ಸುಶಾಂತ್ ಸಿಂಗ್ ನಿಧನ ಪ್ರಕರಣ: ಎನ್ಸಿಬಿ ಅಧಿಕಾರಿಗಳಿಂದ ಮತ್ತೆ ಮೂವರ ಬಂಧನ
Team Udayavani, Feb 5, 2021, 9:36 PM IST
ಮುಂಬೈ: ಬಾಲಿವುಡ್ ತಾರೆ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಕಾರಣವಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ; ಭಾರತ ಮಾದಕದ್ರವ್ಯ ನಿಗ್ರಹ ಸಂಸ್ಥೆ (ಎನ್ಸಿಬಿ) ಮತ್ತೆ ಮೂವರನ್ನು ಬಂಧಿಸಿದೆ.
ತಾರಾ ವ್ಯವಸ್ಥಾಪಕ ರಹಿಲಾ ಫರ್ನಿಚರ್ವಾಲಾ, ಬ್ರಿಟಿಷ್ ಪ್ರಜೆ ಕರಣ್ ಸಜಾನಿ, ಜಗ್ತಾಪ್ ಸಿಂಗ್ ಆನಂದ್ ಬಂಧಿತರು. ಜಗ್ತಾಪ್ ಕಳೆದವರ್ಷ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಕರಮ್ಜೀತ್ ಸಿಂಗ್ ಆನಂದ್ ಸಹೋದರ. ಮುಂಬೈನ ಬಾಂದ್ರಾ, ಖಾರ್ ಉಪನಗರದಲ್ಲಿ ಶೋಧನೆ ನಡೆಸಿದ ಎನ್ಸಿಬಿ ಅಧಿಕಾರಿಗಳು; 200 ಕೆಜಿಯಷ್ಟು ನಿಷೇಧಿತ ಮಾದಕದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಇದರಲ್ಲಿ ಆಮದುಗೊಂಡ ಓಜಿ ಖುಷ್, ಮರಿಜುವಾನ ಕೂಡಾ ಸೇರಿವೆ. ಇವನ್ನೆಲ್ಲ ಅಮೆರಿಕದಿಂದ ತರಿಸಿಕೊಳ್ಳಲಾಗಿದೆ ಮೂಲಗಳು ಹೇಳಿವೆ.
ಇದನ್ನೂ ಓದಿ:ದೂರ ಪ್ರಯಾಣಿಸುವ ರೈಲುಗಳ “ಜನರಲ್ ಕ್ಲಾಸ್’ಗೂ ಇನ್ನು ರಿಸರ್ವೇಶನ್? IRCTC ಚಿಂತನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ