ಬಿಜೆಪಿ ಶಾಸಕರೆಲ್ಲ ಶೇ.40 ರಷ್ಟು ಮಾಮೂಲಿ ಫಿಕ್ಸ್ ಮಾಡಿದ್ದಾರೆ: ಮಾಜಿ ಸಚಿವ ಅನ್ಸಾರಿ
Team Udayavani, Nov 29, 2021, 5:40 PM IST
ಗಂಗಾವತಿ: ಬಿಜೆಪಿ ಶಾಸಕರೆಲ್ಲ ಶೇ 40 ರಷ್ಟು ಮಾಮೂಲಿ ಫಿಕ್ಸ್ ಮಾಡಿಕೊಂಡಿದ್ದಾರೆ. ಬಿಜೆಪಿಯವರು ಜಾತಿ ಮತ್ತು ಪಕ್ಷಪಾತದಲ್ಲಿ ನಿರತರಾಗಿದ್ದಾರೆಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದರು. ಅವರು ರಾಯಚೂರು- ಕೊಪ್ಪಳ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಬಿಜೆಪಿ ಶಾಸಕರು ಪರವಾನಗಿ ಸೇರಿದಂತೆ ಕಾರ್ಯಕ್ರಮಗಳನ್ನು ರದ್ದುಪಡಿಸುವ ಷಡ್ಯಂತ್ರ ರೂಪಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ನಾವು ಹಾಗೆಯೇ ಮಾಡುತ್ತೇವೆ. ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಗೌಡ ಪಾಟೀಲ್ ಅವರಿಗೆ ಮತ ನೀಡುವಂತೆ ಗ್ರಾಮ ಪಂಚಾಯಿತಿ, ನಗರಸಭೆ ಸದಸ್ಯರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಶಾಸಕ ಅಮರೇಗೌಡ ಬಯ್ಯಾಪುರ, ಮಾಜಿ ಸಂಸದ ಬಿ ವಿ ನಾಯಕ, ಶಿವರಾಮಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಬಸವರಾಜ್ ಮಟ್ಟೂರು,ಮುಖಂಡರಾದ ಕೆ. ಕರಿಯಪ್ಪ, ನಾಗನಗೌಡ ಮಾಲತಿ ನಾಯಕ್, ಶಾಮೀದ್ ಮನಿಯಾರ್, ಶರಣಗೌಡ, ಸಿದ್ದಪ್ಪ ನೀರಲೂಟಿ, ಇಮ್ತಿಯಾಜ್ ಅನ್ಸಾರಿ, ಪಕೀರಪ್ಪ ಎಮ್ಮಿ ಇದ್ದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ವೀರಭದ್ರ ನಾಯಕ, ಮಾರೆಪ್ಪನಾಯಕ, ಯಮನೂರಪ್ಪ ಕಾಂಗ್ರೆಸ್ ಪಕ್ಷ ಸೇರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?