ರಾಜ್ಯದಲ್ಲಿಂದು 5,019 ಮಂದಿಗೆ ಕೋವಿಡ್ ಸೋಂಕು ದೃಢ; 39 ಸಾವು
Team Udayavani, Feb 10, 2022, 10:06 PM IST
ಬೆಂಗಳೂರು: ರಾಜ್ಯದಲ್ಲಿ ಗುರುವಾರ 5,019 ಹೊಸ ಪ್ರಕರಣ ದಾಖಲಾಗಿದ್ದು, 13,923 ಮಂದಿ ಗುಣಮುಖರಾಗಿದ್ದಾರೆ. ಜತೆಗೆ 39 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಪಾಸಿಟಿವಿಟಿ ದರ ಶೇ.4.25 ಹಾಗೂ ಸಕ್ರಿಯ ಪ್ರಕರಣ 52,013ಕ್ಕೆ ಇಳಿಕೆಯಾಗಿದೆ.
ಬೆಂಗಳೂರು ನಗರ 2,315 ತುಮಕೂರು 234, ಮೈಸೂರು 261, ಬಳ್ಳಾರಿ 220, ಬೆಳಗಾವಿ196, ಕೊಡಗು 171, ಶಿವಮೊಗ್ಗ 141, ಮಂಡ್ಯ 117, ಹಾಸನ 101, ಕಲಬುರಗಿ 96, ಚಿತ್ರದುರ್ಗ 94,ದಕ್ಷಿಣ ಕನ್ನಡ 90, ವಿಜಯಪುರ 88, ರಾಯಚೂರು 87, ಉಡುಪಿ 78, ಉತ್ತರ ಕನ್ನಡ 76 ಮಂದಿಯಲ್ಲಿ ಸೋಂಕು ದೃಢಗೊಂಡಿದೆ.
ಬೆಂಗಳೂರು 17, ತುಮಕೂರು 5, ದ.ಕ. 3, ಮೈಸೂರು, ಧಾರವಾಡದಲ್ಲಿ ತಲಾ 2, ಚಿತ್ರದುರ್ಗ,ಬಾಗಲಕೋಟೆ, ಬೆಳಗಾವಿ,ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾವೇರಿ, ಕಲಬುರ್ಗಿ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ತಲಾ ಒಂದರಂತೆ ಒಟ್ಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ