ಭಾರತದಲ್ಲಿ ಲಭ್ಯ; Royal Enfield Interceptor 650, ಕಾಂಟಿನೆಂಟಲ್ ಜಿಟಿ 650…ಬೆಲೆ ವಿವರ

ಎನ್ ಫೀಲ್ಡ್ ಇಂಟರ್ ಸೆಪ್ಟರ್ 650 ನಾಲ್ಕು ನೂತನ ಬಣ್ಣಗಳಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ

Team Udayavani, Mar 16, 2023, 3:22 PM IST

ಭಾರತದಲ್ಲಿ ಲಭ್ಯ; Royal Enfield Interceptor 650, ಕಾಂಟಿನೆಂಟಲ್ ಜಿಟಿ 650…ಬೆಲೆ ವಿವರ

ನವದೆಹಲಿ: ಜಗತ್ತಿನ ಹಳೆಯ ಹಾಗೂ ಜಾಗತಿಕ ಬ್ರ್ಯಾಂಡ್ ಕಂಪನಿ ರಾಯಲ್ ಎನ್ ಫೀಲ್ಡ್ ಇದೀಗ 2023ರ ಇಂಟರ್ ಸೆಪ್ಟರ್ 650 ಹಾಗೂ ಕಾಂಟಿನೆಂಟಲ್ ಜಿಟಿ 650 ಅನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ.

ಇದನ್ನೂ ಓದಿ:ನಡು ರಸ್ತೆಯಲ್ಲೇ ಪ್ರಾಧ್ಯಾಪಕಿ ಮೇಲೆ ಹಲ್ಲೆ ನಡೆಸಿ ಎಳೆದೊಯ್ದು ದರೋಡೆ: ವಿಡಿಯೋ ವೈರಲ್

ರಾಯಲ್ ಎನ್ ಫೀಲ್ಡ್ 2023ರ ಇಂಟರ್ ಸೆಪ್ಟರ್ 650 ಎಕ್ಸ್ ಶೋರೂಂ ಬೆಲೆ 3.03 ಲಕ್ಷ ರೂಪಾಯಿ ಮತ್ತು 20234 ಕಾಂಟಿನೆಂಟಲ್ ಜಿಟಿ 650 ಬೆಲೆ 3.19 ಲಕ್ಷ ರೂಪಾಯಿ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

ಭಾರತದ ಎಲ್ಲಾ ರಾಯಲ್ ಎನ್ ಫೀಲ್ಡ್ ಶೋ ರೂಂಗಳಲ್ಲಿ ರಾಯಲ್ ಎನ್ ಫೀಲ್ಡ್ ನ 2023ರ ಮಾಡೆಲ್ಸ್ ನ ಇಂಟರ್ ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬುಕ್ಕಿಂಗ್ ಆರಂಭಗೊಂಡಿರುವುದಾಗಿ ಹೇಳಿದೆ.

2023 ರಾಯಲ್ ಎನ್ ಫೀಲ್ಡ್ ಇಂಟರ್ ಸೆಪ್ಟರ್ 650 ನಾಲ್ಕು ನೂತನ ಬಣ್ಣಗಳಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇದು ಬ್ಲ್ಯಾಕ್ ರೇ ಮತ್ತು ಬಾರ್ಸಿಲೋನಾ ಬ್ಲೂ ಬಣ್ಣಗಳನ್ನು ಒಳಗೊಂಡಿದೆ. ಅಷ್ಟೇ ನೂತನ ಕಸ್ಟಮ್ ಡ್ಯೂಯಲ್ ಕಲರ್ ವೇ ಬ್ಲ್ಯಾಕ್ ಪರ್ಲ್ ಮತ್ತು ಕ್ಯಾಲಿ ಗ್ರೀನ್ ಬಣ್ಣಗಳಲ್ಲಿಯೂ ಇಂಟರ್ ಸೆಪ್ಟರ್ 650 ಲಭ್ಯವಿದೆ. ಇದರೊಂದಿಗೆ ಎನ್ ಫೀಲ್ಡ್ ಸರಣಿಯಲ್ಲಿ ಮಾರ್ಕ್ 2, ಸನ್ ಸೆಟ್ ಸ್ಟ್ರಿಪ್ ಮತ್ತು ಕ್ಯಾನ್ಯೊನ್ ರೆಡ್ ಬಣ್ಣಗಳ ಸರಣಿ ಎಂದಿನಂತೆ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ತಿಳಿಸಿದೆ.

ಅದೇ ರೀತಿ 2023 ರಾಯಲ್ ಎನ್ ಫೀಲ್ಡ್ ಜಿಟಿ 650 ಕೂಡಾ ಎರಡು ನೂತನ ಬಣ್ಣಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸ್ಲಿಪ್ ಸ್ಟ್ರೀಮ್ ಬ್ಲ್ಯೂ ಮತ್ತು ಅಪೆಕ್ಸ್ ಗ್ರೇ ಬಣ್ಣಗಳಲ್ಲಿ ರಾಯಲ್ ಎನ್ ಫೀಲ್ಡ್ 650 ಲಭ್ಯವಿದೆ.

ರಾಯಲ್ ಎನ್ ಫೀಲ್ಡ್ ನ 650 ಶ್ರೇಣಿಯಲ್ಲಿ ಹೊಸ ಸ್ವಿಚ್ ಗಿಯರ್, ಯುಎಸ್ ಬಿ ಚಾರ್ಜಿಂಗ್ ಪೋರ್ಟ್ ಮತ್ತು ನೂತನ ಎಲ್ ಇಡಿ ಹೆಡ್ ಲ್ಯಾಂಪ್ ಅನ್ನು ಒಳಗೊಂಡಿದೆ. ಬ್ಲ್ಯಾಕ್ಡ್ ಔಟ್ ಶ್ರೇಣಿಯಲ್ಲಿನ ಇಂಟರ್ ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ ಎಂಜಿನ್ ಮತ್ತು ಎಕ್ಸ್ ಹೌಸ್ಟ್ ಭಾಗಗಳು ಕೂಡಾ ಕಪ್ಪು ಬಣ್ಣದ್ದಾಗಿದೆ. ಇಂಟರ್ ಸೆಪ್ಟರ್ ಮತ್ತು ಕಾಂಟಿನೆಂಟಲ್ ಟ್ಯೂಬ್ ಲೆಸ್ ಟಯರ್ ಗಳನ್ನು ಹೊಂದಿರುವುದಾಗಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MOONಚಂದ್ರನಲ್ಲೂ ನೋಕಿಯಾ 4ಜಿ ನೆಟ್ ವರ್ಕ್ !

ಚಂದ್ರನಲ್ಲೂ ನೋಕಿಯಾ 4ಜಿ ನೆಟ್ ವರ್ಕ್ !

ಸ್ಕೋಡಾ ಕುಶಕ್‌ ಒನೆಕ್ಸ್‌; ಇದು ಲಿಮಿಟೆಡ್‌ ಎಡಿಷನ್‌ನ ಕಾರು

ಸ್ಕೋಡಾ ಕುಶಕ್‌ ಒನೆಕ್ಸ್‌; ಇದು ಲಿಮಿಟೆಡ್‌ ಎಡಿಷನ್‌ನ ಕಾರು

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

Accenture: ಐಟಿ ವಲಯದ ಬೃಹತ್ ಅಕ್ಸೆಂಜರ್ ಕಂಪನಿಯ 19,000 ಉದ್ಯೋಗಿಗಳ ವಜಾ

Accenture: ಐಟಿ ವಲಯದ ಬೃಹತ್ ಅಕ್ಸೆಂಜರ್ ಕಂಪನಿಯ 19,000 ಉದ್ಯೋಗಿಗಳ ವಜಾ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು