ಟ್ರಕ್ಕಿಂಗ್: ಹಿಮಾಚಲ್ ಪ್ರದೇಶದಲ್ಲಿ 17 ಚಾರಣಿಗರು ನಾಪತ್ತೆ, ಶೋಧ ಕಾರ್ಯ ಆರಂಭ

ಹವಾಮಾನ ವೈಪರೀತ್ಯದ ಪರಿಣಾಮ ಲಾಮ್ಖಾಗಾ ಪಾಸ್ ಬಳಿ ನಾಪತ್ತೆ

Team Udayavani, Oct 21, 2021, 9:59 AM IST

ಟ್ರಕ್ಕಿಂಗ್: ಹಿಮಾಚಲ್ ಪ್ರದೇಶದಲ್ಲಿ 17 ಚಾರಣಿಗರು ನಾಪತ್ತೆ, ಶೋಧ ಕಾರ್ಯ ಆರಂಭ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಟ್ರಕ್ಕಿಂಗ್ ಗೆ ತೆರಳಿದ್ದ 17 ಮಂದಿ ನಾಪತ್ತೆಯಾಗಿದ್ದಾರೆಂದು ಅಧಿಕಾರಿಯೊಬ್ಬರು ಬುಧವಾರ(ಅಕ್ಟೋಬರ್ 21) ತಿಳಿಸಿದ್ದಾರೆ.

ಇದನ್ನೂ ಓದಿ:ಐರ್ಲೆಂಡ್ ವಿರುದ್ಧ ಸುಲಭ ಜಯ: ಸೂಪರ್ 12 ಹಂತಕ್ಕೆ ತೇರ್ಗಡೆಯಾದ ಲಂಕಾ

ಅಕ್ಟೋಬರ್ 14ರಂದು ಈ 17 ಮಂದಿ ಚಾರಣಿಗರು ಹರ್ಷಿಲ್ ಮಾರ್ಗದ ಮೂಲಕ ಉತ್ತರಾಖಂಡದ ಉತ್ತರಕಾಶಿಯ ಚಿತ್ಕುಲ್(ಹಿಮಾಚಲ ಪ್ರದೇಶದ ಕಿನ್ನೌರ್) ನತ್ತ ತೆರಳಿದ್ದರು. ಆದರೆ ಅಕ್ಟೋಬರ್ 17ರಿಂದ 19ರವರೆಗಿನ ಹವಾಮಾನ ವೈಪರೀತ್ಯದ ಪರಿಣಾಮ ಲಾಮ್ಖಾಗಾ ಪಾಸ್ ಬಳಿ ನಾಪತ್ತೆಯಾಗಿದ್ದಾರೆಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕಿನ್ನೌರ್ ಜಿಲ್ಲೆಯ ಉತ್ತರಾಖಂಡದ ಹರ್ಷಿಲ್ ಅನ್ನು ಸಂಪರ್ಕಿಸುವ ಲಾಮ್ಖಾಗಾ ಪಾಸ್ ಅತ್ಯಂತ ದುರ್ಗಮ ಮಾರ್ಗಗಳಲ್ಲಿ ಒಂದಾಗಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬಂದಿಗಳನ್ನು ಶೋಧ ಕಾರ್ಯಕ್ಕಾಗಿ ಕಳುಹಿಸಲಾಗಿದೆ ಎಂದು ಕಿನ್ನೌರ್ ಡೆಪ್ಯುಟಿ ಕಮಿಷನರ್ ಅಬಿದ್ ಹುಸೈನ್ ಸಾದಿಖ್ ತಿಳಿಸಿದ್ದಾರೆ.

ಅಷ್ಟೇ ಅಲ್ಲ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆಯ ನೆರವನ್ನು ಕೋರಲಾಗಿದೆ. ಗುರುವಾರ ನಸುಕಿನ ವೇಳೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-Saturday

Daily Horoscope: ಸರಕಾರಿ ಅಧಿಕಾರಿಗಳಿಗೆ ಪದೋನ್ನತಿ ಹಾಗೂ ವರ್ಗಾವಣೆ ಸಂಭವ

Mangaluru ಕೆಂಜಾರಿನಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ನಿರ್ಮಾಣ

Mangaluru ಕೆಂಜಾರಿನಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ನಿರ್ಮಾಣ

Agricultural activity ಕೋಳಿ ಸಾಕಣೆಗೆ ತೆರಿಗೆ; ಗ್ರಾ.ಪಂ.ಗಿಲ್ಲ ಅಧಿಕಾರ: ಹೈಕೋರ್ಟ್‌

Agricultural activity ಕೋಳಿ ಸಾಕಣೆಗೆ ತೆರಿಗೆ; ಗ್ರಾ.ಪಂ.ಗಿಲ್ಲ ಅಧಿಕಾರ: ಹೈಕೋರ್ಟ್‌

1-as-dasdas

Asian Games ಎಂಬ ಮಾಯಾಲೋಕ ; ಇಂದು ಸಂಜೆ 5.30ಕ್ಕೆ ಉದ್ಘಾಟನೆ 

Udupi ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವದ ಸಂಭ್ರಮ

Udupi ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವದ ಸಂಭ್ರಮ

world cup 2023

13th ODI World Cup Cricket ; ಉದ್ಘಾಟನ ಪಂದ್ಯದಲ್ಲೇ ಕಣಕ್ಕಿಳಿದ ಭಾರತ

Supreme Court ಆದೇಶ ಪಾಲನೆಗೆ ನಿರ್ಣಯ:ಸೆ. 26ರ ವರೆಗೆ ನೀರು ಹರಿಸಲು ಸಚಿವ ಸಂಪುಟ ನಿರ್ಧಾರ

Supreme Court ಆದೇಶ ಪಾಲನೆಗೆ ನಿರ್ಣಯ:ಸೆ. 26ರ ವರೆಗೆ ನೀರು ಹರಿಸಲು ಸಚಿವ ಸಂಪುಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain

Rain: ಸೆ. 25ರಿಂದ ಕಡಿಮೆಯಾಗಲಿದೆ ಮಳೆ

supreme court

EVM ಅಡಿಟ್‌ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ

india buisiness

India: ಉತ್ಪಾದನ ರಾಷ್ಟ್ರವಾಗುತ್ತಿದೆ ಭಾರತ

modi imppp 4

Women: ಬಹುಮತದ ಸರಕಾರ ಇದ್ದಿದ್ದಕ್ಕೆ ಮೀಸಲು ಅಂಗೀಕಾರ: ಮೋದಿ

nandamoori

Andhra Pradesh: ಬಂಧನ ವಿರೋಧಿಸಿ ಸೀಟಿ ಊದಿದ ಶಾಸಕ ನಂದಮೂರಿ ಬಾಲಕೃಷ್ಣ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-Saturday

Daily Horoscope: ಸರಕಾರಿ ಅಧಿಕಾರಿಗಳಿಗೆ ಪದೋನ್ನತಿ ಹಾಗೂ ವರ್ಗಾವಣೆ ಸಂಭವ

Mangaluru ಕೆಂಜಾರಿನಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ನಿರ್ಮಾಣ

Mangaluru ಕೆಂಜಾರಿನಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ನಿರ್ಮಾಣ

Agricultural activity ಕೋಳಿ ಸಾಕಣೆಗೆ ತೆರಿಗೆ; ಗ್ರಾ.ಪಂ.ಗಿಲ್ಲ ಅಧಿಕಾರ: ಹೈಕೋರ್ಟ್‌

Agricultural activity ಕೋಳಿ ಸಾಕಣೆಗೆ ತೆರಿಗೆ; ಗ್ರಾ.ಪಂ.ಗಿಲ್ಲ ಅಧಿಕಾರ: ಹೈಕೋರ್ಟ್‌

1-as-dasdas

Asian Games ಎಂಬ ಮಾಯಾಲೋಕ ; ಇಂದು ಸಂಜೆ 5.30ಕ್ಕೆ ಉದ್ಘಾಟನೆ 

Udupi ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವದ ಸಂಭ್ರಮ

Udupi ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವದ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.