42 ಲಕ್ಷ ವಂಚನೆ : ತೆಲಂಗಾಣ ಪೊಲೀಸರಿಂದ ಶಿರಸಿಯಲ್ಲಿ ಆರೋಪಿಯ ಬಂಧನ
fraud, Telangana police, arrest, accused, ವಂಚನೆ , ತೆಲಂಗಾಣ, ಶಿರಸಿ,ಆರೋಪಿಯ ಬಂಧನ
Team Udayavani, Nov 5, 2021, 4:19 PM IST
ಶಿರಸಿ: ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದು 42 ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣದಲ್ಲಿ ದಾಖಲಾಗಿದ್ದ ದೂರಿನನ್ವಯ ಅಲ್ಲಿನ ಪೊಲೀಸರು ಶಿರಸಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮೊಹಮದ್ ಇಬ್ರಾಹಿಂ ಕಲಬುರ್ಗಿ ಯಾನೆ ರೆಡ್ಡಿ (45) ಎಂಬಾತನಾಗಿದ್ದಾನೆ. ಕಾರ್ ಬ್ರೋಕರ್ ಆಗಿರುವ ಮೊಹಮದ್ ಸ್ಥಳೀಯ ರಾಮನಬೈಲ್ ನಿವಾಸಿ.
ಆರೋಪಿಯ ಪತ್ತೆಗೆ ಸಿರಸಿ ಪೊಲೀಸ್ ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಸಹಕಾರ ನೀಡಿದರ ಪರಿಣಾಮ ಆರೋಪಿ ಪೊಲೀಸ್ ವಶಕ್ಕೆ ಸಿಕ್ಕಿದ್ದು, ತೆಲಂಗಾಣ ಪೊಲೀಸರು ಶಿರಸಿ ಪೊಲೀಸರ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ