ಬೀದರ್‌ ನಲ್ಲಿ ಮತ್ತೆ ‘ಮಹಾ’ ಸ್ಫೋಟ


Team Udayavani, Jun 13, 2020, 7:34 PM IST

ಬೀದರ್‌ ನಲ್ಲಿ ಮತ್ತೆ ‘ಮಹಾ’ ಸ್ಫೋಟ

ಬೀದರ್‌: ನೆರೆಯ ಮಹಾರಾಷ್ಟ್ರ ಕಂಟಕದಿಂದಾಗಿ ಬೀದರ್‌ ಜಿಲ್ಲೆಯಲ್ಲಿ ಕೋವಿಡ್‌-19 ಮತ್ತೆ ಸ್ಫೋಟಗೊಂಡಿದ್ದು, ಶನಿವಾರ ಒಂದೇ ದಿನ 42 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗುವ ಮೂಲಕ ಆತಂಕ ಹೆಚ್ಚಿಸಿದೆ. ಇದರೊಂದಿಗೆ ಗಡಿ ನಾಡಿನಲ್ಲಿ ಸೋಂಕಿತರ ಸಂಖ್ಯೆ ಈಗ 350 ಕ್ಕೆ ತಲುಪಿದೆ.

ಹೊಸ ಪ್ರಕರಣಗಳಲ್ಲಿ 14 ವರ್ಷದೊಳಗಿನ 10 ಮಕ್ಕಳು ಸೇರಿರುವುದು ಆಘಾತವನ್ನುಂಟು ಮಾಡಿದೆ. ಸೋಂಕಿತ 42 ಜನರಲ್ಲಿ 35 ಜನ ಬಸವಕಲ್ಯಾಣ ತಾಲೂಕಿಗೆ ಸೇರಿರುವುದು ಮತ್ತೆ ತಾಲೂಕು ಹಾಟ್‌ಸ್ಪಾಟ್ ಆಗಿ ಆರ್ಭಟಿಸಿದ್ದು, ಸುಮಾರು 14 ಗ್ರಾಮಗಳಲ್ಲಿ ವೈರಸ್ ಕೇಸ್‌ಗಳು ಪತ್ತೆಯಾಗಿವೆ. ಸೋಂಕಿತರಲ್ಲಿ 39 ಜನರಿಗೆ ಮಹಾರಾಷ್ಟ್ರ ಸಂಪರ್ಕ ಇದ್ದರೆ, ಇಬ್ಬರು ತೆಲಂಗಾಣದಿಂದ ವಾಪಸ್ ಬಂದಿದ್ದಾರೆ. ಒಬ್ಬ ರೋಗಿಯ ಸಂಪರ್ಕ ಪತ್ತೆ ಆಗಬೇಕಿದೆ. ಎಲ್ಲರೂ ತವರಿಗೆ ಮರಳಿರುವ ವಲಸೆ ಕಾರ್ಮಿಕರೇ ಆಗಿದ್ದಾರೆ.

ಬಸವಕಲ್ಯಾಣ ತಾಲೂಕಿನ ಭೋಸ್ಗಾ ಒಂದೇ ಗ್ರಾಮದ 13 ಜನರಲ್ಲಿ ವೈರಾಣು ಪತ್ತೆಯಾಗಿದ್ದು ಊರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ. ಘಾಟಹಿಪ್ಪರ್ಗಾ, ಬೇಲೂರ ಮತ್ತು ದಾಸೂರ ವಾಡಿ ಗ್ರಾಮದಲ್ಲಿ ತಲಾ 3 ಪ್ರಕರಣಗಳು, ಬಸವಕಲ್ಯಾಣ ಪಟ್ಟಣ, ಸೆರೂರಿ, ಯಕಲೂರ ವಾಡಿಯಲ್ಲಿ ತಲಾ 2, ಹತ್ತರಗಾ, ರಾಜೇಶ್ವರ, ಹತ್ಯಾಳ್ ತಾಂಡಾ, ಎಕಲೂರ ತಾಂಡಾ, ತ್ರಿಪುರಾಂತ, ಖೇರ್ಡಾ(ಕೆ) ಮತ್ತು ಸಸ್ತಾಪೂರ ಗ್ರಾಮದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಅದೇ ರೀತಿ ಹುಮನಾಬಾದ ತಾಲೂಕಿನ ಗಡವಂತಿ ಗ್ರಾಮದಲ್ಲಿ 6 ಮತ್ತು ಬೀದರ ತಾಲೂಕಿನ ಜನವಾಡಾ ಗ್ರಾಮದಲ್ಲಿ 1 ಸೊಂಕಿತ ಪ್ರಕರಣಗಳು ಪತ್ತೆಯಾಗಿವೆ.

ಈವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 350 ಆದಂತಾಗಿದೆ. ಇದರಲ್ಲಿ 6 ಜನರು ಮೃತಪಟ್ಟಿದ್ದರೆ, 203 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 141 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೇಟಿನ್ ದೃಢಪಡಿಸಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.