ಕತಾರ್ನಲ್ಲಿ ಭಾರತೀಯ ಮೂಲದ ಮೂವರು ಸಮುದ್ರ ಪಾಲು
Team Udayavani, Oct 11, 2021, 11:49 AM IST
ದೋಹಾ : ಕತಾರ್ ನ ಮರೂನಾ ಬೀಚ್ ನಲ್ಲಿ ವಾರಾಂತ್ಯದ ವಿಹಾರಕ್ಕಾಗಿ ತೆರಳಿದ ಭಾರತೀಯ ಮೂಲದ ಮೂವರು ಸಮುದ್ರಪಾಲಾದ ದುರ್ಘಟನೆ ಶುಕ್ರವಾರ ನಡೆದಿದೆ.
ನೀರುಪಾಲಾದವರು ತಮಿಳುನಾಡು ಮೂಲದ ಬಾಲಾಜಿ ಬಲಗೂರು (38),ಪುತ್ರ ರಕ್ಷಣ್ (10),ನೆರೆಮನೆಯ ವರ್ಷಿಣಿ ವೈದ್ಯನಾಥನ್ (12) ಎಂದು ತಿಳಿದುಬಂದಿದೆ.
ಎರಡು ಕುಟುಂಬಗಳು ಒಟ್ಟಾಗಿ ಬೀಚ್ ಗೆ ವಿಹಾರಕ್ಕೆಂದು ತೆರಳಿದ ವೇಳೆ ಭಾರಿ ಅಲೆ ಅಪ್ಪಳಿಸಿ ಮೂವರು ನೀರುಪಾಲಾಗಿದ್ದಾರೆ ಎಂದು ಬಾಲಾಜಿ ಅವರ ಸಂಬಂಧಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಾಲಾಜಿ ಅವರು ಕುಂಭಕೋಣಂ ಜಿಲ್ಲೆಯವರಾಗಿದ್ದು, ಕೆಇಒ ಇಂಟರ್ನ್ಯಾಷನಲ್ ಕನ್ಸಲ್ಟೆಂಟ್ಸ್ ನಲ್ಲಿ ಹಿರಿಯ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ವರ್ಷಿಣಿ ಅವರ ಕುಟುಂಬ ಚೆನ್ನೈ ಮೂಲದ್ದು ಎಂದು ತಿಳಿದು ಬಂದಿದೆ.
ಮೂವರ ಮೃತ ದೇಹಗಳನ್ನು ತರುವ ವ್ಯವಸ್ಥೆ ಮಾಡಲಾಗಿದ್ದು, ತಮಿಳುನಾಡಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ