ಯಕ್ಷಗಾನ ಸಮ್ಮೇಳನ, ವಿಶ್ವಕೋಶಕ್ಕೆ ವಿಶೇಷ ಅನುದಾನ: ಸಚಿವ ಸುನಿಲ್
Team Udayavani, Jan 22, 2022, 5:10 AM IST
ಕಾರ್ಕಳ: ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ಹಾಗೂ ಯಕ್ಷಗಾನ ವಿಶ್ವಕೋಶ ತಯಾರಿ ಕುರಿತು ಬಜೆಟ್ನಲ್ಲಿ ವಿಶೇಷ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ವಿ. ಭರವಸೆ ನೀಡಿದರು.
ಶುಕ್ರವಾರ ವಿಧಾನಸೌಧದಲ್ಲಿ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ ಡಾ| ಜಿ.ಎಲ್ ಹೆಗಡೆ ಅವರು ಭೇಟಿ ಮಾಡಿದ ಸಂದರ್ಭದಲ್ಲಿ ಸಚಿವರು ಈ ಭರವಸೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಯಕ್ಷಗಾನ ಅಕಾಡೆಮಿಯ ಕಾರ್ಯದ ಜತೆಗೆ ಸದಾ ಬೆಂಬಲವಾಗಿರುತ್ತದೆ. ಸಾಹಿತ್ಯ ಸಮ್ಮೇಳನದಂತೆ ಯಕ್ಷಗಾನದ ಸಮ್ಮೇಳನ ಕೂಡ ಆಗಬೇಕು. ಇದರಿಂದ ಯಕ್ಷಗಾನದ ಪ್ರಸಿದ್ಧಿ, ವಿಸ್ತರಣೆ ಸಾಧ್ಯವಾಗುತ್ತದೆ. ಕೋವಿಡ್ ಕಡಿಮೆ ಆದ ಬಳಿಕ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾ ಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ