Fraud: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ವಂಚನೆ


Team Udayavani, Jun 7, 2023, 8:50 AM IST

aeroplane

ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ ವಂಚನೆಗೊಳಗಾದವರು.

ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನ ಸುಧೀರ್‌ ಎಂದು ಗುರುತಿಸಲಾಗಿದ್ದು, ಈತನ ಮೇಲೇ ಈಗಾಗಲೇ ಬಂಟ್ವಾಳ ನಗರ, ಗ್ರಾಮಾಂತರ, ಮೂಡುಬಿದಿರೆ, ಮಂಗಳೂರು ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸುಗಳಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಆರೋಪಿಗಳಿಬ್ಬರು ಜ. 18ರಂದು ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ರವರ ಮನೆಗೆ ಬಂದು ಅವರ ಪುತ್ರ ಸುರೇಶ್‌ ಪಾಯಸ್‌ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ 1.25 ಲಕ್ಷ ರೂ. ನಗದು ಪಡೆದು ಬಳಿಕ ವಿವಿಧ ಹಂತಗಳಲ್ಲಿ 1.37 ಲಕ್ಷ ರೂ., 40 ಸಾವಿರ, 28 ಸಾವಿರ ರೂ. ನಗದನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆರೋಪಿಗಳು ಬಳಿಕ ಸುರೇಶ್‌ ಪಾಯಸ್‌ಗೆ ಮೊಬೈಲ್‌ ಮೂಲಕ ಬಲ್ಗೇರಿಯಾಕ್ಕೆ ವಿಮಾನ ಟಿಕೆಟ್‌ ಬುಕ್‌ ಮಾಡಿದ ನಕಲಿಪ್ರತಿಯನ್ನು ವಾಟ್ಸ್‌ ಆ್ಯಪ್‌ನಲ್ಲಿ ಕಳುಹಿಸಿರುವ ಆರೋಪಿಗಳು ಮುಂಬಯಿಗೆ ಬರುವಂತೆ ತಿಳಿಸಿದ್ದಾರೆ. ಅದರಂತೆ ಸುರೇಶ್‌ ಪಾಯಸ್‌ ಮುಂಬಯಿಗೆ ತೆರಳಿದ್ದು, ಅಲ್ಲಿ ಆರೋಪಿಗಳು ವೀಸಾ ಹಾಗೂ ವಿದೇಶಿ ಕರೆನ್ಸಿ ತರುವುದಾಗಿ ಹೇಳಿ ಹೋದವರು ಮರಳದೇ ವಂಚಿಸಿದ್ದಾರೆ.

ಈ ಬಗ್ಗೆ ಕಳೆದ ಮಾರ್ಚ್‌ ತಿಂಗಳಲ್ಲಿ ಲಿಯೋ ಪಾಯಸ್‌ರವರ ಮೊಬೈಲ್‌ಗೆ ಮೆಸೇಜ್‌ ಮಾಡಿ ನಿಮ್ಮ ಪುತ್ರನ ಟಿಕೆಟ್‌ ಕ್ಯಾನ್ಸಲ್‌ ಆಗಿದ್ದು, ಹಣ ಮತ್ತು ಪಾಸ್‌ಪೋರ್ಟನ್ನು ಕೊರಿಯರ್‌ ಮೂಲಕ ಕಳುಹಿಸುವುದಾಗಿ ತಿಳಿಸಿ ಪಾಸ್‌ಪೋರ್ಟ್‌ ಮಾತ್ರ ಕಳುಹಿಸಿ ವಂಚಿಸಿದ್ದರು.

ಪ್ರಕರಣದ ಓರ್ವ ಆರೋಪಿ ಈಗಾಗಲೇ ಬಂಧನ ದಲ್ಲಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

ಟಾಪ್ ನ್ಯೂಸ್

1-sadad

MP: 108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಭವ್ಯ ಪ್ರತಿಮೆ ಅನಾವರಣ

vote

EC tells SC ; ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ : ಬದಲಾವಣೆ ಮಾಡಲಾಗುತ್ತದೆ

1-sdsdsa

Kishkinda ಅಂಜನಾದ್ರಿ ಹುಂಡಿಯಲ್ಲಿ 43 ದಿನದಲ್ಲಿ 31.77 ಲಕ್ಷ ರೂ.ಸಂಗ್ರಹ

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

RAGA COOLIE

Viral Video: ಮೆಕ್ಯಾನಿಕ್‌, ಡೆಲಿವರಿ ಬಾಯ್‌ ಆಯ್ತು…ಈಗ ರೈಲ್ವೇ ಸ್ಟೇಷನ್‌ ಕೂಲಿಯಾದ ರಾಗಾ!

Salaar: ಈ ವರ್ಷ ರಿಲೀಸ್‌ ಆಗಲ್ಲ ಪ್ಯಾನ್‌ ಇಂಡಿಯಾ ʼಸಲಾರ್‌ʼ?: ಕಾರಣವೇನು?

Salaar: ಈ ವರ್ಷ ರಿಲೀಸ್‌ ಆಗಲ್ಲ ಪ್ಯಾನ್‌ ಇಂಡಿಯಾ ʼಸಲಾರ್‌ʼ?: ಕಾರಣವೇನು?

tennis

Davis Cup: ಭಾರತ vs ಪಾಕಿಸ್ಥಾನ ಪಂದ್ಯ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಲು ಒಪ್ಪದ ಪಿಟಿಎಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಯಾನ್‌ ಸೂಪರ್‌ ಸ್ಟಾರ್‌’ ;ತುಳು ಸಿನೆಮಾ ನಾಳೆಯಿಂದ ತೆರೆಗೆ

Tulu Movies”ಯಾನ್‌ ಸೂಪರ್‌ ಸ್ಟಾರ್‌’ ;ತುಳು ಸಿನೆಮಾ ನಾಳೆಯಿಂದ ತೆರೆಗೆ

25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ವಂಚನೆ

Fraud Case: 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ವಂಚನೆ

Rain ಕರಾವಳಿಯಲ್ಲಿ ಇಂದು ಎಲ್ಲೋ ಅಲರ್ಟ್‌ ಘೋಷಣೆ

Rain ಕರಾವಳಿಯಲ್ಲಿ ಇಂದು ಎಲ್ಲೋ ಅಲರ್ಟ್‌ ಘೋಷಣೆ

dinesh gunduroa

Mangalore: ನಗರೋತ್ಥಾನ ಕಾಮಗಾರಿ ತ್ವರಿತ: ಸಚಿವ ದಿನೇಶ್‌ ಗುಂಡೂರಾವ್‌ನಿರ್ದೇಶನ

UPCLನಿಂದ ಕೇರಳಕ್ಕೆ ವಿದ್ಯುತ್‌ ಲೈನ್‌ :ಕೇರಳ ಮಾದರಿ ಪರಿಹಾರ: ಸಮಿತಿ ರಚನೆ

UPCLನಿಂದ ಕೇರಳಕ್ಕೆ ವಿದ್ಯುತ್‌ ಲೈನ್‌ :ಕೇರಳ ಮಾದರಿ ಪರಿಹಾರ: ಸಮಿತಿ ರಚನೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadad

MP: 108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಭವ್ಯ ಪ್ರತಿಮೆ ಅನಾವರಣ

vote

EC tells SC ; ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ : ಬದಲಾವಣೆ ಮಾಡಲಾಗುತ್ತದೆ

1-sdsdsa

Kishkinda ಅಂಜನಾದ್ರಿ ಹುಂಡಿಯಲ್ಲಿ 43 ದಿನದಲ್ಲಿ 31.77 ಲಕ್ಷ ರೂ.ಸಂಗ್ರಹ

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

RAGA COOLIE

Viral Video: ಮೆಕ್ಯಾನಿಕ್‌, ಡೆಲಿವರಿ ಬಾಯ್‌ ಆಯ್ತು…ಈಗ ರೈಲ್ವೇ ಸ್ಟೇಷನ್‌ ಕೂಲಿಯಾದ ರಾಗಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.