ಸ್ವಾಸ್ಥ್ಯಕ್ಕಾಗಿ ಯೋಗ : ಮನ,ದೇಹ, ಆತ್ಮಗಳ ಶುದ್ಧೀಕರಣ ಪ್ರಯತ್ನ


Team Udayavani, Jun 21, 2021, 6:55 AM IST

ಸ್ವಾಸ್ಥ್ಯಕ್ಕಾಗಿ ಯೋಗ : ಮನ,ದೇಹ, ಆತ್ಮಗಳ ಶುದ್ಧೀಕರಣ ಪ್ರಯತ್ನ

ಯೋಗವು ಸಾವಿರಾರು ವರ್ಷಗಳ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಜೀವನಕ್ರಮವಾಗಿದೆ. ಯೋಗವು ದೇಹ, ಚಿಂತನೆ, ಜ್ಞಾನ, ಸಂಯಮ ಮತ್ತು ತ್ಯಾಗ ಸೇವೆಗಳ ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಯೋಗ ಶಾರೀರಿಕ ಮಾತ್ರವಲ್ಲದೆ ನಮ್ಮ ಜೀವನ ಶೈಲಿ ಹಾಗೂ ಪ್ರಜ್ಞೆ ಮೂಡಿಸುವ ಮೂಲಕ ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಯೋಗ ಎನ್ನುವ ಪದ ಸಂಸ್ಕೃತ ಮೂಲಧಾತುವಾದ “ಯುಜ್‌’ ಎನ್ನುವುದರಿಂದ ಬಂದಿದ್ದು. ಕೂಡಿಸು ಎನ್ನುವ ಅರ್ಥದಲ್ಲಿ ಚಿತ್ತವನ್ನು ನಿರ್ದೇಶಿಸುತ್ತದೆ ಎಂಬುದು ಪತಂಜಲಿ ಮಹರ್ಷಿಗಳ ಚಿತ್ತ ವೃತ್ತಿ ನಿರೋಧ ಎನ್ನುವ ಸೂತ್ರದಲ್ಲಿ ಹೇಳಲಾಗಿದೆ. ಮನಸ್ಸಿನ ವೃತ್ತಿಗಳನ್ನು ಸಂಪೂರ್ಣ ತಡೆಹಿಡಿದು ನಿಲ್ಲಿಸಿ ಶಾಂತತೆ ಹಾಗೂ ಮಹಾ ಮೌನವನ್ನು, ಕೈವಲ್ಯವನ್ನು ಸಾಧಿಸುವುದೇ ಯೋಗ.

ಸ್ವಾಮಿ ವಿವೇಕಾನಂದರು ಹೇಳುವಂತೆ “ತನ್ನ ಸಂಪೂರ್ಣ ವಿಕಸನವನ್ನು ಒಂದು ಜನ್ಮದಲ್ಲಿ ಅಥವಾ ಕೆಲವೇ ತಿಂಗಳುಗಳ ಅಥವಾ ಕೆಲವೇ ಘಂಟೆಗಳಲ್ಲಿ ಸಾಧಿಸಬಹುದಾದ ಸಾಧನವೇ ಯೋಗ’.
ಯೋಗಾಭ್ಯಾಸವನ್ನು ವಿಶ್ವಮಟ್ಟದಲ್ಲಿ ಎಲ್ಲರೂ ಅನುಸರಿಸುವಂತಿರಬೇಕು ಎಂಬ ನಿಟ್ಟಿನಲ್ಲಿ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಅಂತಾರಾಷ್ಟ್ರೀಯ ಯೋಗ ದಿನ ಜೂ. 21 ಒಂದು ಪ್ರಮುಖ ದಿನವಾಗಿದ್ದು ಯೋಗಾಸನ ಅನುಸರಿಸುವ ಮೂಲಕ ಇಡೀ ವಿಶ್ವವೇ ಉತ್ತಮ ಆರೋಗ್ಯ ಹೊಂದುವಂತಾಗಬೇಕು.

ಪ್ರತೀ ವರ್ಷ ಜೂ.21ರಂದು ವಿಶ್ವಮಟ್ಟದಲ್ಲಿ ಎಲ್ಲರೂ ಏಕ ಸಮಯದಲ್ಲಿ ವಿಶೇಷವಾಗಿ ರಚಿಸಲ್ಪಟ್ಟಿರುವ ಯೋಗ ಪ್ರಣಾಲಿಯನ್ನು ಅನುಸರಿಸುವುದು ಸಾಂಕೇತಿಕವಾಗಿದ್ದು ಯೋಗದ ಅಭ್ಯಾಸವನ್ನು ಸತತವಾಗಿ ಮುಂದುವರಿಸಿ ನಿತ್ಯದ ಚಟುವಟಿಕೆಯಾಗಿಸುವ ಮೂಲಕ ದೇಹದಲ್ಲಿ ದೇಹದಲ್ಲಿ ರೋಗ ನಿರೋಧಕ ಶಕ್ತಿ, ರಕ್ತ ಪರಿಚಲನೆ ಹೆಚ್ಚಿಸುವುದು, ಸ್ನಾಯುಗಳಿಗೆ ಸೆಳೆತ ನೀಡುವ ಮೂಲಕ ಉತ್ತಮ ಆರೋಗ್ಯ ಹೊಂದುವಂತಾಗಬೇಕು ಎಂಬುದೇ ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.

ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ಧೀಕರಿಸಲು ನೆರವಾಗುತ್ತಿದೆ.

ಕೊರೊನಾ ಮಹಾಮಾರಿಯ ಕಾರಣದಿಂದಾಗಿ ಸುರಕ್ಷತೆಯ ನಿಟ್ಟಿನಲ್ಲಿ ಎಲ್ಲರೂ ಮನೆಯಲ್ಲಿ ಕುಳಿತು, ಮನೆಯವರೊಂದಿಗೆ ಯೋಗಾಭ್ಯಾಸವನ್ನು ಮಾಡುವುದು ಈ ವರ್ಷದ ವಿಷಯವಾಗಿದೆ. ಇದರಿಂದ ಮನೆಯಲ್ಲಿರುವ ಎಲ್ಲರಲ್ಲೂ ಒಗ್ಗೂಡಿಕೆ ಬಂದು, ಪ್ರೇಮ, ಸೌಹಾರ್ದದಗಳು ವ್ಯಕ್ತಗೊಂಡು ಆರೋಗ್ಯಭ್ಯಾಸವನ್ನು ತಂದುಕೊಟ್ಟು ಮುಂದಿನ ದಿನಗಳಲ್ಲಿ ಕೊರೊನಾ ಮಾರಿಯ ಕ್ಲಿಷ್ಟ ಪರಿಸ್ಥಿತಿಯಿಂದ ದೂರವಾಗುವುದು ಸ್ಪಷ್ಟವಾಗಿದೆ.

ಸರ್ವೇ ಭವಂತು ಸುಖೀನಃ
ಸರ್ವೇ ಸಂತು ನಿರಾಮಯಾಃ
ಸರ್ವೇ ಭದ್ರಾಣಿ ಪಶ್ಯಂತು
ಮಾಕಶ್ಚಿತ್‌ ದುಃಖ ಭಾಗ½ವೇತ್‌
ಓಂ ಶಾಂತಿಃ ಶಾಂತಿಃ ಶಾಂತಿಃ

– ಡಾ| ಎಚ್‌ ಆರ್‌. ನಾಗೇಂದ್ರ, ಕುಲಪತಿಗಳು, ಎಸ್‌- ವ್ಯಾಸ ಯೋಗ ವಿಶ್ವ ವಿದ್ಯಾನಿಲಯ, ಜಿಗಣಿ, ಬೆಂಗಳೂರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.