ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ


Team Udayavani, Mar 26, 2023, 5:27 PM IST

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ : ಪ್ರಯಾಣಿಕರನ್ನು ಹೊತ್ತ ಬಸ್ಸಿಗೆ ತೈಲ ಟ್ಯಾಂಕರೊಂದು ಡಿಕ್ಕಿ ಹೊಡೆದ ಪರಿಣಾಮ 27 ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಹಲ್ದಿಯಾ – ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಭಾನುವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (ಎಸ್‌ಬಿಎಸ್‌ಟಿಸಿ) ಬಸ್ ನಲ್ಲಿದ್ದ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಿದ್ದು ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಗಿದ್ದು ಅದರಲ್ಲಿ 12 ಪ್ರಯಾಣಿಕರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಗಂಭೀರ ಗಾಯಗೊಂಡ ಹದಿನೈದು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ,

ಬಸ್ ದಿಘಾದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು ಎನ್ನಲಾಗಿದೆ ಈ ವೇಳೆ ಹಲ್ದಿಯಾ – ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಿಂದ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

 

ಟಾಪ್ ನ್ಯೂಸ್

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

new parliament with sengol

Parliament: ವಾಕ್ಸಮರಗಳ ನಡುವೆ ಇಂದು ಭವ್ಯ ಸಂಸತ್‌ ಉದ್ಘಾಟನೆ

arrest 3

Arrest: ಆಹಾರಕ್ಕೆ ಉಗುಳಿ ಮಾರಾಟ- ವ್ಯಕ್ತಿಬಂಧನ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು