ಭಾರೀ ಮಳೆ ಸಾಧ್ಯತೆ: ಕಾಸರಗೋಡು ಸಹಿತ ಕೇರಳದ ಹನ್ನೊಂದು ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್‌


Team Udayavani, Oct 13, 2020, 4:19 PM IST

ಭಾರಿ ಮಳೆ ಸಾಧ್ಯತೆ : ಕಾಸರಗೋಡಿನ ಹನ್ನೊಂದು ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್‌

ಕಾಸರಗೋಡು : ಕೇರಳದಲ್ಲಿ ಮಂಗಳವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ, ಈ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ಕೇರಳದ ಹನ್ನೊಂದು  ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್‌ ಘೊಷಿಸಲಾಗಿದೆ.

ಆಲಪ್ಪುಲ, ಕೊಟ್ಟಯಂ, ಎರ್ನಾಕುಳಂ, ಇಡುಕ್ಕಿ, ತೃಶೂರು, ಪಾಲ್ಘಾಟ್‌, ಮಲಪ್ಪುರಂ, ಕಲ್ಲಿಕೋಟೆ, ವಯನಾಡು, ಕಣ್ಣೂರು ಜಿಲ್ಲೆಗಳಲ್ಲೂ ಎಲ್ಲೊ ಅಲರ್ಟ್‌ ಘೊಷಿಸಲಾಗಿದೆ. ಈ ಹನ್ನೊಂದು ಜಿಲ್ಲೆಗಳಲ್ಲಿ ಜಾಗ್ರತೆ ಪಾಲಿಸುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕಾಸರಗೋಡು, ಮಲ್ಲಪ್ಪುರಂ , ವಯನಾಡು, ಕಣ್ಣೂರು ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರವೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ವರದಿಯಲ್ಲಿ ತಿಳಿಸಿದೆ.

ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಸುಮಾರು ಒಂದು ಗಂಟೆ ಕಾಲ ಕಾಸರಗೋಡು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ:ಟೈಮ್ಸ್‌ ನೌ- ಸಿ ವೋಟರ್‌ ಸಮೀಕ್ಷೆ: ಬಿಹಾರದಲ್ಲಿ ಮತ್ತೆ ಎನ್‌ಡಿಎಗೆ ಜಯ

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವುಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.