ಶಿರಸಿಯಲ್ಲಿ ಅಪರೂಪದ  ಹಿಲಾಲು ಬೆಳಕಿನ ಯಕ್ಷಗಾನ


Team Udayavani, Mar 12, 2022, 8:59 PM IST

yakshagana

ಶಿರಸಿ: ದಶಮಾನೋತ್ಸವದ ಸಂಭ್ರಮದಲ್ಲಿ ಇರುವ ಕುಮಟಾದ ಯಕ್ಷಗಾನ ಸಂಶೋಧನಾ‌ ಕೇಂದ್ರ ನಗರದ ನೆಮ್ಮದಿಯಲ್ಲಿ ಹಿಲಾಲ ಬೆಳಕಿನ ಯಕ್ಷಗಾನ ಪ್ರದರ್ಶನ, ಸನ್ಮಾನ ನಡೆಯಿತು.

ಹಿಲಾಲು ಬೆಳಕು ದೀಪ ಬೆಳಗಿಸಿದ ಹಿರಿಯ ಬರಹಗಾರ‌ ಶಿವಾನಂದ‌ ಕಳವೆ, ಹನ್ನೆರಡನೇ ಶತಮಾನದಿಂದ‌ ಶುರುವಾದ ಯಕ್ಷಗಾನ, ಅರವತ್ತು ವರ್ಷದ ಹಿಂದಿನ ತನಕವೂ ಹಿಲಾಲಿನ ಮೂಲಕ ಜನಕ್ಕೆ ಕಲೆಯನ್ನು ತಲುಪಿಸುವ ಕಾರ್ಯ ಇತ್ತು ಎಂದರು.

ಸನ್ಮಾನ ಸ್ವೀಕರಿಸಿದ ಯಕ್ಷಗಾನ ಸಂಶೋಧಕ ಡಾ. ಎಸ್.ಡಿ.ಹೆಗಡೆ, ಯಕ್ಷಗಾನ, ವೈದಿಕದ ಚಿತ್ತಾರ ಕೂಡ ಹೆಣ್ಣಿನಿಂದ ಬಂದಿದೆ. ಸಮೃದ್ದಿ ಅಭಿವೃದ್ದಿಗಾಗಿ ಆಟ‌ ಮಾಡುತ್ತಾರೆ. ಯಕ್ಷಗಾನ ಮೂಲ ಹೆಣ್ಮಕ್ಕಳ ಮೂಲ.‌ ನಿಸರ್ಗ ಸಂಕೃತಿ, ಪ್ರತಿ‌ಸಂಸ್ಕೃತಿಗಾಗಿ ಯಕ್ಷಗಾನ ಹುಟ್ಟಿದೆ ಎಂದರು.

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್. ಹೆಗಡೆ ಅವರು‌ ಮಾತನಾಡಿ, ಯಕ್ಷಗಾನ ಕಲೆ ಮನೆ ಮನೆಗಳಲ್ಲಿ ಆಗಬೇಕು. ನಮ್ಮ ಜಿಲ್ಲೆಯಲ್ಲಿ ಯಕ್ಷಗಾನ ಕಲೆಗೆ ಸಿಕ್ಕ ಪ್ರೋತ್ಸಾಹ ಕಡಿಮೆ ಏನಿಲ್ಲ. ಒಂದೊಂದು ಕಲಾ ಗ್ರಾಮವೇ ಇದೆ. ಯಕ್ಷಗಾನ ಇರುವ ತನಕ ಕನ್ನಡ ಉಳಿಯುತ್ತದೆ. ಯಕ್ಷಗಾನ ಪ್ರದರ್ಶನ ಹೆಚ್ಚಳ ಆದರೆ‌ ಕನ್ನಡ ಉಳಿಯುತ್ತದೆ. ಅಕಾಡೆಮಿ‌ ಕೂಡ ಉಳಿಯುತ್ತದೆ. ಯಕ್ಷಗಾನ ಸಂಶೋಧಕ ಎಸ್.ಡಿ. ಹೆಗಡೆ ಅವರ‌ನ್ನು ಅಭಿ‌ನಂದಿಸುತ್ತಿರುವದು ಖುಷಿಯ ಸಂಗತಿ ಎಂದರು.

ಅಭಿನಂದನಾ‌ ನುಡಿಯನ್ನು ಯಕ್ಷರಂಗದ ಸಂಪಾದಕ ಗೋಪಾಲಕೃಷ್ಣ ಭಾಗವತ ಆಡಿದರು.

ಶಿರಸಿ ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಹುಕ್ಲಮಕ್ಕಿಯ‌ ಗೋಪಾಲಕೃಷ್ಣ ಹೆಗಡೆ, ಹಿರಿಯ ಪತ್ರಕರ್ತ ಅಶೋಕ‌ ಹಾಸ್ಯಗಾರ ಇತರರು ಇದ್ದರು.

ಸತೀಶ ಹೆಗಡೆ ಗೋಳಿಕೊಪ್ಪ ಸ್ವಾಗತಿಸಿದರು‌. ಮಯೂರಿ ಉಪಾಧ್ಯಾಯ ಸನ್ಮಾನ‌ಪತ್ರ ವಾಚಿಸಿದರು. ಕಾರ್ಯದರ್ಶಿ ವಸಂತ ಭಟ್ಟ ವಂದಿಸಿದರು.

ಇದನ್ನೂ ಓದಿ : ಸಾಗರ : ವಿದ್ಯುತ್ ತಂತಿ ತಗುಲಿ ತೆಂಗಿನ ಮರಕ್ಕೆ ಬೆಂಕಿ

ಬಳಿಕ ಹಿಡಿಂಬಾ ವಿವಾಹ ಹಿಲಾಲು ಬೆಳಕಿನಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಶ್ರೀಪಾದ ಹೆಗಡೆ ಬಾಳೆಗದ್ದೆ, ನರಸಿಂಹ ಭಟ್ ಹಂಡ್ರಮನೆ, ವಿಘ್ನೇಶ್ವರ ಕೆಸರಕೊಪ್ಪ ಭಾಗವಹಿಸಿದರು. ಮುಮ್ಮೇಳದಲ್ಲಿ ಸುಬ್ರಹ್ಮಣ್ಯ‌ ಮೂರೂರು, ಗಣಪತಿ ಭಟ್ಟ‌ ಮುದ್ದಿನಪಾಲು, ನಾಗರಾಜ್ ಜೋಶಿ ಸೋಂದಾ, ನಿರಂಜನ‌ ಜಾಗನಳ್ಳಿ, ಸಂತೋಷ ಕಡಕಿನಬಯಲು, ವೆಂಕಟ್ರಮಣ ಕಡಬಾಳ ಹಾಗೂ ಸಹ ಕಲಾವಿದರು ಭಾಗವಹಿಸಿದರು. ಯಕ್ಷಗಾನ ಸಂಯೋಜನೆಯನ್ನು ನಾಗರಾಜ ಜೋಶಿ ಸೋಂದಾ ಮಾಡಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.