ಯಲ್ಲಾಪುರ: ಗಬ್ಬು ನಾರುತ್ತಿರುವ ಬಸ್ ನಿಲ್ದಾಣ :ಸಚಿವರಿಂದ ಅಧಿಕಾರಿಗಳ ಹಿಗ್ಗಾ ಮುಗ್ಗಾ ತರಾಟೆ
Team Udayavani, Jul 13, 2022, 4:24 PM IST
ಯಲ್ಲಾಪುರ : ನಿತ್ಯ ಪ್ರಯಾಣಿಕರು, ಶಾಲಾ ಮಕ್ಕಳು ಸೇರಿದಂತೆ ದಿನವಿಡೀ ಜನರಿಂದ ತುಂಬಿರುವ ಪಟ್ಟಣದ ಬಸ್ ನಿಲ್ದಾಣ ಗಬ್ಬುನಾರುತ್ತಿದೆ.
ಸಾರ್ವಜನಿಕರು ಈ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಬುಧವಾರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ದಿಢೀರ್ ಆಗಿ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ಛತೆ ಕಾಪಾಡದಿರುವುದನ್ನು ಕಂಡು ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು.
ಬಸ್ ನಿಲ್ದಾಣದಲ್ಲಿರುವ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದನ್ನು ಕಂಡು ಕ್ಲೀನಿಂಗ್ ಏಜೆನ್ಸಿ ಹಾಗೂ ಅಧಿಕಾರಿಗಳಿಗೆ ಸ್ವಚ್ಚತೆಯನ್ನು ಕಾಪಾಡುವಂತೆ ಸೂಚಿಸಿ, ಸಾರ್ವಜನಿಕರು ಸಹ ಸ್ವಚ್ಛತೆಯನ್ನು ಕಾಪಾಡುವಂತೆ ವಿನಂತಿಸಿದರು.
ಇದನ್ನೂ ಓದಿ : ಗಂಗಾ ನದಿಯಲ್ಲಿ ಬಿದ್ದ ಕಾರು: ನಾಲ್ವರು ಯಾತ್ರಿಕರು ನೀರು ಪಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ