ಕೋವಿಡ್: 12ದಿನದಲ್ಲಿ ಒಂದೇ ಕುಟುಂಬದ ನಾಲ್ವರ ಸಾವು; ಇಬ್ಬರು ಮಕ್ಕಳು ಅನಾಥ

ಏಪ್ರಿಲ್ 27ರಂದು ದುರ್ಗೇಶ್ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

Team Udayavani, May 13, 2021, 4:13 PM IST

ಕೋವಿಡ್: 12ದಿನದಲ್ಲಿ ಒಂದೇ ಕುಟುಂಬದ ನಾಲ್ವರ ಸಾವು; ಇಬ್ಬರು ಮಕ್ಕಳು ಅನಾಥ

ನವದೆಹಲಿ: ಭಾರತದಲ್ಲಿ ಕೋವಿಡ್ ನ ಎರಡನೇ ರೂಪಾಂತರಿ ಅಲೆ ತೀವ್ರಗತಿಯಲ್ಲಿ ಹರಡುತ್ತಿದೆ. ಕೋವಿಡ್ ಸೋಂಕಿನಿಂದ ಕುಟುಂಬಗಳು ಒಡೆದು ಹೋಗಿದ್ದು, ಜನರ ಬದುಕು ಹಳಿತಪ್ಪಿದ ರೈಲಿನಂತಾಗಿದೆ ಎಂದು ತಿಳಿಸಿದೆ. ಕೋವಿಡ್ ಸೋಂಕಿನಿಂದ ಸಂಭವಿಸಿದ ಹೃದಯವಿದ್ರಾವಕ ಘಟನೆಗಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದು, ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲೂ ಇಂತಹ ಘಟನೆಯೊಂದು ನಡೆದಿದೆ.

ಕೋವಿಡ್ ಸೋಂಕಿನಿಂದಾಗಿ ತಂದೆ, ತಾಯಿ ಮತ್ತು ಅಜ್ಜ, ಅಜ್ಜಿ ನಿಧನರಾಗಿದ್ದು, ಇದರ ಪರಿಣಾಮ ಅರು ಮತ್ತು ಎಂಟು ವರ್ಷದ ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. ಕೇವಲ 12 ದಿನಗಳ ಅವಧಿಯಲ್ಲಿ ನಾಲ್ಕು ಸಾವು ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ಸಾವನ್ನಪ್ಪಿರುವ ಘಟನೆ ನಂತರ ಗಾಜಿಯಾಬಾದ್ ವಸತಿ ಸಮುಚ್ಛಯದಲ್ಲಿ ಜನರು ಆತಂಕಕ್ಕೆ ಒಳಗಾಗಿರುವುದಾಗಿ ವರದಿ ಹೇಳಿದೆ. ಏಪ್ರಿಲ್ ನಲ್ಲಿ ಈ ಹೆಣ್ಮಕ್ಕಳ ಅಜ್ಜನಿಗೆ ಮೊದಲು ಕೋವಿಡ್ 19 ಸೋಂಕು ದೃಢಪಟ್ಟಿತ್ತು.

ದುರ್ಗೇಶ್ ಪ್ರಸಾದ್ ಅವರು ಪತ್ನಿ ಹಾಗೂ ಮಗ, ಸೊಸೆ ಜತೆ ಗಾಜಿಯಾಬಾದ್ ನ ವಸತಿ ಸಮುಚ್ಛಯದಲ್ಲಿ ವಾಸವಾಗಿದ್ದರು. ಪ್ರಸಾದ್ ಅವರು ನಿವೃತ್ತ ಶಿಕ್ಷಕರಾಗಿದ್ದು, ಸಕ್ರಿಯ ಸಾಮಾಜಿಕ ಕಾರ್ಯಕರ್ತರಾಗಿದ್ದರು. ಕೋವಿಡ್ 19 ಸೋಂಕು ದೃಢಪಟ್ಟ ಬಳಿಕ ದುರ್ಗೇಶ್ ಅವರಿಗೆ ಮನೆಯಲ್ಲಿಯೇ ಐಸೋಲೇಶನಲ್ಲಿದ್ದರು. ಬಳಿಕ ಮನೆಯಲ್ಲಿದ್ದ ಇತರ ಮೂವರಿಗೂ ಕೋವಿಡ್ ಸೋಂಕು ತಗುಲಿತ್ತು. ಏಪ್ರಿಲ್ 27ರಂದು ದುರ್ಗೇಶ್ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಒಂದು ವಾರದ ನಂತರ ದುರ್ಗೇಶ್ ಅವರ ಪುತ್ರ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಬಳಿಕ ಮೇ 7ರಂದು ದುರ್ಗೇಶ್ ಅವರ ಪತ್ನಿ, ಸೊಸೆ ಕೂಡಾ ವಿಧಿವಶರಾಗಿದ್ದು, ಇದರೊಂದಿಗೆ ಇಬ್ಬರು ಹೆಣ್ಣು ಮಕ್ಕಳು ಅನಾಥಪ್ರಜ್ಞೆಯಲ್ಲಿ ಬದುಕುವಂತಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.