ಇಂದಿನಿಂದ ವಿಶ್ವಕಪ್‌ ವೈಭವ


Team Udayavani, May 30, 2019, 6:00 AM IST

world-cup

ಲಂಡನ್‌: ವಿಶ್ವಕಪ್‌ ಏಕದಿನ ಕ್ರಿಕೆಟ್ ಕೂಟಕ್ಕೆ ಆಂಗ್ಲರ ನಾಡಿನಲ್ಲಿ ಗುರುವಾರ ವರ್ಣರಂಜಿತ ಚಾಲನೆ ದೊರೆಯಲಿದೆ. ‘ಕೆನ್ನಿಂಗ್ಟನ್‌ ಓವೆಲ್’ನಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಪ್ರಬಲ ದಕ್ಷಿಣ ಆಫ್ರಿಕಾ ಎದುರಿಸುವ ಮೂಲಕ ಮಹಾಸಮರಕ್ಕೆ ಕಿಚ್ಚು ಹೊತ್ತಿಕೊಳ್ಳಲಿದೆ. ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್‌ ಬಲಾಡ್ಯ ಎನ್ನುವುದನ್ನು ಈಗಾಗಲೇ ಸಾರಿದೆ. ದಕ್ಷಿಣ ಆಫ್ರಿಕಾ ಕೂಡ ಅಷ್ಟೇ ಪ್ರಬಲ ತಂಡವಾಗಿದ್ದು ಡು ಪ್ಲೆಸಿಸ್‌, ಹಾಶಿಮ್‌ ಆಮ್ಲ ರಂತಹ ದೈತ್ಯ ಆಟಗಾರರ ಒಳಗೊಂಡಿದೆ, ಒಟ್ಟಿನಲ್ಲಿ 46 ದಿನಗಳ ಒಟ್ಟಾರೆ ವಿಶ್ವ ಕ್ರಿಕೆಟ್ ಜಾತ್ರೆಯಲ್ಲಿ ಹತ್ತು ಹಲವಾರು ರೋಚಕ ಸನ್ನಿವೇಶಗಳು ಕಾಣುವುದಂತೂ ಖಚಿತ.

ಇಂಗ್ಲೆಂಡ್‌ ತಾರಾ ಆಟಗಾರರು: ಜಾನಿ ಬೇರ್‌ಸ್ಟೊ, ಜೋ ರೂಟ್, ಜೋಸ್‌ ಬಟ್ಲರ್‌, ಜೊಫ್ರಾ ಆರ್ಚರ್‌.

ದಕ್ಷಿಣ ಆಫ್ರಿಕಾ ತಾರಾ ಆಟಗಾರರು: ಡು ಪ್ಲೆಸಿಸ್‌, ಹಾಶಿಮ್‌ ಆಮ್ಲ, ಕ್ವಿಂಟನ್‌ ಡಿ ಕಾಕ್‌, ಕ್ಯಾಗಿಸೊ ರಬಾಡ.

ಭಾರತದ ಮೇಲಿದೆ ನಿರೀಕ್ಷೆ

ವಿಶ್ವಕಪ್‌ನಲ್ಲಿ ಈ ಸಲ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಹೆಚ್ಚು ನಿರೀಕ್ಷೆ ಮೂಡಿಸಿದೆ. ಕಪಿಲ್ ದೇವ್‌ (1983), ಎಂ.ಎಸ್‌. ಧೋನಿ (2011) ಬಳಿಕ ವಿರಾಟ್ ಕೊಹ್ಲಿ ಇಂಗ್ಲೆಂಡ್‌ ನೆಲದಲ್ಲಿ ಕಪ್‌ ಗೆದ್ದು ಭಾರತಕ್ಕೆ ಮರಳುವ ನಿರೀಕ್ಷೆ ಮೂಡಿಸಿದ್ದಾರೆ. ವಿಶ್ವ ಏಕದಿನ ಶ್ರೇಯಾಂಕದಲ್ಲಿ ನಂ.2 ಸ್ಥಾನದಲ್ಲಿರುವ ಭಾರತ, ಕೊಹ್ಲಿ, ರೋಹಿತ್‌ ಶರ್ಮ, ಶಿಖರ್‌ ಧವನ್‌, ಕೆ.ಎಲ್.ರಾಹುಲ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜರಂತಹ ತಾರಾ ಆಟಗಾರರನ್ನು ಒಳಗೊಂಡಿದೆ.

ಇಬ್ಬರಿಗೂ ಕೈಗೂಡದ ಕನಸು

ವಿಶ್ವಕ್ಕೆ ‘ಕ್ರಿಕೆಟ್ ಜನಕ’ರೆಂದು ಕರೆಯಿಸಿಕೊಳ್ಳುವ ಇಂಗ್ಲೆಂಡ್‌ 1979, 1987 ಹಾಗೂ 1992ರಲ್ಲಿ ವಿಶ್ವಕಪ್‌ ಫೈನಲ್ ಪ್ರವೇಶಿಸಿತ್ತು. ಆದರೆ ಮೂರೂ ಸಲವೂ ಕಪ್‌ ಗೆಲ್ಲದೆ ಕಣ್ಣೀರಿಟ್ಟಿತ್ತು. ಇದೀಗ 27 ವರ್ಷದ ಬಳಿಕ ಫೈನಲ್ ಪ್ರವೇಶಿಸಿ ಆತಿಥೇಯರು ಕಪ್‌ ಗೆಲ್ಲುವ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಆಫ್ರಿಕಾದ್ದೂ ಕೂಡ ಅದೃಷ್ಟ ಚೆನ್ನಾಗಿಲ್ಲ. 1992, 1999, 2007, 2015ರಲ್ಲಿ ಸೆಮಿಫೈನಲ್ ತನಕ ಪ್ರವೇಶಿಸಿತ್ತು. ಆದರೆ ಫೈನಲ್ ಪ್ರವೇಶಿಸಿ ಕಪ್‌ ಗೆಲ್ಲುವ ಭಾಗ್ಯ ದೊರಕಿಲ್ಲ. ಈ ಬರ ನೀಗಿಸುವ ನಿಟ್ಟಿನಲ್ಲಿ ಹರಿಣಗಳು ಪ್ರಾಮಾಣಿಕ ಪ್ರಯತ್ನ ನಡೆಸುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.