ವಿಶ್ವಕಪ್‌-2022 ಅಂತಿಮ ಕ್ರಿಕೆಟ್‌ ನಿಲ್ದಾಣ : ನಿವೃತ್ತಿ ಸೂಚನೆ ನೀಡಿದ ಮಿಥಾಲಿ ರಾಜ್‌


Team Udayavani, Apr 24, 2021, 10:40 PM IST

ವಿಶ್ವಕಪ್‌-2022 ಅಂತಿಮ ಕ್ರಿಕೆಟ್‌ ನಿಲ್ದಾಣ : ನಿವೃತ್ತಿ ಸೂಚನೆ ನೀಡಿದ ಮಿಥಾಲಿ ರಾಜ್‌

ಹೊಸದಿಲ್ಲಿ : ಭಾರತದ ಆನುಭವಿ ಕ್ರಿಕೆಟ್‌ ಆಟಗಾರ್ತಿ, ಏಕದಿನ ತಂಡದ ನಾಯಕಿ ಮಿಥಾಲಿ ರಾಜ್‌ ನಿವೃತ್ತಿಯ ಮುನ್ಸೂಚನೆ ನೀಡಿದ್ದಾರೆ. ನ್ಯೂಜಿಲ್ಯಾಂಡ್‌ನ‌ಲ್ಲಿ ನಡೆಯುವ 2022ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ನೇಪಥ್ಯಕ್ಕೆ ಸರಿಯುವ ಯೋಜನೆಯಲ್ಲಿದ್ದೇನೆ ಎಂದಿದ್ದಾರೆ.

“21 ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡಿದ್ದೇನೆ. ನೇಪಥ್ಯಕ್ಕೆ ಸರಿಯುವ ಸಮಯ ಬಂದಿದೆ. 2022ರ ಏಕದಿನ ವಿಶ್ವಕಪ್‌ ನನ್ನ ಮುಂದಿರುವ ಅಂತಿಮ ನಿಲ್ದಾಣ’ ಎಂಬುದಾಗಿ 38 ವರ್ಷದ ಮಿಥಾಲಿ ಹೇಳಿದರು.

ಬೋರಿಯ ಮಜುಂದಾರ್ ಮತ್ತು ಗೌತಮ್‌ ಭಟ್ಟಾಚಾರ್ಯ ಬರೆದ “1971: ದಿ ಬಿಗಿನಿಂಗ್‌ ಆಫ್ ಇಂಡಿಯಾಸ್‌ ಕ್ರಿಕೆಟಿಂಗ್‌ ಗ್ರೇಟ್‌ನೆಸ್‌’ ಪುಸ್ತಕ ಬಿಡುಗಡೆಯ ವರ್ಚುವಲ್‌ ಸಮಾರಂಭದ ವೇಳೆ ಮಿಥಾಲಿ ತಮ್ಮ ಭವಿಷ್ಯದ ನಿರ್ಧಾರದ ಕುರಿತು ಹೇಳಿಕೊಂಡರು.

ಇದನ್ನೂ ಓದಿ :ಅಮೆರಿಕನ್‌ ಎಕ್ಸ್‌ಪ್ರೆಸ್‌ ಮತ್ತು ಡೈನರ್ಸ್‌ ಕ್ಲಬ್‌ ಕಾರ್ಡ್‌ಗಳ ಮಾರಾಟಕ್ಕೆ RBI ಕಡಿವಾಣ

ವನಿತಾ ಏಕದಿನ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ ಪೂರೈಸಿದ ಏಕೈಕ ಆಟಗಾರ್ತಿ ಎಂಬುದು ಮಿಥಾಲಿ ರಾಜ್‌ ಹೆಗ್ಗಳಿಕೆಯಾಗಿದೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.