ಸಾಲ ಮತ್ತು ಹೂಡಿಕೆ ನೆಪದಲ್ಲಿ ಅಮಾಯಕರ ಹಣ ಸುಲಿಗೆ ಮಾಡಿದ್ದ ಚೀನಾ ಕಂಪನಿಗಳು

ವಂಚಕರ ಖಾತೆಯಿಂದ 6.17 ಕೋಟಿ ರೂ. ಜಪ್ತಿ

Team Udayavani, Apr 28, 2022, 11:15 AM IST

3loan

ಬೆಂಗಳೂರು: ಸಾಲ ಮತ್ತು ಹೂಡಿಕೆ ನೆಪದಲ್ಲಿ ಅಮಾಯಕ ಹಣ ಸುಲಿಗೆ ಮಾಡಿದ್ದ ಚೀನಾ ಮೂಲದ ಆ್ಯಪ್‌ ಕಂಪನಿಗಳು ಮತ್ತು ವಂಚಕರ ಬ್ಯಾಂಕ್‌ ಖಾತೆಯಲ್ಲಿದ್ದ 6.17 ಕೋಟಿ ರೂ. ಅನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಕಡಿಮೆ ಬಡ್ಡಿ ದರಕ್ಕೆ ಸುಲಭವಾಗಿ ಸಾಲ ಕೊಡುವುದಾಗಿ ಹೇಳಿ ಆ್ಯಪ್‌ನಲ್ಲಿ ಸಾಲ ಕೊಟ್ಟು ದುಬಾರಿ ಬಡ್ಡಿ ವಸೂಲಿ ಮಾಡುತ್ತಿದ್ದರು. ಅಲ್ಲದೆ, ಹೆಚ್ಚಿನ ಲಾಭಾಂಶ ಕೊಡುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಈ ರೀತಿಯ ವಂಚನೆ ಸಂಬಂಧ ಮಹಾಲಕ್ಷ್ಮೀ ಲೇಔಟ್‌ ಮತ್ತು ಮಾರತ್‌ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹೆಚ್ಚಿನ ತನಿಖೆ ಆರಂಭಿಸಿದ ಇಡಿ ಅಧಿಕಾರಿಗಳು ತಪ್ಪಿತಸ್ಥ ಕಂಪನಿ ಮತ್ತು ವಂಚಕರ ಬ್ಯಾಂಕ್‌ ಖಾತೆಯಲ್ಲಿದ್ದ ಕೋಟ್ಯಂತ ರೂ. ಜಪ್ತಿ ಮಾಡಿದೆ. ಕೊರೊನಾ ಸಂದರ್ಭದಲ್ಲಿ ಕ್ಯಾಷ್‌ ಮಾಸ್ಟರ್‌, ಕ್ರೇಜಿ ರುಪೀ, ಕ್ಯಾಷಿನ್‌, ರುಪೇ ಮೆನು ಇತರೆ ಆ್ಯಪ್‌ಗಳು ಪ್ಲೇಸ್ಟೋರ್‌ಗಳಲ್ಲಿ ಡೌನ್‌ಲೋಡ್‌ ಮಾಡಿಕೊಂಡು ಒಟಿಪಿ ನಮೂದಿಸಿ ಕೆಲವೇ ಕ್ಷಣಗಳ್ಲಲಿ ಲಕ್ಷಾಂತರ ರೂ. ಸಾಲ ಪಡೆಯಬಹುದು ಎಂದು ಜಾಹೀರಾತು ನೀಡುತ್ತಿದ್ದರು. ಅಲ್ಲದೆ, ಭಾರತ ದಲ್ಲಿ ಕಂಪನಿ ತೆರೆಯಲು ಸ್ಥಳೀಯ ಲೆಕ್ಕಪರಿಶೋಧಕರ ಸಹಾಯ ಪಡೆದು, ಭಾರತೀಯರ ಕೆವೈಸಿ ಮಾಡಿಸಿಕೊಂಡು ಬ್ಯಾಂಕ್‌ ಖಾತೆ ತೆರೆದಿದ್ದರು.

ಇದನ್ನೂ ಓದಿ:ಹರ್ಷ ಕೊಲೆ: ಜೈಲಿನ ಗೋಡೆಗೆ ತಲೆ ಜಜ್ಜಿಕೊಂಡು ಆರೋಪಿಗಳ ಹೈಡ್ರಾಮಾ

ಕಂಪನಿ ಮತ್ತು ಬ್ಯಾಂಕ್‌ ಖಾತೆಗಳನ್ನು ಚೀನಾದಲ್ಲಿ ಕುಳಿತು ಚೀನಿ ಪ್ರಜೆಗಳು ನಿರ್ವಹಿಸುತ್ತಿದ್ದರು. ಸಾರ್ವಜನಿಕರಿಗೆ ಸುಲಭವಾಗಿ ಸಾಲ ಕೊಟ್ಟು ಅವರಿಂದ ದುಬಾರಿ ಬಡ್ಡಿ ಮತ್ತು ಪ್ರಕ್ರಿಯೆ ಶುಲ್ಕ ನೆಪದಲ್ಲಿ ಸುಲಿಗೆ ಮಾಡುತ್ತಿದ್ದರು. ಸಾಲ ಕಟ್ಟಿದ್ದರು. ನಂತರ ಇತರೆ ಶುಲ್ಕದ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿದ್ದರು. ಜತೆಗೆ ಆನ್‌ಲೈನ್‌ ವೇದಿ ಕೆಯಲ್ಲಿ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿತರ ಖಾತೆಯಲ್ಲಿದ್ದ ಹಣ ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.