ಕ್ರೆಡಿಟ್‌ಕಾರ್ಡ್‌ ಆ್ಯಕ್ಟಿವೇಷನ್‌ ನೆಪದಲ್ಲಿ 2.47 ಲ.ರೂ. ವಂಚನೆ


Team Udayavani, Apr 20, 2023, 5:22 AM IST

mobile

ಮಂಗಳೂರು: ಹೊಸ ಕ್ರೆಡಿಟ್‌ ಕಾರ್ಡ್‌ನ ಆ್ಯಕ್ಟಿವೇಷನ್‌ ಮಾಡುವುದಾಗಿ ಹೇಳಿ ವ್ಯಕ್ತಿರ್ಯೋವರಿಗೆ 2.47 ಲ.ರೂ. ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ವ್ಯಕ್ತಿ ಬ್ಯಾಕ್‌ ಆಫ್ ಬರೋಡಾ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು ಅವರಿಗೆ ಮಾ.31ರಂದು ಮಧ್ಯಾಹ್ನ 8274849531 ಮೊಬೈಲ್‌ ಸಂಖ್ಯೆಯಿಂದ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿ ತಾನು ಬ್ಯಾಂಕ್‌ ಆಫ್ ಬರೋಡಾ ದಿಂದ ಮಾತನಾಡುತ್ತಿರುವುದಾಗಿ ತಿಳಿಸಿ ಹೊಸ ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಷನ್‌ ಮಾಡಬೇಕಾಗಿದ್ದು ಅದರ ನಂಬರ್‌ ಹೇಳುವಂತೆ ತಿಳಿಸಿದ. ಅದನ್ನು ನಂಬಿದ ದೂರುದಾರ ವ್ಯಕ್ತಿ ಹೊಸ ಕಾರ್ಡ್‌ನ ನಂಬರ್‌ ಹಾಗೂ ಅವರ ಮೊಬೈಲ್‌ಗೆ ಬಂದಿರುವ ಒಟಿಪಿ ವಿವರ ತಿಳಿಸಿದ್ದಾರೆ. ಅನಂತರ ಅರ್ಧಗಂಟೆಯ ಬಳಿಕ ಅವರ ಕ್ರೆಡಿಟ್‌ ಕಾರ್ಡ್‌ ಸಂಖ್ಯೆಯಿಂದ 1,99,999 ಹಾಗೂ 48,000 ರೂ. ಕಡಿತ ಆಗಿರುವ ಸಂದೇಶ ಬಂದಿದೆ. ಈ ಬಗ್ಗೆ ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ ಯಾರೋ ಅಪರಿಚಿತರು ಕರೆ ಮಾಡಿ ಒಟ್ಟು 2,47,999 ರೂ. ವರ್ಗಾಯಿಸಿ ವಂಚಿಸಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.