“83′ ಪ್ರೀಮಿಯರ್‌ ಶೋಗೆ ವಿಶ್ವ ವಿಜೇತರು ಫಿದಾ!


Team Udayavani, Dec 24, 2021, 4:30 AM IST

“83′ ಪ್ರೀಮಿಯರ್‌ ಶೋಗೆ ವಿಶ್ವ ವಿಜೇತರು ಫಿದಾ!

ಮುಂಬಯಿ: ಭಾರತೀಯ ಕ್ರಿಕೆಟ್‌ನಲ್ಲಿ ಭಾರೀ ಸಂಚಲನ, ರೋಮಾಂಚನ ಮೂಡಿಸಿದ ಸಾಧನೆಯೆಂದರೆ 1983ರ ಏಕದಿನ ವಿಶ್ವಕಪ್‌ ಗೆಲುವು.

ಕಪಿಲ್‌ದೇವ್‌ ಪಡೆಯ ಈ ಸಾಹಸಗಾಥೆ ಅಂದಿನ ತಲೆಮಾರಿನ ಕ್ರಿಕೆಟ್‌ ಅಭಿ ಮಾನಿಗಳಿಗೆ ಇಂದಿಗೂ ಹಸಿರು. ರೇಡಿಯೋ ಮೂಲಕ ಬಿತ್ತರಗೊಂಡ ವಿಶ್ವಕಪ್‌ ಗೆಲುವಿನ ಕ್ಷಣ ಈಗಲೂ ಕಿವಿಯಲ್ಲಿ ರಿಂಗಣಿಸುತ್ತಿದೆ!

ಇಂದಿನ ತಲೆಮಾರಿನ ಕ್ರಿಕೆಟ್‌ ಪ್ರಿಯರಿಗೆ ಇದನ್ನು ಕೇಳಿಯಷ್ಟೇ ಗೊತ್ತು. ಈಗ ಎರಡೂ ತಲೆಮಾರಿನ ಕ್ರಿಕೆಟ್‌ ಪ್ರೇಮಿಗಳಿಗೆ ಇದನ್ನು ಕಣ್ತುಂಬಿಸಿಕೊಳ್ಳುವ ಅವಕಾಶವೊಂದು ಎದುರಾಗಿದೆ. 1983ರ ವಿಶ್ವಕಪ್‌ ಗೆಲುವಿನ ಹಿನ್ನೆಲೆಯುಳ್ಳ ಹಿಂದಿ ಚಿತ್ರ “83′ ಶುಕ್ರವಾರ ಬೆಳ್ಳಿತೆರೆಯಲ್ಲಿ ಮೂಡಿಬರಲಿದೆ.

ಕಬೀರ್‌ ಖಾನ್‌ ನಿರ್ದೇಶನದ ಈ ಚಿತ್ರದ ಪ್ರೀಮಿಯರ್‌ ಶೋವನ್ನು ಬುಧವಾರ ಏರ್ಪಡಿಸಲಾಗಿದ್ದು, 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರೆಲ್ಲ ಇದನ್ನು ಕಂಡು ರೋಮಾಂಚನಗೊಂಡರು. ಚಿತ್ರತಂಡ ಹಾಗೂ ವಿಶ್ವಕಪ್‌ ವಿಜೇತ ತಂಡದ ಸದಸ್ಯರೆಲ್ಲ ಪರಸ್ಪರ ಭೇಟಿಯಾಗಿ ಸಂಭ್ರಮದಲ್ಲಿ ವಿಹರಿಸಿದರು. ಆದರೆ ಅಂದಿನ ಆರಂಭಿಕ ಪಂದ್ಯದಲ್ಲಿ ವೆಸ್ಟ್‌ ಇಂಡೀಸನ್ನು ಮಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಯಶ್ಪಾಲ್‌ ಶರ್ಮ ಅವರ ಅಗಲಿಕೆ ಮಾತ್ರ ಆ ಖುಷಿಯ ವೇಳೆಯಲ್ಲೂ ನೋವು ತಂದಿತ್ತು.

ಇದನ್ನೂ ಓದಿ:ಪ್ರೊ ಕಬಡ್ಡಿ: ಜೈಪುರ್‌ ಪಿಂಕ್‌ ಪ್ಯಾಂಥರ್ ವನ್ನು ಕೆಡವಿದ ಗುಜರಾತ್‌ ಜೈಂಟ್ಸ್‌

ಗಾವಸ್ಕರ್‌ ರೋಮಾಂಚನ
ಈ ಸಂದರ್ಭದಲ್ಲಿ ಮಾತಾಡಿದ ಸುನೀಲ್‌ ಗಾವಸ್ಕರ್‌, “ಇದೊಂದು ಅಮೋಘ ಪ್ರಯತ್ನ. ನಾನಂತೂ ರೋಮಾಂಚನಗೊಂಡೆ. 1983ರ ಅಷ್ಟೂ ಸವಿ ನೆನಪು ಮತ್ತೊಮ್ಮೆ ಉಕ್ಕಿ ಬಂತು. ಕಲಾವಿದರ ನಡೆ, ನುಡಿ, ವರ್ತನೆ, ನೋಟ, ಸ್ಟೈಲ್‌ ಎಲ್ಲವೂ ನಮ್ಮನ್ನೇ ಅನುಸರಿಸುವಂತಿತ್ತು. ಕಬೀರ್‌ ಖಾನ್‌ ಮತ್ತವರ ತಂಡಕ್ಕೆ ನಾನು ಪೂರ್ತಿ ಅಂಕ ನೀಡುತ್ತೇನೆ’ ಎಂದರು. ಚಿತ್ರದಲ್ಲಿ ತಾಹಿರ್‌ ಭಸೀನ್‌ ಅವರು ಗಾವಸ್ಕರ್‌ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ಪಾತ್ರಧಾರಿ ರಣವೀರ್‌ ಸಿಂಗ್‌. ಇವರು ಕಪ್ತಾನ ಕಪಿಲ್‌ ಪಾತ್ರ ನಿರ್ವಹಿಸಿದ್ದಾರೆ. ಕಪಿಲ್‌ ಪತ್ನಿ ರೋಮಿ ಪಾತ್ರದಲ್ಲಿ ನಟಿಸಿದವರು ದೀಪಿಕಾ ಪಡುಕೋಣೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.