ವನಿತಾ ಟೆಸ್ಟ್‌ :ಭಾರತದೆದುರು ಇಂಗ್ಲೆಂಡ್‌ ಬ್ಯಾಟಿಂಗ್‌ ಮೇಲುಗೈ


Team Udayavani, Jun 17, 2021, 12:20 AM IST

\172.17.1.5ImageDirUdayavaniDaily17-06-21Daily_NewsHeather Knight

ಬ್ರಿಸ್ಟಲ್‌: ಬುಧವಾರ ಇಲ್ಲಿ ಆರಂಭಗೊಂಡ ಭಾರತದೆದುರಿನ ವನಿತಾ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಬ್ಯಾಟಿಂಗ್‌ ಮೇಲುಗೈ ಸಾಧಿಸುವ ಲಕ್ಷಣ ಗೋಚರಿಸಿದೆ. ಚಹಾ ವಿರಾಮದ ವೇಳೆ 2 ವಿಕೆಟ್‌ ನಷ್ಟಕ್ಕೆ 161 ರನ್‌ ಪೇರಿಸಿ ಉತ್ತಮ ಮೊತ್ತದ ಸೂಚನೆ ನೀಡಿದೆ.

ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ದುಕೊಂಡಿತು. ಭಾರತದ ಬೌಲಿಂಗ್‌ ನಿರೀಕ್ಷಿತ ಪರಿಣಾಮ ಬೀರಲಿಲ್ಲ. ಜತೆಗೆ ಫೀಲ್ಡಿಂಗ್‌ ಕೂಡ ಕಳಪೆಯಾಗಿತ್ತು. ಸುಲಭದ ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ಇಂಗ್ಲೆಂಡಿಗೆ ಲಾಭವಾಗಿ ಪರಿಣಮಿಸಿತು.

ಲಾರೆನ್‌ ವಿಂಡ್‌ಫಿàಲ್ಡ್‌ ಹಿಲ್‌ (35) ಮತ್ತು ಟಾಮಿ ಬ್ಯೂಮಂಟ್‌ (66) 20.3 ಓವರ್‌ಗಳಿಂದ 69 ರನ್‌ ಪೇರಿಸಿ ಉತ್ತಮ ಅಡಿಪಾಯ ನಿರ್ಮಿಸಿದರು. ಈ ಜೋಡಿಯನ್ನು ಪೂಜಾ ವಸ್ತ್ರಾಕರ್‌ ಮುರಿದರು. ಬಳಿಕ ಬ್ಯೂಮಂಟ್‌ ಹಾತ್ತು ನಾಯಕಿ ಹೀತರ್‌ ನೈಟ್‌ 71 ರನ್‌ ಜತೆಯಾಟ ನಡೆಸಿ ಇಂಗ್ಲೆಂಡ್‌ ಸರದಿಯನ್ನು ಇನ್ನಷ್ಟು ಗಟ್ಟಿಗೊಳಿಸಿದರು. ಅಪಾಯಕಾರಿಯಾಗಿ ಬೆಳೆಯುತ್ತಿದ್ದ ಬ್ಯೂಮಂಟ್‌ ಅವರನ್ನು ಪೆವಿಲಿಯನ್ನಿಗೆ ಅಟ್ಟುವ ಮೂಲಕ ಸ್ನೇಹಾ ರಾಣಾ ಟೆಸ್ಟ್‌ ವಿಕೆಟ್‌ ಖಾತೆ ತೆರೆದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.