KYC ಅಪ್ಡೇಟ್ ಹೆಸರಲ್ಲಿ 2.47 ಲಕ್ಷ ರೂ. ವಂಚನೆ
Team Udayavani, Jul 14, 2023, 5:12 AM IST
ಮಂಗಳೂರು: ಬ್ಯಾಂಕ್ ಖಾತೆಯ ಕೆವೈಸಿ ಅಪ್ಡೇಟ್ ಆಗದ ಕಾರಣ ಖಾತೆ ಸ್ಥಗಿತಗೊಳ್ಳಲಿದೆ ಎಂದು ನಂಬಿಸಿ ಹಂತ ಹಂತವಾಗಿ 2,74,749ರೂ. ವಂಚನೆ ಮಾಡಿರುವ ಕುರಿತಂತೆ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರುದಾರರ ಖಾತೆಗೆ ಜು. 12ರಂದು ಅಪರಿಚಿತ ಸಂಖ್ಯೆಯಿಂದ ಕೆವೈಸಿ ಅಪ್ಡೆಟ್ಗೆ ಸಂಬಂಧಿಸಿದ ಮೆಸೇಜ್ ಬಂದಿದೆ. ಸ್ವಲ್ಪ ಸಮಯದ ಬಳಿಕ ಇನ್ನೊಂದು ಸಂಖ್ಯೆಯಿಂದ ಕರೆ ಬಂದಿದ್ದು, ತನ್ನನ್ನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ನಂಬಿಸಿದನು. ಬಳಿಕ ಒಟಿಪಿಗಳನ್ನು ಪಡೆದು ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,74,749ರೂ. ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ