4.18 ಲಕ್ಷ ಬೋಗಸ್ ಪಿಂಚಣಿ ಪ್ರಕರಣ ಪತ್ತೆ: ಆರ್. ಅಶೋಕ್
Team Udayavani, Feb 1, 2021, 9:15 PM IST
ಬೆಂಗಳೂರು: ಪಿಂಚಣಿ ವ್ಯವಸ್ಥೆಯನ್ನು ಸುಧಾರಿಸಲೆಂದೇ ಆಧಾರ್ ಲಿಂಕ್ ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ 4.18 ಲಕ್ಷ ಬೋಗಸ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸರಕಾರಕ್ಕೆ 504 ಕೋ.ರೂ. ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಜೇಶ್ ನಾೖಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಎಷ್ಟೋ ಕಡೆ ಮೃತಪಟ್ಟವರಿಗೂ ಪಿಂಚಣಿ ಹೋಗುತ್ತಿತ್ತು. ಒಬ್ಬರು ಮೂರು ಕಡೆ ಪಿಂಚಣಿ ಪಡೆಯುತ್ತಿದ್ದ ಪ್ರಕರಣಗಳೂ ಪತ್ತೆಯಾಗಿವೆ ಎಂದರು.
ಬ್ಯಾಂಕ್ಗಳ ವಿಲೀನದಿಂದಾಗಿ ಪಿಂಚಣಿ ಪಾವತಿ ವ್ಯತ್ಯಯವಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ಬ್ಯಾಂಕ್ಗಳೊಂದಿಗೆ ಸಮನ್ವಯತೆ ಸಾಧಿಸಿ ಬದಲಾವಣೆಯಾದ ಖಾತೆ ಮಾಹಿತಿ ಸಂಗ್ರಹಿಸಿ ತಂತ್ರಾಂಶದಲ್ಲಿ ಅಳವಡಿಸಿ ಪಿಂಚಣಿ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ:ತರಂಗಗಳ ಮೂಲಕ ಪೋನ್ ಚಾರ್ಜ್ ಮಾಡುವ ತಂತ್ರಜ್ಞಾನ ಪರಿಚಯಿಸಲಿರುವ ಶಿಯೋಮಿ
ಬಂಟ್ವಾಳದಲ್ಲಿ ಹಲವಾರು ಮಂದಿಗೆ ಸರಕಾರದಿಂದ ಮಂಜೂರಾತಿ ಆದೇಶ ಸಿಕ್ಕಿದ್ದರೂ ಕೆಲವು ತಿಂಗಳುಗಳಿಂದ ಪಿಂಚಣಿ ಲಭ್ಯವಾಗಿಲ್ಲ ಎಂದು ಶಾಸಕ ರಾಜೇಶ್ ನಾೖಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು