350-400ರ ಗಡಿ ದಾಟುವುದೇ ಧಾರಣೆ? ನೇಪಾಲ ಗಡಿ ವಿವಾದ: ಅಡಿಕೆ ಆಮದು ಸ್ಥಗಿತ; ಬೇಡಿಕೆ ಏರಿಕೆ


Team Udayavani, Jul 4, 2020, 6:40 AM IST

350-400ರ ಗಡಿ ದಾಟುವುದೇ ಧಾರಣೆ? ನೇಪಾಲ ಗಡಿ ವಿವಾದ: ಅಡಿಕೆ ಆಮದು ಸ್ಥಗಿತ; ಬೇಡಿಕೆ ಏರಿಕೆ

ಪುತ್ತೂರು: ನೇಪಾಲ ಗಡಿ ವಿವಾದದ ಪರಿಣಾಮ ಭವಿಷ್ಯದಲ್ಲಿ ಭಾರತಕ್ಕೆ ಅಡಿಕೆ ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಉತ್ತರ ಭಾರತದಲ್ಲಿ ಅಡಿಕೆ ಕೊರತೆ ತೀವ್ರ ಗೊಳ್ಳುವ ಆತಂಕ ಸೃಷ್ಟಿಯಾಗಿದೆ. ಪರಿಣಾಮವಾಗಿ ಮಂಗಳೂರು ಚಾಲಿ ಅಡಿಕೆಗೆ ಬೇಡಿಕೆ ಹೆಚ್ಚಿ ಧಾರಣೆ ಮತ್ತಷ್ಟು ಏರುವ ಸಾಧ್ಯತೆ ಇದೆ.

ಈಗಾಗಲೇ ಇಳುವರಿ ಕೊರತೆ, ಆಮದಿಗೆ ಕಡಿವಾಣ ಹಾಕಿದ ಕಾರಣ ಹೊಸ, ಹಳೆ ಅಡಿಕೆ ಧಾರಣೆ 325ರಿಂದ 345 ರೂ. ತನಕ ಏರಿದೆ. ಪೂರೈಕೆಯಲ್ಲಿ ತಲ್ಲಣಗಳ ಪರಿಣಾಮ ಇನ್ನೆರಡು ತಿಂಗಳಲ್ಲಿ 350 ರೂ. ಗಡಿ ದಾಟಿ 400 ರೂ.ಗೆ ಏರಿದರೂ ಅಚ್ಚರಿಯಿಲ್ಲ ಎನ್ನುತ್ತಾರೆ ಮಾರುಕಟ್ಟೆ ತಜ್ಞರು.

ನೇಪಾಲದಿಂದ ಬಂದ್‌!
ಈ ಹಿಂದೆ ವಿದೇಶೀ ಅಡಿಕೆ ಶ್ರೀಲಂಕಾ ಮೂಲಕ ಭಾರತ ಪ್ರವೇ ಶಿಸುತ್ತಿತ್ತು. ಶ್ರೀಲಂಕಾವು ನೇರ ಆಮದು ಮತ್ತು ಮರು ರಪ್ತು ನಿಷೇಧಿಸಿದ ಪರಿ ಣಾಮ ಇದು ಸ್ಥಗಿತಗೊಂಡಿತು. ಆದರೂ ಭಾರತ-ನೇಪಾಲ ಮುಕ್ತ ವ್ಯಾಪಾರ ಒಪ್ಪಂದದನ್ವಯ ಕಳಪೆ ಅಡಿಕೆ ಭಾರತಕ್ಕೆ ಪೂರೈಕೆ ಆಗುತ್ತಿತ್ತು. ಸದ್ಯ ಗಡಿ ವಿವಾದದಿಂದ ಆಮದು ಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಮಂಗಳೂರು ಚಾಲಿ ಅಡಿಕೆಗೆ ಉತ್ತರ ಭಾರತದಲ್ಲಿ ಭಾರೀ ಬೇಡಿಕೆ ಇದೆ. ಲಾಕ್‌ಡೌನ್‌, ಇಳುವರಿ ಕೊರತೆಯಿಂದ ಧಾರಣೆ ಹೆಚ್ಚಿಸಿದರೂ ನಿರೀಕ್ಷಿತ ಅಡಿಕೆ ಪೂರೈಕೆ ಆಗುತ್ತಿಲ್ಲ. ಹಾಗಾಗಿ ಕರ್ನಾಟಕ, ಕೇರಳದ ಅಡಿಕೆಯನ್ನು ಅವಲಂಬಿಸಬೇಕಿದೆ. ಇದು ಇನ್ನಷ್ಟು ಧಾರಣೆ ವೃದ್ಧಿಗೆ ಕಾರಣವೆನಿಸಲಿದೆ.

ಕೋವಿಡ್ ಕಾರಣ ಅಂತಾರಾಷ್ಟ್ರೀಯ ಗಡಿಭಾಗ ಸೀಲ್‌ಡೌನ್‌ ಆಗಿ ಅಡಿಕೆ ಸಹಿತ ಯಾವುದೇ ವಸ್ತುಗಳು ಆಮದು -ರಪ್ತು ಆಗುತ್ತಿಲ್ಲ. ಲಾಕ್‌ಡೌನ್‌ಗೆ ಮುನ್ನ ನೇಪಾಲದಿಂದ ಅಡಿಕೆ ಪೂರೈಕೆ ಆಗುತ್ತಿತ್ತು. ಗಡಿವಿವಾದ, ಇಳುವರಿ ಕೊರತೆಗಳಿಂದ ಧಾರಣೆ ಇನ್ನಷ್ಟು ಏರಲಿದೆ.
– ಎಸ್‌.ಆರ್‌. ಸತೀಶ್ಚಂದ್ರ, ಅಧ್ಯಕ್ಷರು, ಕ್ಯಾಂಪ್ಕೋ

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.