ಕೋವಿಡ್‌-19 ಪರೀಕ್ಷಾ ಕೇಂದ್ರಗಳ ಪತ್ತೆಗಾಗಿ ಗೂಗಲ್‌ ನೆರವು


Team Udayavani, Jun 13, 2020, 5:03 PM IST

ಕೋವಿಡ್‌-19 ಪರೀಕ್ಷಾ ಕೇಂದ್ರಗಳ ಪತ್ತೆಗಾಗಿ ಗೂಗಲ್‌ ನೆರವು

ನವದೆಹಲಿ: ಸರ್ಚ್‌ ಇಂಜಿನ್‌ ದಿಗ್ಗಜ ಗೂಗಲ್‌ ಮತ್ತೊಂದು ಹೊಸ ಫ್ಯೂಚರ್‌ ಬಿಡುಗಡೆ ಮಾಡಿದ್ದು, ಕೋವಿಡ್‌-19 ಪರೀಕ್ಷಾ ಕೇಂದ್ರಗಳನ್ನು ತಿಳಿದುಕೊಳ್ಳಲು ಗೂಗಲ್‌ ಸಹಾಯ ಮಾಡಲಿದೆ. ಕೇಂದ್ರಗಳ ವ್ಯಾಪ್ತಿಯ ಬಗ್ಗೆ ಸರ್ಚ್‌, ಮ್ಯಾಪ್‌ನಲ್ಲಿ ಬಳಕೆದಾರರು ತಮ್ಮ ಸಮೀಪದ ಕೋವಿಡ್‌-19 ಪರೀಕ್ಷಾ ಕೇಂದ್ರಗಳನ್ನು ತಿಳಿದುಕೊಳ್ಳಲು ಗೂಗಲ್‌ ಅವಕಾಶ ಕಲ್ಪಿಸಿದೆ.

ಇದಕ್ಕಾಗಿ ಭಾರತೀಯ ವೈದ್ಯ ಸಂಶೋಧನಾ ಮಂಡಳಿ (ಐಸಿಎಂಆರ್‌) My gov ಫ್ಲಾಟ್‌ ಫಾರ್ಮಿನೊಂದಿಗೆ ಕೈಜೋಡಿಸಿ ಕೆಲಸ ಮಾಡುವುದಾಗಿ ಗೂಗಲ್‌ ಹೇಳಿದೆ.

ಫ್ಯೂಚರ್‌ನ ವಿಶೇಷತೆಗಳು: ಹೊಸ ಫ್ಯೂಚರ್ಷ್‌ನಲ್ಲಿ ಇಂಗ್ಲಿಷ್‌ ಸೇರಿದಂತೆ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ, ಗುಜರಾತಿ, ಬೆಂಗಾಳಿ ಭಾಷೆಯಲ್ಲೂ ಸೇವೆ ನೀಡಲಿದೆ. ಯಾರಾದರೂ ಗೂಗಲ್‌ನಲ್ಲಿ ಕೋವಿಡ್‌-19ಗೆ ಸಂಬಂಧಿಸಿದ ವಿಷಯಗಳನ್ನು ಸರ್ಚ್‌ ಮಾಡಿದರೆ, ಇನ್ನು ಮುಂದೆ ಸಮೀಪದಲ್ಲಿ ಟೆಸ್ಟಿಂಗ್‌ ಲ್ಯಾಬ್‌ ಮಾಹಿತಿ ಸಿಗಲಿದೆ. ಪ್ರಸ್ತುತ 300 ನಗರಗಳಲ್ಲಿನ 700 ಟೆಸ್ಟಿಂಗ್‌ ಲ್ಯಾಬ್‌ಗಳ ವಿವರಗಳನ್ನು ಗೂಗಲ್‌ನಲ್ಲಿ ಮಾಹಿತಿ ಸಿಗಲಿದೆ. ಶೀಘ್ರದಲ್ಲೇ ಉಳಿದ ನಗರಗಳಿಗೆ ಈ ಸೇವೆಗಳನ್ನು ವಿಸ್ತರಿಸುವುದಾಗಿ ಗೂಗಲ್‌ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.