ರಾಜ್ಯದಲ್ಲಿಂದು 2032 ಮಂದಿಗೆ ಕೋವಿಡ್ ಸೋಂಕು ದೃಢ; ಐವರ ಸಾವು
Team Udayavani, Aug 12, 2022, 9:09 PM IST
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 2032 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 5 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಪಾಸಿಟಿವಿಟಿ ದರ ಶೇ. 6.63ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ 1202, ಮೈಸೂರು 132, ಹಾಸನ 77, ಧಾರವಾಡ 75,ಬಳ್ಳಾರಿ 63,ಬೆಂಗಳೂರು ಗ್ರಾಮಾಂತರ 60 , ಬೆಳಗಾವಿ 45, ದಾವಣಗೆರೆ 39, ಕೋಲಾರ 36, ರಾಯಚೂರು 35, ಕಲಬುರಗಿ 34, ಮಂಡ್ಯ 31, ಶಿವಮೊಗ್ಗ 29, ಕೊಡಗು 25, ಬಾಗಲಕೋಟೆ 18, ಚಾಮರಾಜನಗರ, ರಾಮನಗರ 17,ಕೊಪ್ಪಳ 15, ದಕ್ಷಿಣಕನ್ನಡ 14, ತುಮಕೂರು 13, ಚಿಕ್ಕಬಳ್ಳಾಪುರ, ಹಾವೇರಿ, ಉತ್ತರಕನ್ನಡ 12, ಉಡುಪಿ 7, ಚಿತ್ರದುರ್ಗ 6,ಯಾದಗಿರಿ 3, ಚಿಕ್ಕಮಗಳೂರು, ಗದಗ, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಬಳ್ಳಾರಿಯಲ್ಲಿ 2, ಧಾರವಾಡ,ಕೊಪ್ಪಳ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಮರಣ ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ