ಐತಿಹಾಸಿಕ ನಡೆ: ನೌಕಾಪಡೆಯ ಯುದ್ಧ ಹಡಗಿಗೆ ಇಬ್ಬರು ಮಹಿಳಾ ಅಧಿಕಾರಿಗಳ ನೇಮಕ ಸಾಧ್ಯತೆ

ನೌಕಾಪಡೆಯ ಅತ್ಯಾಧುನಿಕ ಎಂಎಚ್-60 ಆರ್ ಹೆಲಿಕಾಪ್ಟರ್ ಹಾರಾಟದ ತರಬೇತಿ ಪಡೆದಿದ್ದಾರೆ.

Team Udayavani, Sep 21, 2020, 5:22 PM IST

ಐತಿಹಾಸಿಕ ನಡೆ: ನೌಕಾಪಡೆಯ ಯುದ್ಧ ಹಡಗಿಗೆ ಇಬ್ಬರು ಮಹಿಳಾ ಅಧಿಕಾರಿಗಳ ನೇಮಕ ಸಾಧ್ಯತೆ

ನವದೆಹಲಿ: ಭಾರತೀಯ ನೌಕಾಪಡೆಯಲ್ಲಿ ಲಿಂಗ ಸಮಾನತೆಯ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟಿದ್ದು, ಈ ನಿಟ್ಟಿನಲ್ಲಿ ನೌಕಾಸೇನೆಯ ಯುದ್ಧದ ಹಡಗಿನಲ್ಲಿ ಕರ್ತವ್ಯ ನಿರ್ವಹಿಸಲು ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳಾದ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ.

ಭಾರತೀಯ ನೌಕಾಪಡೆಯಲ್ಲಿ ಹಲವಾರು ಮಹಿಳಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಾರೆ. ಆದರೆ ಈವರೆಗೆ  ದೀರ್ಘಾವಧಿಯ ಯುದ್ಧದ ಹಡಗಿನಲ್ಲಿ ಕರ್ತವ್ಯ ನಿರ್ವಹಿಸಲು ನೇಮಕ ಮಾಡುತ್ತಿರಲಿಲ್ಲವಾಗಿತ್ತು. ಮಹಿಳಾ ಸಿಬ್ಬಂದಿಯ ಖಾಸಗಿತನ ಕೊರತೆ ಮತ್ತು ಮಹಿಳೆಯರ ಬಾತ್ ರೂಂ ಸಮಸ್ಯೆ ಪ್ರಮುಖ ಕಾರಣವಾಗಿತ್ತು ಎಂದು ವರದಿ ವಿವರಿಸಿದೆ.

ಇಬ್ಬರೂ ನೌಕಾಪಡೆಯ ಮಲ್ಟಿ ರೋಲ್ ಹೆಲಿಕಾಪ್ಟರ್ ಗಳಲ್ಲಿ ಸೋನಾರ್ ಕನ್ಸೋಲ್ ಗಳು ಮತ್ತು ಇಂಟೆಲಿಜೆನ್ಸ್ ಕಣ್ಗಾವಲು ಮತ್ತು ಮರುಪರಿಶೀಲನೆ ತರಬೇತಿ ಪಡೆದಿದ್ದಾರೆ. ಭಾರತೀಯ ನೌಕಾಪಡೆಯ 17 ಅಧಿಕಾರಿಗಳ ತಂಡದಲ್ಲಿ ಸಬ್ ಲೆಫ್ಟಿನೆಂಟ್ ಕುಮುದಿನಿ, ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಸೇರಿದಂತೆ ನಾಲ್ವರು ಮಹಿಳೆಯರು, ಭಾರತೀಯ ಕರಾವಳಿ ಪಡೆಯ ಮೂರು ಅಧಿಕಾರಿಗಳು ಭಾರತೀಯ ನೌಕಾಪಡೆಯ “ಅಬ್ಸರ್ಸ್ ವರ್ ಕೋರ್ಸ್” ನಲ್ಲಿ ತೇರ್ಗಡೆ ಹೊಂದಿದ್ದು, ಸೋಮವಾರ ಕೊಚ್ಚಿ ಐಎನ್ ಎಸ್ ಗರುಡದಲ್ಲಿ ಪ್ರಮಾಣಪತ್ರ ನೀಡಿ ಗೌರವಿಸಲಾಗಿತ್ತು.

ಸಬ್ ಲೆಫ್ಟಿನೆಂಟ್ ಕುಮುದಿನಿ ಹಾಗೂ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ನೌಕಾಪಡೆಯ ಅತ್ಯಾಧುನಿಕ ಎಂಎಚ್-60 ಆರ್ ಹೆಲಿಕಾಪ್ಟರ್ ಹಾರಾಟದ ತರಬೇತಿ ಪಡೆದಿದ್ದಾರೆ. ಈ ಕುರಿತು ಸಮಾರಂಭದಲ್ಲಿ ಮಾತನಾಡಿದ ಅಡ್ಮಿರಲ್ ಆ್ಯಂಟನಿ ಜಾರ್ಜ್, ನೂತನ ಪದವಿ ಪಡೆದ ಅಧಿಕಾರಿಗಳನ್ನು ಅಭಿನಂದಿಸಿದರು. ಅಲ್ಲದೆ ಇದೊಂದು ಲ್ಯಾಂಡ್ ಮಾರ್ಕ್ ಸಮಾರಂಭವಾಗಿದೆ. ಯಾಕೆಂದರೆ ಮೊದಲ ಬಾರಿಗೆ ಮಹಿಳೆಯರು ಯುದ್ಧ ಹೆಲಿಕಾಪ್ಟರ್ ಚಾಲನೆಯ ತರಬೇತಿ ಪಡೆದಿದ್ದಾರೆ. ಈ ಮೂಲಕ ಭಾರತೀಯ ನೌಕಪಡೆಯ ಯುದ್ಧ ವಿಮಾನದಲ್ಲಿ ಕರ್ತವ್ಯ ನಿರ್ವಹಿಸಲು ಹಾದಿ ಸುಗಮವಾದಂತಾಗಿದೆ ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.