌ ಕೌರ್‌ ಕೂಡ ಮಿಂಚಿಲ್ಲ ಎಂಬುದನ್ನು ಗಮನಿಸಬೇಕು. ಕಿವೀಸ್‌ ವಿರುದ್ಧ ಇವರ ಬ್ಯಾಟ್‌ ಕೂಡ ಮಾತಾಡಬೇಕಿದೆ.

ಭಾರತದ ಆಲ್‌ರೌಂಡರ್ ಉತ್ತಮ ಲಯದಲ್ಲಿದ್ದಾರೆ. ಆದರೆ ಬೌಲಿಂಗ್‌ ಇನ್ನಷ್ಟು ಘಾತಕವಾಗಿ ಪರಿಣಮಿಸಬೇಕಿದೆ.
ಹ್ಯಾಮಿಲ್ಟನ್‌ನ ಸೆಡ್ಡನ್‌ ಪಾರ್ಕ್‌’ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡಲಿದೆ ಎಂಬುದೊಂದು ಲೆಕ್ಕಾಚಾರ. ಹೀಗಾಗಿ ಸೋಫಿ ಡಿವೈನ್‌, ಸುಝೀ ಬೇಟ್ಸ್‌, ಆ್ಯಮಿ ಸ್ಯಾಟರ್‌ವೆàಟ್‌, ಅಮೇಲಿಯಾ ಕೆರ್‌ ಅವರೆಲ್ಲ ಭಾರತಕ್ಕೆ ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇದ್ದೇ ಇದೆ. ಆದರೆ ನ್ಯೂಜಿಲ್ಯಾಂಡನ್ನೂ ಮಣಿಸಬಹುದು ಎಂಬುದನ್ನು ಉದ್ಘಾಟನಾ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ತೋರಿಸಿ ಕೊಟ್ಟಿದೆ!

ಭಾರತ-ನ್ಯೂಜಿಲೆಂಡ್‌
ಸ್ಥಳ: ಹ್ಯಾಮಿಲ್ಟನ್‌
ಆರಂಭ: ಬೆಳಗ್ಗೆ 6.30
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.