ಐಪಿಎಲ್‌ ಆರಂಭಕ್ಕೂ ಮೊದಲೇ 6 ಕ್ರಿಕೆಟಿಗರು ಔಟ್‌!


Team Udayavani, Mar 29, 2023, 6:41 AM IST

ipl

ಹೊಸದಿಲ್ಲಿ: ಸಾಮಾನ್ಯವಾಗಿ ಸುದೀರ್ಘ‌ ಪಂದ್ಯಾವಳಿ ಅಥವಾ ಲೀಗ್‌ ನಡುವೆ ಆಟಗಾರರು ನಾನಾ ಕಾರಣದಿಂದ ಬೇರ್ಪಡುವುದಿದೆ. ಇದರಲ್ಲಿ ಮುಖ್ಯವಾದುದು ಗಾಯದ ಸಮಸ್ಯೆ. ಆದರೆ ಈ ಬಾರಿಯ ಐಪಿಎಲ್‌ ಇದಕ್ಕೆ ವ್ಯತಿರಿಕ್ತವಾದಂತಿದೆ. ಈ ಕ್ಯಾಶ್‌ ರಿಚ್‌ ಲೀಗ್‌ ಆರಂಭವಾಗುವ ಮೊದಲೇ 6 ಮಂದಿ ಆಟಗಾರರು ದೂರ ಸರಿದಿದ್ದಾರೆ. ಸದ್ಯ ನಾಲ್ವರಷ್ಟೇ ಬದಲಿ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಜಾನಿ ಬೇರ್‌ಸ್ಟೊ, ವಿಲ್‌ ಜಾಕ್ಸ್‌, ಕೈಲ್‌ ಜೇಮಿಸನ್‌, ಪ್ರಸಿದ್ಧ್ ಕೃಷ್ಣ, ಶ್ರೇಯಸ್‌ ಅಯ್ಯರ್‌, ಜೇ ರಿಚರ್ಡ್‌ಸನ್‌ ಬೇರ್ಪಟ್ಟವರಲ್ಲಿ ಪ್ರಮುಖರು. ಉಳಿದಂತೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಸ್‌ಪ್ರೀತ್‌ ಬುಮ್ರಾ, ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ರಿಷಭ್‌ ಪಂತ್‌ ಹೊರಗುಳಿಯುವುದು ಅನಿವಾರ್ಯವಾಗಿತ್ತು.

* ವಿಲ್‌ ಜಾಕ್ಸ್‌
ಇಂಗ್ಲೆಂಡ್‌ ಆಲ್‌ರೌಂಡರ್‌ ವಿಲ್‌ ಜಾಕ್ಸ್‌ ಆರ್‌ಸಿಬಿ ತಂಡದ ಸದಸ್ಯ. ಅವರು ಗಾಯದ ಕಾರಣದಿಂದ ಹಿಂದೆ ಸರಿದಿದ್ದಾರೆ. ಬದಲಿ ಆಟಗಾರನಾಗಿ ಸ್ಥಾನ ಪಡೆದವರು ನ್ಯೂಜಿಲ್ಯಾಂಡ್‌ ಸವ್ಯಸಾಚಿ ಮೈಕಲ್‌ ಬ್ರೇಸ್‌ವೆಲ್‌.

* ಜಾನಿ ಬೇರ್‌ಸ್ಟೊ
ಪಂಜಾಬ್‌ ಕಿಂಗ್ಸ್‌ ತಂಡದ ಸ್ಟಾರ್‌ ಆಟಗಾರ, ವಿಕೆಟ್‌ ಕೀಪರ್‌ ಜಾನಿ ಬೇರ್‌ಸ್ಟೊ ಹಿಂದಡಿ ಇಡಲು ಮುಖ್ಯ ಕಾರಣ ಫಿಟ್‌ನೆಸ್‌ ಸಮಸ್ಯೆ. ಇವರ ಬದಲು ಆಸ್ಟ್ರೇಲಿಯದ ಮ್ಯಾಥ್ಯೂ ಶಾರ್ಟ್‌ ಆಯ್ಕೆಯಾಗಿದ್ದಾರೆ.

* ಕೈಲ್‌ ಜೇಮಿಸನ್‌
ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನ್ಯೂಜಿಲ್ಯಾಂಡ್‌ ವೇಗಿ ಕೈಲ್‌ ಜೇಮಿಸನ್‌ ಈ ಋತುವಿನಲ್ಲಿ ಆಡುವುದಿಲ್ಲ. ಇವರ ಸ್ಥಾನಕ್ಕೆ ಆಯ್ಕೆಯಾದವರು ದಕ್ಷಿಣ ಆಫ್ರಿಕಾದ ಸಿಸಂಡ ಎಮ್‌ಗಾಲ.

* ಪ್ರಸಿದ್ಧ್ ಕೃಷ್ಣ
ಕರ್ನಾಟಕದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿರುವ ಪ್ರಸಿದ್ಧ್ ಕೃಷ್ಣ ರಾಜಸ್ಥಾನ್‌ ರಾಯಲ್ಸ್‌ ಪರ ಆಡಬೇಕಿತ್ತು. ಆದರೆ ಗಾಯಾಳಾದ ಕಾರಣ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ. ಇವರ ಬದಲು ಸಂದೀಪ್‌ ಶರ್ಮ ಅವರನ್ನು ಆರಿಸಲಾಗಿದೆ.

* ಜೇ ರಿಚರ್ಡ್‌ಸನ್‌
ಮುಂಬೈ ಇಂಡಿಯನ್ಸ್‌ ತಂಡದ ಆಸ್ಟ್ರೇಲಿಯದ ವೇಗಿ ಜೇ ರಿಚರ್ಡ್‌ಸನ್‌ ಕೂಡ ಈ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಹೀಗಾಗಿ ಮುಂಬೈನ ವೇಗದ ಬೌಲಿಂಗ್‌ ವಿಭಾಗ ಅವಳಿ ಆಘಾತಕ್ಕೆ ಸಿಲುಕಿದೆ. ಬುಮ್ರಾ ಕೂಡ ಇಲ್ಲದಿರುವುದು ದೊಡ್ಡ ಹಿನ್ನಡೆ. ರಿಚರ್ಡ್‌ಸನ್‌ ಬದಲು ಯಾರು ಎಂಬುದಿನ್ನೂ ಖಾತ್ರಿಯಾಗಿಲ್ಲ.

* ಶ್ರೇಯಸ್‌ ಅಯ್ಯರ್‌
ಕೆಕೆಆರ್‌ ತಂಡವನ್ನು ಮುನ್ನಡೆಸಬೇಕಿದ್ದ ಶ್ರೇಯಸ್‌ ಅಯ್ಯರ್‌ ಬೆನ್ನುನೋವಿನಿಂದಾಗಿ ಐಪಿಎಲ್‌ನಿಂದ ಬೇರ್ಪಟ್ಟಿದ್ದಾರೆ. ಇವರ ಬದಲು ನಿತೀಶ್‌ ರಾಣಾ ಅವರಿಗೆ ನಾಯಕತ್ವ ವಹಿಸಲಾಗಿದೆ. ಅಯ್ಯರ್‌ ಚೇತರಿಸಿಕೊಂಡರೆ ದ್ವಿತೀಯಾರ್ಧದಲ್ಲಿ ಆಡಲಿಳಿಯಬಹುದು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.