ಟ್ರ್ಯಾಕ್ಟರ್ ನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತ 6 ಮಂದಿ ಸಾವು, 8 ಮಂದಿ ಗಂಭೀರ
Team Udayavani, Dec 21, 2020, 5:26 PM IST
ರಾಮನಗರ: ಟ್ರಾಕ್ಟರ್ ನ ಟ್ರಾಲಿ ಪಲ್ಟಿಯಾಗಿ ಕನಕಪುರ ತಾಲೂಕಿನ 6 ಮಂದಿ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಕನಕಪುರ-ತಮಿಳುನಾಡು ಗಡಿಭಾಗದಲ್ಲಿ ಸೋಮವಾರ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ಜಿಲ್ಲೆಯ ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದವರು ಎನ್ನಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ 8 ಮಂದಿಯನ್ನು ತಮಿಳುನಾಡಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಹೇಗಾಯ್ತು?
ಕೆರಳಾಳುಸಂದ್ರದ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಾಗುಳೇಶ್ವರ (ದಬ್ಬಗುಳಿಯ ಬಸವೇಶ್ವರ) ದೇವಾಲಯಕ್ಕೆ ತೆರಳಳುತ್ತಿದ್ದರು. ಈ ವೇಳೆ ಕನಕಪುರ – ತಮಿಳುನಾಡಿನ ಗಡಿ ಭಾಗದಲ್ಲಿ ಟ್ರ್ಯಾಕ್ಟರ್ ನ ಬ್ರೇಕ್ ವೈಫಲ್ಯಗೊಂಡಿದೆ. ವೇಗವಾಗಿ ಸಂಚರಿಸುತ್ತಿದ್ದ ಟ್ರ್ಯಾಕ್ಟರ್ ರಸ್ತೆ ತಿರುವುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ. ಈ ವೇಳೆ ಸ್ಥಳದಲ್ಲೇ ಆರು ಮಂದಿ ಮೃತ ಪಟ್ಟಿದ್ದು, ಎಂಟು ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಇದನ್ನೂ ಓದಿ: ಪತ್ನಿ ಟಿಎಂಸಿಗೆ ಸೇರ್ಪಡೆ:ವಿಚ್ಛೇದನ ನೀಡುವುದಾಗಿ ಘೋಷಿಸಿದ ಪಶ್ಚಿಮಬಂಗಾಳ ಬಿಜೆಪಿ ಸಂಸದ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ