ವಿಶ್ವಕಪ್ ವಿಜೇತರಿಗೆ ಸಿಗಲಿದೆ 28 ಕೋಟಿ ಬಹುಮಾನ

ಮೊದಲ ವಿಶ್ವಕಪ್ ವಿಜೇತರಿಗೆ ಸಿಕ್ಕಿದ್ದು ಕೇವಲ ರೂ. 3 ಲಕ್ಷ

Team Udayavani, May 17, 2019, 4:58 PM IST

world-cup

ದುಬೈ: ಕ್ರಿಕೆಟ್ ಈಗ ಕೇವಲ ಮರಂಜನೆಯ ಕ್ರೀಡಾ ಕೂಟವಾಗಿ ಉಳಿದಿಲ್ಲ. ಈ ಆಟದಲ್ಲಿ ಹಣವೂ ಈಗ ಪ್ರಮುಖ ಪಾತ್ರವಹಿಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಹುಮಾನ ಮೊತ್ತ ಪ್ರಕಟ ಮಾಡಿದ್ದು,ಟ್ರೋಫಿ ಎತ್ತುವ ತಂಡಕ್ಕೆ  28 ಕೋಟಿ ( 4 ಮಿಲಿಯನ್ ಅಮೆರಿಕನ್ ಡಾಲರ್) ನಗದು ಬಹುಮಾನ ಪಡೆಯಲಿದೆ.

ಐಸಿಸಿ ಶುಕ್ರವಾರ ವಿಶ್ವಕಪ್ ಬಹುಮಾನ ಪಟ್ಟಿ ಬಿಡುಗಡೆ ಮಾಡಿದ್ದು, ದ್ವಿತೀಯ ಸ್ಥಾನ ಪಡೆವ ತಂಡ ಎರಡು ಮಿಲಿಯನ್ ಅಮೇರಿಕನ್ ಡಾಲರ್ ಬಹುಮಾನ ತಮ್ಮದಾಗಿಸಿಕೊಳ್ಳಲಿದೆ. ಸೆಮಿ ಫೈನಲ್ ತಲುಪಿದ ಮತ್ತೆರಡು ತಂಡಗಳು ತಲಾ ಎಂಟು ಲಕ್ಷ ಅಮೆರಿಕನ್ ಡಾಲರ್ ಬಹುಮಾನ ಪಡೆಯಲಿದೆ.
2015ರ ವಿಶ್ವಕಪ್ ಗೆ ಹೋಲಿಸಿದರೆ ವಿಜೇತ ತಂಡದ ಬಹುಮಾನ ಮೊತ್ತದಲ್ಲಿ ಹೆಚ್ಚಳವಾಗಿದೆ. 2015ರಲ್ಲಿ ವಿಶ್ವ ವಿಜೇತವಾಗಿದ್ದ ಆಸ್ಟ್ರೇಲಿಯಾ ತಂಡ 3.75 ಅಮೆರಿಕನ್ ಡಾಲರ್ ಬಹುಮಾನ ಪಡೆದಿತ್ತು.

ಮೊದಲ ವಿಶ್ವಕಪ್ ಬಹುಮಾನ ಮೊತ್ತ 4 ಸಾವಿರ ಪೌಂಡ್
1975ರಲ್ಲಿ ಇಂಗ್ಲೆಂಡ್ ನಲ್ಲೇ ನಡೆದಿದ್ದ ಮೊದಲ ವಿಶ್ವಕಪ್ ಕೂಟದಲ್ಲಿ ವೆಸ್ಟ್ ಇಂಡೀಸ್ ತಂಡ ವಿಜೇತವಾಗಿತ್ತು. ಆ ಕೂಟದಲ್ಲಿ ವೆಸ್ಟ್ ಇಂಡೀಸ್ ಗೆದ್ದ ಮೊತ್ತ ಕೇವಲ 4 ಸಾವಿರ ಪೌಂಡ್. ( 3 ಲಕ್ಷ 58 ಸಾವಿರ ರೂಪಾಯಿ).

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.