ಮೂಡುಶೆಡ್ಡೆಯಲ್ಲಿ ಕತ್ತಿ ಝಳಪಿಸಿದ ಪ್ರಕರಣ: ಐವರ ಬಂಧನ
Team Udayavani, Oct 8, 2021, 6:12 PM IST
ಮಂಗಳೂರು: ಮೂಡುಶೆಡ್ಡೆಯಲ್ಲಿ ಕತ್ತಿ ಹಿಡಿದು ಓಡಾಡಿ ಬೆದರಿಕೆ ಖಾಕಿ ಭೀತಿ ಹುಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಆರೋಪಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮೂಡುಶೆಡ್ಡೆಯಲ್ಲಿ ಅ.6ರಂದು ರಾತ್ರಿ 11ರ ವೇಳೆಗೆ ಆರೋಪಿ ತನ್ನ ಸ್ನೇಹಿತರ ಜತೆ ನಿಂತಿರುವಾಗ ನಾಲ್ಕು ಮಂದಿ ಆರೋಪಿಗಳು ಬಂದು ಒಬ್ಬ ರಾಜಕೀಯ ಪಕ್ಷದ ಮುಖಂಡನ ಪರವಾಗಿ ಮಾತನಾಡುತ್ತೀಯಾ ಎಂದು ಬೈದು ಹಲ್ಲೆ ಮಾಡಿದ್ದರು.ಈ ಕುರಿತಾಗಿ ಪ್ರಕರಣ ದಾಖಲಾಗಿತ್ತು. ಮರುದಿನ ಸಂಜೆ ಹಲ್ಲೆಗೊಳಗಾದವ, ಆತನ ಸಹೋದರ ಹಾಗೂ ಇತರ ಹಲವರು ಮೂಡುಶೆಡ್ಡೆ ಪರಿಸರಕ್ಕೆೆ ಬಂದು ಕತ್ತಿ ಹಿಡಿದು ಓಡಾಡಿ ಬೆದರಿಕೆ ಹಾಕಿದ್ದರು. ಘಟನೆಯ ವೀಡಿಯೋ ವೈರಲ್ ಆಗಿತ್ತು.
ಬಂಧಿತ ಇಬ್ಬರಿಗೆ ಅಪರಾಧ ಹಿನ್ನೆೆಲೆ ಇದ್ದು, ಕತ್ತಿ ಹಿಡಿದು ಓಡಾಡುತ್ತಿದ್ದವನ ವಿರುದ್ಧ ಮಂಗಳೂರು ಗ್ರಾಾಮಾಂತರ ಮತ್ತು ಸುರತ್ಕಲ್ ಠಾಣೆಗಳಲ್ಲಿ 2 ಪ್ರಕರಣ ಇದೆ. ಇನ್ನೋರ್ವನ ವಿರುದ್ಧ 2016ರಲ್ಲಿ ಕೊಲೆ ಪ್ರಕರಣ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿದ್ದು,ಇಬ್ಬರೂ ಕಾವೂರು ಠಾಣೆಯ ರೌಡಿಶೀಟರ್ಗಳಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಸ್ಥಳೀಯ ರಾಜಕೀಯ ಮುಖಂಡರೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ಸೂಚಿಸಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್